Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ಸಿಗರು ಇನ್ನಾದರೂ ಜನರ ನಡುವೆ...

ಕಾಂಗ್ರೆಸ್ಸಿಗರು ಇನ್ನಾದರೂ ಜನರ ನಡುವೆ ಹೋಗದಿದ್ದರೆ ಅವರನ್ನು ಯಾರಿಂದಲೂ ರಕ್ಷಿಸಲು ಸಾಧ್ಯವಿಲ್ಲ: ದಿಗ್ವಿಜಯ್

ವಾರ್ತಾಭಾರತಿವಾರ್ತಾಭಾರತಿ5 April 2017 12:09 PM IST
share
ಕಾಂಗ್ರೆಸ್ಸಿಗರು ಇನ್ನಾದರೂ ಜನರ ನಡುವೆ ಹೋಗದಿದ್ದರೆ ಅವರನ್ನು ಯಾರಿಂದಲೂ ರಕ್ಷಿಸಲು ಸಾಧ್ಯವಿಲ್ಲ: ದಿಗ್ವಿಜಯ್

 ಹೊಸದಿಲ್ಲಿ,ಎ.5: ಕಾಂಗ್ರೆಸ್ಸಿಗರು ಜನರ ನಡುವೆ ಹೋಗಿ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸಲಹೆ ನೀಡಿದ್ದಾರೆ. ಈಗಲಾದರೂ ಸುಧಾರಿಸಿಕೊಳ್ಳದಿದ್ದರೆ ಅವರನ್ನು ಯಾರಿಂದಲೂ ರಕ್ಷಿಸಲು ಸಾಧ್ಯವಿಲ್ಲ ಎಂದು ಅವರು ಮಂಗಳವಾರ ಇಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ನೊಳಗಿರುವ ಗುಂಪುಗಾರಿಕೆಯ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ ಅದಕ್ಕೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್" ಕಾಂಗ್ರೆಸ್ಸಿಗರು ಈಗ ಸುಧಾರಿಸಿಕೊಳ್ಳದಿದ್ದರೆ ಅವರನ್ನು ಯಾರಿಂದಲೂ ರಕ್ಷಿಸಲು ಸಾಧ್ಯವಿಲ್ಲ. ಸಂಘಟನೆಯನ್ನು ಮುಷ್ಠಿಯಲ್ಲಿಟ್ಟುಕೊಳ್ಳುವವರು ಮತ್ತು ಮನಸೋಇಚ್ಛೆ ವರ್ತಿಸುವವರು ಈಗ ಜನರ ನಡುವೆ ಹೋಗಿ ಕೆಲಸ ಮಾಡಬೇಕು. ಜೊತೆಗೆ ಪಕ್ಷದಲ್ಲಿ ಎಲ್ಲರನ್ನೂ ಗೌರವಿಸಬೇಕು ಮತ್ತುಆದರಿಸಬೇಕು" ಎಂದು ಹೇಳಿದರು.

ಗೋವಾದಲ್ಲಿ ಕಾಂಗ್ರೆಸ್ ಸರಕಾರ ರಚಿಸಲು ವಿಫಲವಾದ ಕುರಿತ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ್ ಸಿಂಗ್" ಸರಕಾರ ರಚಿಸಲು ಹಣದ ಚೀಲವನ್ನು ತೆರೆದಿಡಲಾಯಿತು. ಆದರೆ ನಮ್ಮಿಂದ ಹಾಗೆ ಮಾಡಲು ಸಾಧ್ಯವಾಗಲಿಲ್ಲ" ಎಂದು ಹೇಳಿದರು. ಗೋವಾ ಕಾಂಗ್ರೆಸ್‌ನ ಉಸ್ತುವಾರಿಯಾಗಿದ್ದ ಅವರನ್ನು ವಿರೋಧಿಗಳು"ದಿಗ್ವಿಜಯ್ ಗೋವಾಕ್ಕೆ ಸುತ್ತಾಡಿ ಬರಲು ಹೋಗಿದ್ದರು. ಆದ್ದರಿಂದ ಕಾಂಗ್ರೆಸ್ ಸರಕಾರ ರಚನೆಯಾಗಲಿಲ್ಲ" ಎಂದು ಟೀಕಿಸಿರುವತ್ತ ಗಮನ ಸೆಳೆದಾಗ ಅವರು ನಾನು ಅಲ್ಲಿಗೆ ಸುತ್ತಾಡಿ ಬರಲು ಹೋಗಿದ್ದಿದ್ದರೆ ಅಲ್ಲಿ ಕಾಂಗ್ರೆಸ್ ಆರು ಸೀಟು ಇದ್ದಲ್ಲಿಂದ 17 ಸೀಟನ್ನು ಗಳಿಸಲು ಹೇಗೆ ಸಾಧ್ಯವಾಯಿತೆಂದು ಪ್ರಶ್ನಿಸಿದ್ದಾರೆ.

ಗೋವಾದಲ್ಲಿ ಬಿಜೆಪಿ ಸರಕಾರ ರಚಿಸಲು ಸಾಧ್ಯವಾದದ್ದಕ್ಕೆ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಕೃತಜ್ಞತೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್ ಅವರು ರಾಜ್ಯದ ಜನರಿಗೆ ಮೋಸ ಮಾಡಿದ್ದಕ್ಕೆ ಕ್ಷಮೆಯಾಚಿಸಲಿ ಮತ್ತು ಶಾಸಕರನ್ನು ಖರೀದಿಸಿದ್ದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೃತಜ್ಞತೆ ಹೇಳಲಿ ಎಂದು ಕುಟುಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X