Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದಕರಿಗೆ ಮಣಿಯದ 'ಚಿರತೆ'

ಭಯೋತ್ಪಾದಕರಿಗೆ ಮಣಿಯದ 'ಚಿರತೆ'

9 ಗುಂಡೇಟು ತಿಂದ ಸಿ ಆರ್ ಪಿ ಎಫ್ ಯೋಧ ಚೇತನ್ ಸಂಪೂರ್ಣ ಗುಣಮುಖ

ವಾರ್ತಾಭಾರತಿವಾರ್ತಾಭಾರತಿ5 April 2017 12:54 PM IST
share
ಭಯೋತ್ಪಾದಕರಿಗೆ ಮಣಿಯದ ಚಿರತೆ

ಹೊಸದಿಲ್ಲಿ,ಎ.5 : ಎರಡು ತಿಂಗಳ ಹಿಂದೆ ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿ ವೇಳೆ ಒಂಬತ್ತು ಬುಲೆಟ್ ದೇಹದೊಳಗೆ ಹೊಕ್ಕು ಕೋಮಾಗೆ ಜಾರಿದ್ದ ಸಿಆರ್‌ಪಿಎಫ್ ಕಮಾಂಡೆಂಟ್ ಚೇತನ್ ಕುಮಾರ್ ಚೀತಾ ಅವರೀಗ ಚೇತರಿಸಿಕೊಂಡಿದ್ದಾರೆ. ಅವರಿಗೆ ಸ್ಮತಿ ಮರಳಿ ಬಂದಿದೆ ಹಾಗೂ ಅವರು ಈಗ ಮಾತನಾಡುವ ಸ್ಥಿತಿಯಲ್ಲಿದ್ದಾರೆ. ಇದು ಪವಾಡವಲ್ಲದೆ ಮತ್ತೇನೂ ಅಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಐಐಎಂಎಸ್ ವೈದ್ಯರು ಹೇಳುತ್ತಾರೆ. ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳುವ ಸಾಧ್ಯತೆಯಿದೆ.

45 ವರ್ಷದ ಚೇತನ್ ಅವರನ್ನು ಆಸ್ಪತ್ರೆಗೆ ಕರೆ ತಂದಾಗ ಅವರ ತಲೆಯೊಳಗೆ ಗುಂಡು ಹೊಕ್ಕಿತ್ತಲ್ಲದೆ ಅವರ ಕೈಗಳ ಮೂಳೆಗಳು ಮುರಿದಿದ್ದವು. ಅವರ ಬಲಗಣ್ಣು ಕೂಡ ಹಾನಿಗೊಂಡಿತ್ತು. ಫೆಬ್ರವರಿ 14ರಂದು ಕಾಶ್ಮೀರದ ಬಂಡಿಪೊರ ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ನಡೆದ ಈ ಎನ್ಕೌಂಟರಿನಲ್ಲಿ ಮೂವರು ಯೋಧರು ಮೃತಪಟ್ಟು ಒಬ್ಬ ಉಗ್ರ ಹತನಾಗಿದ್ದ.

ತೀವ್ರ ಗಾಯಗೊಂಡಿದ್ದ ಚೇತನ್ ಅವರನ್ನು ಮೊದಲು ಶ್ರೀನಗರದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಅವರನ್ನು ದೆಹಲಿಯ ಎಐಐಎಂಎಸ್ ಗೆ ಸ್ಥಳಾಂತರಿಸಲಾಗಿತ್ತು. 24 ಗಂಟೆಗೊಳಗಾಗಿ ಅವರಿಗೆ ಶಸ್ತ್ರಕ್ರಿಯೆ ನಡೆಸಿ ಅವರ ತಲೆಬುರುಡೆಯ ಒಂದು ಭಾಗವನ್ನು ತೆಗೆಯಲಾಗಿತ್ತಲ್ಲದೆ ಅವರ ಗಾಯಗಳಿಂದಾಗಿ ಸೋಂಕು ಹರಡದಂತೆ ಮಾಡಲು ಅವರಿಗೆ ಬಹಳಷ್ಟು ಆಂಟಿ ಬಯೋಟಿಕ್ಸ್ ನೀಡಲಾಗಿತ್ತು. ಅವರ ಎಡಗಣ್ಣಿಗಾದ ಗಾಯಕ್ಕೆ ಚಿಕಿತ್ಸೆ ನೀಡಲಾಗಿದ್ದರೂ ಬಲಗಣ್ಣನ್ನು ಸರಿಪಡಿಸಲು ವೈದ್ಯರಿಗೆ ಸಾಧ್ಯವಾಗಿಲ್ಲ.

ಚೇತನ್ ಅವರಲ್ಲಿರುವ ಆತ್ಮವಿಶ್ವಾಸವೇ ಅವರನ್ನು ಇಂದು ಗುಣಮುಖವನ್ನಾಗಿಸಿದೆ ಎಂದು ಅವರ ಪತ್ನಿ ಉಮಾ ಸಿಂಗ್ ಹೇಳುತ್ತಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X