Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 8ರಂದು ಕಾವೂರು ಸರಕಾರಿ ಕಾಲೇಜಿನಲ್ಲಿ...

8ರಂದು ಕಾವೂರು ಸರಕಾರಿ ಕಾಲೇಜಿನಲ್ಲಿ ಉದ್ಯೋಗ ಮೇಳ: ಶಾಸಕ ಬಾವ

ವಾರ್ತಾಭಾರತಿವಾರ್ತಾಭಾರತಿ5 April 2017 2:13 PM IST
share

ಮಂಗಳೂರು, ಎ.5: ನಗರ ಉತತಿರ ಶಾಸಕರಾದ ಬಿ.ಎ. ಮೊಯ್ದೀನ್ ಬಾವಾ ನೇತೃತ್ವದಲ್ಲಿ ಕಾವೂರಿನ ಸಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎ.8ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಶಾಸಕ ಮೊಯ್ದೀನ್ ಬಾವಾ ಅವರ ಪುತ್ರ ಮೆಹಸೂಫ್ ಬಾವ ಮಾಹಿತಿ ನೀಡಿದರು. ಉದ್ಯೋಗ ಮೇಳದಲ್ಲಿ ದೇಶ ಹಾಗೂ ವಿದೇಶಗಳ 100ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಬಿಇ, ಡಿಪ್ಲೊಮಾ, ಐಐಟಿ ಸೇರಿದಂತೆ ಎಲ್ಲಾ ವಿಧದ ಶೈಕ,್ಣಕ ವಿದ್ಯಾಭ್ಯಾಸತೆಗೆ ಅನುಗುಣವಾಗಿ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಅಭ್ಯರ್ಥಿಗಳು ಮತ್ಮ ಮೂಲ ದಾಖಲೆಗಳು, ಅವುಗಳ ಎರಡು ನಕಲು ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗತಕ್ಕದ್ದು. ಬೆಳಗ್ಗೆ 9 ಗಂಟೆಯಿಂದ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಉದ್ಘಾಟನೆಯನ್ನು ಶಾಸಕ ಮೊಯ್ದೀನ್ ಬಾವಾ ನೆರವೇರಿಸಲಿದ್ದಾರೆ ಎಂದವರು ಹೇಳಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮನೋಜ್ ಲೂಯಿಸ್ ಮಾತನಾಡಿ, ಉದ್ಯೋಗ ಮೇಳದಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತತಿದೆ. ಕಳೆದ ಸುಮಾರು ಮೂರು ವಾರಗಳಿಂದ ಉದ್ಯೋಗ ಮೇಳದ ಕುರಿತಂತೆ ಸಿದ್ಧತೆಗಳು ನಡೆಯುತಿತಿವೆ ಎಂದರು. 1000ಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, 600 ಮಂದಿ ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಕಂಪನಿಗಳಿಂದ ಉದ್ಯೋಗದ ಆದೇಶ ಪತ್ರ ನೀಡಲು ಸೂಚಿಸಲಾಗಿದೆ. ಕಳೆದ ವರ್ಷವೂ ಕಾಲೇಜು ಮಟ್ಟದ ಉದ್ಯೋಗ ಮೇಳವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತುತಿ. ಆ ಸಂದರ್ಭ 232 ಅಭ್ಯರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 137 ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿದೆ. ಈ ಬಾರಿ ಶೇ. 80ರಷ್ಟು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರಕುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು. ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಕೇಂದ್ರಕ್ಕೆ ಚಾಲನೆಉದ್ಯೋಗ ಮೇಳದ ಸಂದರ್ಭ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಕೇಂದ್ರವನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಮೂಲಕ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಹೆಸರನ್ನು ನೋಂದಾಯಿಸಿಕೊಳ್ಳಲಾಗುವುದು. ಬಳಿಕ ಉದ್ಯೋಗಾಕಾಂಕ್ಷಿಗಳ ಪಟ್ಟಿಯನ್ನು ಸಂಬಂಧಪಟ್ಟ ಕಂಪನಿಗಳಿಗೆ ಒದಗಿಸಿ, ಆಯ್ಕೆ ಪ್ರಕ್ರಿಯೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮನೋಜ್ ಲೂಯಿಸ್ ತಿಳಿಸಿದರು. ಗೋಷ್ಠಿಯಲ್ಲಿ ಕೇಶವ ಸನಿಲ್, ಡಾ. ಭಾಸ್ಕರ್, ಉತತಿಮ್ ಆಳ್ವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X