Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿವಿಯ...

ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿವಿಯ ಅರ್ಜಿಯಲ್ಲಿ ಒಂದೇ ವಾಕ್ಯವನ್ನು ನೂರು ಬಾರಿ ಬರೆದು ಪಾಸಾದ !

ಝಿಯಾದ್ ಅಹ್ಮದ್ ಬರೆದಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ5 April 2017 2:56 PM IST
share
ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿವಿಯ ಅರ್ಜಿಯಲ್ಲಿ ಒಂದೇ ವಾಕ್ಯವನ್ನು ನೂರು ಬಾರಿ ಬರೆದು ಪಾಸಾದ  !

ಕ್ಯಾಲಿಫೋರ್ನಿಯಾ,ಎ.5 : ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯದ ಪ್ರವೇಶಾತಿ ಅರ್ಜಿಯಲ್ಲಿನ ಪ್ರಶ್ನೆ ‘ವಾಟ್ ಮ್ಯಾಟರ್ಸ್ ಯು ಎಂಡ್ ವೈ?’’ ಎಂಬ ಪ್ರಶ್ನೆಗೆ ನ್ಯೂಜೆರ್ಸಿಯ ಪ್ರಿನ್ಸ್ ಟನ್ ಪ್ರದೇಶದ 18 ವರ್ಷದ ಮುಸ್ಲಿಮ್ ಯುವಕ ಝಿಯಾದ್ ಅಹ್ಮದ್ ಏನು ಬರೆದಿದ್ದ ಗೊತ್ತೇನು ?

‘‘ಬ್ಲ್ಯಾಕ್‌ಲೈವ್ಸ್‌ಮ್ಯಾಟರ್ಸ್’’ ( ಕಪ್ಪು ಜೀವಗಳೂ ಮಹತ್ವದ್ದು) ಎಂದು ನೂರು ಬಾರಿ ಬರೆದಿದ್ದ.

ಇದನ್ನೋದಿ ವಿಶ್ವವಿದ್ಯಾನಿಲಯ ಆತನ ಪ್ರವೇಶ ಅರ್ಜಿಯನ್ನು ನಿರಾಕರಿಸಬಹುದೆಂದು ಯಾರಾದರೂ ಅಂದುಕೊಂಡಿದ್ದರೆ ಅದು ತಪ್ಪು. ಆತನಿಗೆ ವಿವಿ ಪ್ರವೇಶಾತಿ ದೊರೆತೇ ಬಿಟ್ಟಿದ್ದು ಈ ಬಗ್ಗೆ ವಿಶ್ವವಿದ್ಯಾಲಯದ ಸ್ವೀಕೃತಿ ಪತ್ರವೂ ದೊರೆತಿದೆ.

‘‘ಅವರು ನನಗೆ ಪ್ರವೇಶ ನೀಡುತ್ತಾರೆಂದು ನಾನು ಊಹಿಸಿರಲಿಲ್ಲ. ಆದರೆ ಅವರು ನನ್ನ ನೇರ ಅಭಿಪ್ರಾಯವನ್ನು ಒಂದು ಹೊರೆ ಎಂದು ತಿಳಿಯುವ ಬದಲು ಅದನ್ನು ಒಪ್ಪಿರುವುದು ಸಂತಸ’’ ಎಂದು ಅಹ್ಮದ್ ಹೇಳುತ್ತಾನೆ.

ತನ್ನ ಬ್ಲ್ಯಾಕ್‌ಲೈವ್ಸ್ ಮ್ಯಾಟರ್ಸ್ ಬಗ್ಗೆ ಪ್ರತಿಕ್ರಿಯಿಸಿದ ಅಹ್ಮದ್  ‘‘ನನಗೆ ಮುಸ್ಲಿಮ್ ಎಂದರೆ ಕರಿಯ ಜನರ ಸ್ನೇಹಿತನೆಂದೇ ಅರ್ಥ’’ ಎಂದರು. ಈತನ ಉತ್ತರವೀಗ ವೈರಲ್ ಆಗಿ ಬಿಟ್ಟಿದೆ. ಈತನಿಗೆ ಶ್ವೇತ ಭವನದ ಇಫ್ತಾರ್ ಕೂಟಕ್ಕೆ ಆಹ್ವಾನಿಸಲಾಗಿತ್ತು, ಡೆಮಾಕ್ರೆಟ್ ನಾಯಕರಾದ ಮಾರ್ಟಿನ್ ಒ ಮಲ್ಲೆ ಹಾಗೂ ಹಿಲರಿ ಕ್ಲಿಂಟನ್ ಪ್ರಚಾರದಲ್ಲಿ ಆತ ಭಾಗಿಯಾಗಿದ್ದ ಹಾಗೂ ಯುವ ಜನರ ಸಾಮಾಜಿಕ ಕಾರ್ಯಗಳ ಬಗ್ಗೆ ಟೆಡ್ ಟಾಕ್  ಕೂಡ ಈತ ನೀಡಿದ್ದಾನೆ.

ಈತನಿಗೆ ಪ್ರಿನ್ಸ್ ಟನ್ ಮತ್ತು ವೇಲ್ ವಿಶ್ವವಿದ್ಯಾನಿಲಯಗಳೂ ಪ್ರವೇಶಾತಿ ನೀಡಿದ್ದವು.

ಅಹ್ಮದ್ ಯುವಜನರ ಸಾಮಾಜಿಕ ನ್ಯಾಯ ಸಂಘಟನೆ ರೆಡಿಫೈ ಕೂಡ ಸ್ಥಾಪಿಸಿದ್ದಾನೆ.

I submitted this answer in my @Stanford application, & yesterday, I was admitted...#BlackLivesMatter pic.twitter.com/R5YxM77bWL

— Ziad Ahmed (@ziadtheactivist) April 1, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X