Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಿಗ್ 29 ಹಾರಾಟ ನಡೆಸುವ ಪ್ರಪ್ರಥಮ...

ಮಿಗ್ 29 ಹಾರಾಟ ನಡೆಸುವ ಪ್ರಪ್ರಥಮ ಭಾರತೀಯ ಮಹಿಳೆಯಾಗುವತ್ತ ಆಯಿಶಾ ಅಝೀಝ್ ಚಿತ್ತ

ವಾರ್ತಾಭಾರತಿವಾರ್ತಾಭಾರತಿ5 April 2017 3:29 PM IST
share
ಮಿಗ್ 29 ಹಾರಾಟ ನಡೆಸುವ ಪ್ರಪ್ರಥಮ ಭಾರತೀಯ ಮಹಿಳೆಯಾಗುವತ್ತ ಆಯಿಶಾ ಅಝೀಝ್ ಚಿತ್ತ

ಜಮ್ಮು, ಎ.5: ಕಳೆದ ವಾರ ಕಾಶ್ಮೀರದ ಯುವತಿ ಆಯಿಶಾ ಅಝೀಝ್‌ಗೆ ವಿಮಾನ ಹಾರಾಟದಲ್ಲಿ ಕಮರ್ಷಿಯಲ್ ಲೈಸನ್ಸ್ ದೊರೆತಾಗ ಪೈಲಟ್ ಆಗುವ ಆಕೆಯ ಕನಸು ನನಸಾಗಿದೆ. ಇದೀಗ ಈ 21 ವರ್ಷದ ಯುವತಿಗೆ ಮಿಗ್ 29 ಯುದ್ಧ ವಿಮಾನವನ್ನು ರಷ್ಯಾದ ಸೋಕುಲ್ ವಾಯು ನೆಲೆಯಿಂದ ಹಾರಾಟ ನಡೆಸುವ ಕನಸಿದೆ. ಇದು ಕೂಡ ನನಸಾದಲ್ಲಿ ಈ ಯುದ್ಧ ವಿಮಾನದ ಹಾರಾಟ ನಡೆಸಿದ ಅತ್ಯಂತ ಕಿರಿಯ ಭಾರತೀಯ ಯುವತಿ ಈಕೆಯಾಗಲಿದ್ದಾಳೆ.

"ಬಾಹ್ಯಾಕಾಶದ ತುದಿಯನ್ನು ತಲುಪುವ ಆಸೆ ನನ್ನದು. ಈ ನಿಟ್ಟಿನಲ್ಲಿ ಮಿಗ್-29 ಹಾರಾಟ ನಡೆಸಲು ರಷ್ಯಾದ ಏಜೆನ್ಸಿಗಳೊಂದಿಗೆ ಭಾರತ ಮಾತುಕತೆ ನಡೆಸುತ್ತಿದೆ" ಎನ್ನುತ್ತಾಳೆ ಆಯಿಶಾ. ನನ್ನ ಮುಂದಿನ ಗುರಿ -ಮಿಗ್ 29 ಫೈಟರ್ ಜೆಟ್ ಹಾರಾಟ ನಡೆಸುವುದು ಎಂದು ಆಕೆ ಆತ್ಮವಿಶ್ವಾಸದಿಂದ ಹೇಳುತ್ತಾಳೆ.

ಶಾಲೆಯಲ್ಲಿ ಕಲಿಯುತ್ತಿರುವಾಗಲೇ ವಿಮಾನ ಹಾರಾಟದಲ್ಲಿ ತರಬೇತಿ ಪಡೆದ ಆಕೆ 16 ವರ್ಷದವಳಿರುವಾಗಲೇ ಸ್ಟೂಡೆಂಟ್ ಪೈಲಟ್ ಲೈಸನ್ಸ್ ಅನ್ನು ಪ್ರತಿಷ್ಠಿತ ಬಾಂಬೆ ಫ್ಲೈಯಿಂಗ್ ಕ್ಲಬ್ಬಿನಿಂದ ಪಡೆದಿದ್ದಳು. 2012ರಲ್ಲಿ ನಾಸಾದಲ್ಲಿ ಎರಡು ತಿಂಗಳ ಅತ್ಯಾಧುನಿಕ ಬಾಹ್ಯಾಕಾಶ ತರಬೇತಿ ಕೋರ್ಸ್‌ನಲ್ಲೂ ಆಕೆ ಭಾಗವಹಿಸಿದ್ದಳು.

ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದ ಮೂವರು ಭಾರತೀಯರಲ್ಲಿ ಆಕೆ ಒಬ್ಬಳಾಗಿದ್ಳು. ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ತನ್ನ ಸ್ಫೂರ್ತಿ ಎಂದು ಹೇಳುತ್ತಾಳೆ ಆಯಿಶಾ.ಈಕೆಯ ತಾಯಿ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯವರಾದರೆ ತಂದೆ ಮಹಾರಾಷ್ಟ್ರದ ಮುಂಬೈಯವರು. ಆಕೆಯ ಸಾಧನೆಯ ಬಗ್ಗೆ ನನಗೆ ಹೆಮ್ಮೆಯಿದೆ. ಆಕೆ ಇನ್ನೂ ಎತ್ತರಕ್ಕೇರಬೇಕೆಂಬುದು ನಮ್ಮ ಆಸೆ. ಆಕೆ ನನಗೆ ಸ್ಫೂರ್ತಿ ಎನ್ನುತ್ತಾನೆ ಆಕೆಯ ಸಹೋದರ ಅರೀಬ್ ಲೋಖಂಡವಾಲ.ನಿಮ್ಮ ಕನಸುಗಳ ಬೆನ್ನತ್ತಿ, ಜೀವನದಲ್ಲಿ ದೊಡ್ಡ ಗುರಿಗಳನ್ನು ಹೊಂದಿ ಹಾಗೂ ಅವುಗಳನ್ನು ಸಾಧಿಸಿ ತೋರಿಸಿಎಂದು ಕಾಶ್ಮೀರಿ ಯುವತಿಯರಿಗೆ ಆಯಿಶಾ ಕರೆ ನೀಡುತ್ತಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X