Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಸ್ಟಲ್‌ವುಡ್ ಪ್ರೀಮಿಯರ್ ಲೀಗ್...

ಕೋಸ್ಟಲ್‌ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟ್ರೋಫಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ5 April 2017 5:11 PM IST
share
ಕೋಸ್ಟಲ್‌ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟ್ರೋಫಿ ಅನಾವರಣ

ಮಂಗಳೂರು, ಎ.5: ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಟ್ರೋಫಿ ಅನಾವರಣ ಮಂಗಳವಾರ ಪಾಂಡೇಶ್ವರದ ಫಾರಂ ಫಿಝಾ ಮಾಲ್‌ನಲ್ಲಿ ನಡೆಯಿತು.

 ಮುಂಗಾರು ಮಳೆ ಖ್ಯಾತಿಯ ಗಣೇಶ್‌ರವರು ಸಿಪಿಎಲ್ ಪಂದ್ಯಕೂಟದ ಆಕರ್ಷಕ ಟ್ರೋಫಿಯನ್ನು ಅನಾವರಣ ಮಾಡಿದರು. ಕರಾವಳಿಯ ಚಿತ್ರರಂಗದ ಕೋಸ್ಟಲ್‌ವುಡ್ ಕಲಾವಿದರು ಮತ್ತು ತಂತ್ರಜ್ಞರ ಸಾಂಸ್ಕೃತಿಕ ಸಂಘಟನೆಯು ನಗರದ ನೆಹರೂ ಮೈದಾನದಲಿ ಎಪ್ರಿಲ್ 11 ರಿಂದ 15ರವರೆಗೆ ಸುರಕ್ಷಾ ಕೋಸ್ಟಲ್‌ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟವನ್ನು ನಡೆಸಲಿದೆ.

ಭಾಗವಹಿಸುವ ಎಂಟು ತಂಡಗಳಲ್ಲಿ ಒಂದಾದ ಜುಗಾರಿ ವಾರಿಯರ್ಸ್‌ನ ಬ್ರಾಂಡ್ ಅಂಬಾಸಿಡರ್ ಆಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮೋಹನ್ ಆಳ್ವರವರು ದೀಪ ಬೆಳಗಿಸಿದರು.

ಈ ಸಂದರ್ಭ ಅವರು ಮಾತನಾಡಿ, ಪಂದ್ಯಕೂಟದ ತುಳು ಭಾಷೆಗೆ ಎರಡು ಸಾವಿರ ವರುಷಗಳ ಇತಿಹಾಸವಿದೆ. ತುಳು ನಾಟಕ ರಂಗಕ್ಕೆ ನೂರಾರು ವರುಷಗಳ ಇತಿಹಾಸವಿದೆ. ತುಳು ಚಿತ್ರರಂಗವು ನಲವತ್ತು ವರುಷಗಳ ಇತಿಹಾಸದೊಂದಿಗೆ ಬೆಳೆದು ಬಂದು ಇದೀಗ ಇತರೆಲ್ಲಾ ಭಾಷೆಯ ಚಿತ್ರರಂಗಕ್ಕೆ ಸಮಾನಾಂತರವಾಗಿ ನಿಂತಿರುವುದು ಸಂತಸದ ಸಂಗತಿ ಎಂದರು. ಎಲ್ಲ ರಂಗದಲ್ಲೂ ಒಗ್ಗಟ್ಟಿದ್ದರೆ ಪ್ರಗತಿ ಸಾಧ್ಯ, ಅಂತಹ ಒಗ್ಗಟ್ಟು ಈ ಸಿಪಿಎಲ್ ಪಂದ್ಯಕೂಟದ ಮೂಲಕ ತುಳು ಚಿತ್ರರಂಗಕ್ಕೆ ಒದಗಿ ಬರಲಿ ಎಂದು ಹಾರೈಸಿದರು. ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸದಾನಂದ ಶೆಟ್ಟಿಯವರು ಈ ಪಂದ್ಯಕೂಟದ ಮೂಲಕ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ಮೂಡಿ ಬರಲಿ ಎಂದರು.

 ಈ ಸಂದರ್ಭದಲ್ಲಿ ಪಂದ್ಯಕೂಟದ ಥೀಮ್ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಪಂದ್ಯಕೂಟವನ್ನು ನಮ್ಮ ದೇಶವನ್ನು ಕಾಯುವ ಸೈಕರಿಗೆ ಅರ್ಪಣೆ ಮಾಡುವುದಾಗಿ ಘೋಷಿಸಲಾಯಿತು. ದೈಹಿಕ ಸಾಮರ್ಥ್ಯವನ್ನು ನೀಡುವ ಝೂಂಬಾ ನೃತ್ಯವನ್ನು ಈ ಸಂದರ್ಭದಲ್ಲಿ ಪರಿಚಯಿಸಲಾಯಿತು.
  
ಪಂದ್ಯಾಟದಲ್ಲಿ ಭಾಗವಹಿಸುವ ಎಂಟು ತಂಡಗಳ ಆಟಗಾರರ ಉಡುಪನ್ನು ಬಿಡುಗಡೆ ಮಾಡಲಾಯಿತು. 11ರಿಂದ ನೆಹರೂ ಮೈದಾನದಲ್ಲಿ ಪಂದ್ಯಗಳು
ಬ್ರಾಂಡ್ ವಿಷನ್ ಕಾರ್ಯಕ್ರಮ ರ್ವಹಣಾ ಸಂಸ್ಥೆಯ ರ್ವಹಣೆಯಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಂಜೆಯವರೆಗೆ ಪಂದ್ಯಗಳು ಜರಗಲಿವೆ. ಎಪ್ರಿಲ್ 11ರಂದು ಅದ್ದೂರಿಯ ಆರಂಭದೊಂದಿಗೆ ಎಪ್ರಿಲ್ 13ರವರೆಗೆ ಲೀಗ್ ಹಂತದ ಪಂದ್ಯಗಳು ಜರಗಲಿವೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X