Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ವಿಮಾನ ಸಂಸ್ಥೆಗಳಿಂದ ಬಹಿಷ್ಕೃತ...

ಎಲ್ಲ ವಿಮಾನ ಸಂಸ್ಥೆಗಳಿಂದ ಬಹಿಷ್ಕೃತ ಶಿವಸೇನಾ ಸಂಸದ ಕೊನೆಗೆ ಹೋಗಿದ್ದು ಈ ವಿಮಾನದಲ್ಲಿ !

ವಾರ್ತಾಭಾರತಿವಾರ್ತಾಭಾರತಿ6 April 2017 11:11 AM IST
share
ಎಲ್ಲ ವಿಮಾನ ಸಂಸ್ಥೆಗಳಿಂದ ಬಹಿಷ್ಕೃತ ಶಿವಸೇನಾ ಸಂಸದ ಕೊನೆಗೆ ಹೋಗಿದ್ದು ಈ ವಿಮಾನದಲ್ಲಿ !

ಹೊಸದಿಲ್ಲಿ, ಎ.6: ಏರ್ ಇಂಡಿಯಾ ವಿಮಾನ ಸಂಸ್ಥೆಯ ಹಿರಿಯ ಅಧಿಕಾರಿಗೆ  ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಿಮಾನಯಾನಕ್ಕೆ ವಿವಿಧ ವಿಮಾನ ಸಂಸ್ಥೆಗಳಿಂದ ನಿಷೇಧ ಎದುರಿಸುತ್ತಿರುವ ಮಹಾರಾಷ್ಟ್ರದ ಶಿವಸೇನಾ ಸಂಸದ ರವೀಂದ್ರ ಗಾಯಕ್‌ವಾಡ್‌  ಬಾಡಿಗೆ ವಿಮಾನದ ಮೂಲಕ ಕೊನೆಗೂ ಪುಣೆಯಿಂದ ದಿಲ್ಲಿಗೆ ಹಾರಿದ್ದಾರೆ.
ಶಿವಸೇನೆಯ ಎಂಪಿ ರಾಜ್‌ ಕುಮಾರ್ ಧೂತ್ ಅವರು ರವೀಂದ್ರ ಗಾಯಕ್ ವಾಡ್‌ಗೆ ಬಾಡಿಗೆ ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ರವೀಂದ್ರ  ಗಾಯಕ್‌ವಾಡ್‌   ಸಂಸತ್ತಿನ ಅಧಿವೇಶನಲ್ಲಿ ಭಾಗವಹಿಸಲು ಬಾಡಿಗೆ ವಿಮಾನದಲ್ಲಿ  ಪುಣೆಯಿಂದ ಸಂಜೆ 3 ಗಂಟೆಗೆ ಹೊರಟು ಸಂಜೆ 5 ಗಂಟೆಗೆ ದಿಲ್ಲಿಗೆ ತಲುಪಿದರು ಎಂದು ತಿಳಿದು ಬಂದಿದೆ.
ಗಾಯಕ್‌ವಾಡ್ ವಿಮಾನಗಳಲ್ಲಿ ಪ್ರಯಾಣಕ್ಕೆ ನಿಷೇಧ ಹೇರಲ್ಪಟ್ಟ ಬಳಿಕ ಮೊದಲ ಬಾರಿ ವಿಮಾನದಲ್ಲಿ  ದಿಲ್ಲಿಗೆ ತೆರಳಿ ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ.
ದಿಲ್ಲಿಗೆ ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರವೀಂದ್ರ  ಗಾಯಕ್‌ವಾಡ್‌   "ನಾನೊಬ್ಬ ಬಡವ ನನಗೆ ಚಾರ್ಟರ್‌ ವಿಮಾನ ಪಡೆಯಲು ಸಾಧ್ಯವಿಲ್ಲ” ಎಂದು ಹೇಳಿದರು.
ವಿವಿಧ ವಿಮಾನಯಾನ ಸಂಸ್ಥೆಗಳು ಗಾಯಕ್ವಾಡ್‌ಗೆ ಪ್ರಯಾಣಕ್ಕೆ ನಿಷೇಧ ಹೇರಿದ ಬಳಿಕ  ಗಾಯಕ್‌ವಾಡ್‌   ವಿವಿಧ ಹೆಸರುಗಳಲ್ಲಿ ವಿಮಾನದಲ್ಲಿ ಟಿಕೆಟ್‌ ಕಾಯ್ದಿರಿಸಲು ವಿಫಲ ಯತ್ನ ನಡೆಸಿದ್ದರು. ಪ್ರೊಫೆಸರ್‌ ರವೀಂದ್ರ ಗಾಯಕ್‌ವಾಡ್‌, ಪ್ರೊಫೆಸರ್‌ ವಿ ರವೀಂದ್ರ  ಗಾಯಕ್‌ವಾಡ್‌  ಹೀಗೆ ಬೇರೆ ಹೆಸರುಗಳಲ್ಲಿ ವಿಮಾನ ಟಿಕೆಟ್ ಗಾಗಿ ಪ್ರಯತ್ನ ನಡೆಸಿದ್ದರೂ, ಅವರ ಪ್ರಯತ್ನ ಫಲ ನೀಡಿರಲಿಲ್ಲ.
ರವೀಂದ್ರ ಗಾಯಕ್‌ವಾಡ್ ಅವರ ಇಂತಹ ಕೃತ್ಯದಿಂದಾಗಿ ಬಿಜೆಪಿ ಎಂಪಿ ಸುನೀಲ್‌ ಗಾಯಕ್‌ವಾಡ್‌ ಅವರು ಸಮಸ್ಯೆ ಎದುರಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಹೆಸರಿನ ಮುಂದೆ ’ಗಾಯಕ್ ವಾಡ್ ಎಂದಿರುವ ’ಹಿನ್ನೆಲೆಯಲ್ಲಿ ಸುನೀಲ್‌ ಗಾಯಕ್‌ವಾಡ್‌ ವಿಮಾನ ಏರಲು ತೆರಳುತ್ತಿದ್ದಾಗ ಭದ್ರತಾ ತಪಾಸಣಾ ಕೇಂದ್ರಗಳಲ್ಲಿ ಅಧಿಕಾರಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಇದರಿಂದಾಗಿ ಸುನೀಲ್‌ ಗಾಯಕ್‌ವಾಡ್‌ ಕಿರಿಕಿರಿ ಎದುರಿಸುವಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X