Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಮಿನಿ ಪಲ್ಟಿ; ರಕ್ಷಿಸಲು ಹೋದ ಜನರಿಗೆ...

ಒಮಿನಿ ಪಲ್ಟಿ; ರಕ್ಷಿಸಲು ಹೋದ ಜನರಿಗೆ ಕಾರಿನಲ್ಲಿದ್ದವರು ಮಾರಕಾಸ್ತ್ರ ತೋರಿಸಿ ಬೆದರಿಸಿ ಓಡಿಸಿದರು ...!

ವಾರ್ತಾಭಾರತಿವಾರ್ತಾಭಾರತಿ6 April 2017 6:26 PM IST
share
ಒಮಿನಿ ಪಲ್ಟಿ; ರಕ್ಷಿಸಲು ಹೋದ ಜನರಿಗೆ ಕಾರಿನಲ್ಲಿದ್ದವರು ಮಾರಕಾಸ್ತ್ರ ತೋರಿಸಿ ಬೆದರಿಸಿ ಓಡಿಸಿದರು ...!

ಸೊರಬ, ಎ.6: ವೇಗವಾಗಿ ಹೋಗುತ್ತಿದ್ದ ಮಾರುತಿ ಓಮಿನಿ ಕಾರೊಂದು ಪಲ್ಟಿ ಹೊಡೆದು ಬಿದ್ದಾಗ, ರಕ್ಷಿಸಲು ಹೋದ ಜನರಿಗೆ ಕಾರಿನಲ್ಲಿದ್ದ ಆಗಂತುಕರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಓಡಿಸಿದ ಘಟನೆ ತಾಲೂಕಿನ ಚಿಕ್ಕ ಇಡಗೋಡು ಕ್ರಾಸ್ ಬಳಿ ನಡೆದಿದೆ.

ಬೆಳಗಿನ ಜಾವ ಸುಮಾರು 6:30ರ ವೇಳೆಯಲ್ಲಿ ಶಿರಾಳಕೊಪ್ಪ ಕಡೆಯಿಂದ ಆನವಟ್ಟಿಯ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮಿನಿ ಕಾರೊಂದು ಆಯತಪ್ಪಿ ರಸ್ತೆಬದಿಯ ಗುಂಡಿಗೆ ಬಿದ್ದಿದೆ. ಸುತ್ತಮುತ್ತಲಿನ ಮನೆಯವರು ಸಹಾಯಕ್ಕೆಂದು ಕಾರು ಬಳಿ ಹೋದಾಗ ಕಾರಿನಲ್ಲಿದ್ದ ವ್ಯಕ್ತಿಗಳೇ ಬಂದೂಕು, ಮಚ್ಚು ತೋರಿಸಿ ಬೆದರಿಸಿ ತಾವಲ್ಲಿಂದ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಸ್ಥಳಿಯ ನಿವಾಸಿಗಳು ಈ ಬಗ್ಗೆ ಆನವಟ್ಟಿ ಪೋಲಿಸ್ ಹಾಗೂ ಫಾರೆಸ್ಟ್ ಇಲಾಖೆಗಳಿಗೆ ಮಾಹಿತಿ ನೀಡಿ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದಾಗ, ಓಮಿನಿಯಲ್ಲಿ ಜಿಂಕೆಯ ಮಾಂಸ ಕಂಡು ಬಂದಿದೆ. ಇದರಿಂದ ಆಶ್ಚರ್ಯಚಕಿತರಾದ ಅಧಿಕಾರಿಗಳು ಕೂಡಲೇ ಮಹಜರ್ ನಡೆಸಿ ಕಾರು ಮತ್ತು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದು ದುಷ್ಕರ್ಮಿಗಳ ಪತ್ತೆಗೆ ಮುಂದಾಗಿದ್ದಾರೆ.

ತಾಲೂಕು ಬರದಿಂದ ತಲ್ಲಣಗೊಂಡಿದ್ದು ಜನರು ರೋಸಿ ಹೋಗಿದ್ದಾರೆ. ಕಾಡಿನಲ್ಲಿ ಮೇವು ಮತ್ತು ಕುಡಿಯುವ ನೀರು ಸಿಗದಕಾರಣ ಕಾಡು ಪ್ರಾಣಿಗಳು ನಾಡಿನತ್ತ ದಾಹ ತೀರಿಸಿಕೊಳ್ಳಲು ಬರುತ್ತಿದ್ದಾವೆ. ಸಂದರ್ಭವನ್ನೇ ಲಾಭ ಮಾಡಿಕೊಂಡು ಕಾಡು ಪ್ರಾಣಿಗಳನ್ನು ಮಾಂಸ ಮತ್ತು ಚರ್ಮದ ಆಸೆಗಾಗಿ ಹತ್ಯೆ ಮಾಡಲಾಗುತ್ತಿದೆ.

 ಹಲವಾರು ದಿನಗಳಿಂದ ಬಹಳಷ್ಟು ಕಾಡು ಪ್ರಾಣಿಗಳು ಮರೆಯಾಗುತ್ತಿದ್ದು ಅವುಗಳನ್ನು ಹತ್ಯೆಮಾಡಿದ ಗ್ಯಾಂಗ್ ಇದಾಗಿರಬಹುದು ಎಂದು ಜನರು ಶಂಕೆವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಪೋಲಿಸ್ ಹಾಗೂ ಅರಣ್ಯಾಧಿಕಾರಿಗಳು ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿ ಭಾಗವತ್ ಮಸೂದಿ, ಉಪವಲಯ ಅರಣ್ಯಾಧಿಕಾರಿಗಳಾದ ಜಗದೀಶ್, ಶರಣಪ್ಪ, ಲಿಂಗರಾಜ್, ನೇಮಿನಾಥ್ ಹಾಗೂ ಚಾಲಕ ಕಿರಣ್ ಪರೀಶಿಲಿಸಿ ದುಷ್ಕರ್ಮಿಗಳ ಭೇಟೆಯಾಡಲು ಮುಂದಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X