Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಹರತಾಳ: ಜನಜೀವನ ಅಸ್ತವ್ಯಸ್ತ

ಕೇರಳದಲ್ಲಿ ಹರತಾಳ: ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ6 April 2017 7:12 PM IST
share
ಕೇರಳದಲ್ಲಿ ಹರತಾಳ: ಜನಜೀವನ ಅಸ್ತವ್ಯಸ್ತ

ತಿರುವನಂತಪುರಂ, ಎ.6: ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಪಕ್ಷ ಕರೆ ನೀಡಿದ್ದ ಗುರುವಾರ ಮುಂಜಾನೆಯಿಂದ ಮುಸ್ಸಂಜೆಯವರೆಗಿನ ಹರತಾಳದಿಂದ ರಾಜ್ಯದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

 ಕೇರಳದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆತನ ತಾಯಿ ಮಹಿಜಾರನ್ನು ವಿಚಾರಣೆ ನಡೆಸುವ ಸಂದರ್ಭ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವಿದ್ದು ಇದನ್ನು ವಿರೋಧಿಸಿ ಹರತಾಳ ನಡೆಸಲಾಯಿತು.

  ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಖಾಸಗಿ ವಾಹನಗಳು ಮತ್ತು ದ್ವಿಚಕ್ರ ವಾಹನಗಳು ಎಂದಿನಂತೆ ಸಂಚರಿಸಿದ್ದವು. ಆದರೆ ಕೆಲವೆಡೆ ಖಾಸಗಿ ವಾಹನಗಳ ಸಂಚಾರಕ್ಕೂ ತಡೆಯೊಡ್ಡಿದ ಬಗ್ಗೆ ವರದಿಯಾಗಿದೆ. ಅಂಗಡಿ, ಮಾರುಕಟ್ಟೆಗಳು ಮುಚ್ಚಿದ್ದವು. ಸರಕಾರಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ ಕಾಣ ಪ್ರಯಾಣಿಕರಿಗೆ ತೊಂದರೆಯಾಯಿತು.

ಹಲವು ವಿಶ್ವವಿದ್ಯಾನಿಲಯಗಳು ಪರೀಕ್ಷೆಯನ್ನು ಮುಂದೂಡಿದವು. ಆದರೆ ಕೇರಳ ಪಬ್ಲಿಕ್ ಸರ್ವಿಸ್ ಕಮಿಷನ್‌ನ ಪರೀಕ್ಷೆಯನ್ನು ನಡೆಸಲಾಯಿತು. ಹೆಚ್ಚಿನ ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳ ಹಾಜರಾತಿ ಕಡಿಮೆಯಿತ್ತು. ಲೋಕಸಭಾ ಉಪಚುನಾವಣೆ ನಡೆಯುತ್ತಿರುವ ಮಲಪ್ಪುರಂ ಕ್ಷೇತ್ರವನ್ನು ಹರತಾಳದಿಂದ ಹೊರಗಿಡಲಾಗಿತ್ತು. ವಿದ್ಯುತ್, ಹಾಲು ಪೂರೈಕೆ, ಆಸ್ಪತ್ರೆ ಸೇವೆ, ಜಾತ್ರೆ.. ಇತ್ಯಾದಿಗಳಿಗೆ ರತಾಳದಿಂದ ವಿನಾಯಿತಿ ನೀಡಲಾಗಿತ್ತು.

  ತಮ್ಮ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಮಹಿಜಾ ಮತ್ತವರ ಸಹೋದರ ತಿರುವನಂತಪುರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಾನೂ ಕೋಝಿಕೋಡ್ ಜಿಲ್ಲೆಯ ವಡಕರದಲ್ಲಿರುವ ಮನೆಯಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಮಹಿಜಾರ ಪುತ್ರಿ ಅವಿಷ್ಣಾ ತಿಳಿಸಿದ್ದಾರೆ.

 ತಮ್ಮನ್ನು ಇಬ್ಬರು ಪೊಲೀಸರು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ ಎಂದು ಮಹಿಜಾ ಆರೋಪಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸಿದ್ದ ಐಜಿಪಿ ಮನೋಜ್ ಅಬ್ರಹಾಂ ಇಂು ವರದಿ ಸಲ್ಲಿಸುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X