Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಾಡಂಕಲ್‌ಲ್ ಮನೆ: ಬಿರುಕು ಬಿಟ್ಟ...

ಕಾಡಂಕಲ್‌ಲ್ ಮನೆ: ಬಿರುಕು ಬಿಟ್ಟ ಸಂಬಂಧಗಳನ್ನು ಬೆಸೆಯುವ ಯತ್ನ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ7 April 2017 12:03 AM IST
share
ಕಾಡಂಕಲ್‌ಲ್ ಮನೆ: ಬಿರುಕು ಬಿಟ್ಟ ಸಂಬಂಧಗಳನ್ನು ಬೆಸೆಯುವ ಯತ್ನ

ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಧಾರಾವಾಹಿಯಾಗಿ ಬಂದಿರುವ ಮುಹಮ್ಮದ್ ಕುಳಾಯಿ ಅವರ ಕಾದಂಬರಿ ‘ಕಾಡಂಕಲ್‌ಲ್ ಮನೆ’ ಬಿರುಕು ಬಿಟ್ಟ ಸಂಬಂಧಗಳನ್ನು ಬೆಸೆಯುವ ಪ್ರಯತ್ನವನ್ನು ವಸ್ತುವಾಗಿಟ್ಟುಕೊಂಡ ಕೃತಿ. ಕೌಟುಂಬಿಕ ಸಂಬಂಧಗಳ ಜೊತೆ ಜೊತೆಗೇ, ಸಮಾಜದಲ್ಲಿ ಧರ್ಮ, ಜಾತಿಗಳ ಹೆಸರಲ್ಲಿ ಬೇರ್ಪಡುವ ಮನಸ್ಸುಗಳನ್ನು ಜೊತೆಗೂಡಿಸುವ ಹಂಬಲಿಕೆ ಈ ಕಾದಂಬರಿಯಲ್ಲಿದೆ. ಒಂದು ಮನೆತನದ ಕತೆಯಾಗಿ ಆರಂಭಗೊಳ್ಳುವ ನಿರೂಪಣೆ, ಜಾತಿ, ಧರ್ಮಗಳಾಚೆಗೆ ವಿಸ್ತಾರಗೊಂಡು ಸಕಲ ಮನುಷ್ಯರ ಕತೆಯಾಗಿ ನಮ್ಮನ್ನು ಒಳಗೊಳ್ಳುತ್ತದೆ. ಇಂದು ನಾವೆಲ್ಲ ನಮ್ಮ ನಮ್ಮ ಎದೆಯೊಳಗೆ ಪಾಳುಬಿದ್ದ ‘ಕಾಡಂಕಲ್‌ಲ್ ಮನೆ’ಯೊಂದನ್ನು ಇಟ್ಟುಕೊಂಡು ಓಡಾಡುತ್ತಿದ್ದೇವೆ. ಅದನ್ನು ಮತ್ತೆ ದುರಸ್ತಿಗೊಳಿಸಿ, ಧೂಳು, ಜೇಡರಬಲೆಗಳನ್ನು ಝಾಡಿಸಿ, ಸುಣ್ಣ ಬಳಿದು ತೋರಣಕಟ್ಟುವ ಪ್ರಯತ್ನವೊಂದನ್ನು ಈ ಕಾದಂಬರಿ ಮಾಡುತ್ತದೆ. ಕತೆಯ ನಿರೂಪಣೆಯಲ್ಲಿ ಒಂದಿಷ್ಟು ಜನಪ್ರಿಯ ತಂತ್ರಗಳನ್ನು ಅಳವಡಿಸಿಕೊಂಡಿದ್ದಾರೆ. ಅಂದರೆ ಸಿನಿಮೀಯ ರೀತಿಯಲ್ಲಿ ಕತೆಯನ್ನು ನಿರೂಪಿಸುವ ಮೂಲಕ ಎಲ್ಲ ವರ್ಗಗಳಿಗೂ ಹತ್ತಿರವಾಗುವ ರೀತಿಯಲ್ಲಿ ಕತೆಯನ್ನು ನಿರೂಪಿಸುತ್ತಾ ಹೋಗುತ್ತಾರೆ. ಸರಳ ಭಾಷೆ ಕಾದಂಬರಿಯ ಇನ್ನೊಂದು ಹೆಗ್ಗಳಿಕೆ. ಕೌಟುಂಬಿಕ ಬಂಧವನ್ನು ಗಟ್ಟಿ ಮಾಡುವ ಪ್ರಯತ್ನದಲ್ಲಿ ವಿದ್ಯಾವಂತಳಾದ ರೊಹರಾ ಪಾತ್ರವನ್ನು ತೀರಾ ಕಠಿಣವಾಗಿಸುತ್ತಾರೆ ಅನ್ನಿಸುತ್ತದೆ. ಮಹಿಳೆಯರು ವಿದ್ಯೆ ಕಲಿತರೆ ಅದು ಬೀರುವ ಕೆಲವು ಪರಿಣಾಮಗಳನ್ನು ಹೇಳುವ ಮೂಲಕ ಲೇಖಕರು ಮೃದುವಾಗಿ ಋಣಾತ್ಮಕ ಧೋರಣೆಯನ್ನು ಹೊಂದಿದ್ದಾರೆಯೋ ಅನ್ನಿಸುವಂತಿದೆ. ಆದರೆ ಕಾಲೇಜು, ವಿದ್ಯೆ ಕೊಡುವ ಸ್ವಾತಂತ್ರದ ಬಲದಲ್ಲಿ ಕುಟುಂಬವನ್ನು ತ್ಯಜಿಸಿ ಹೋಗುವ ಹೆಣ್ಣು ಮಕ್ಕಳು, ಇನ್ನೊಂದು ಪಾರತಂತ್ರದ ತೆಕ್ಕೆಯಲ್ಲಿ ಹೆಣಗಾಡುವ ಸೂಕ್ಷ್ಮದ ಕಡೆಗೂ ಅವರು ಗಮನ ಹರಿಸುತ್ತಾರೆ. ಇರುವೆ ಪ್ರಕಾಶನ ಹೊರ ತಂದಿರುವ ಈ ಕೃತಿಯ ಒಟ್ಟು ಪುಟಗಳು 232. ಮುಖಬೆಲೆ 200 ರೂಪಾಯಿ. 

share
-ಕಾರುಣ್ಯಾ
-ಕಾರುಣ್ಯಾ
Next Story
X