Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲಿನಿಂದ ಬಿಡುಗಡೆಯಾಗಲು ಪಾಕಿಸ್ತಾನ...

ಜೈಲಿನಿಂದ ಬಿಡುಗಡೆಯಾಗಲು ಪಾಕಿಸ್ತಾನ ಸಹೋದರಿಯರಿಗೆ ಎನ್‌ಜಿಒ ನೆರವು

ವಾರ್ತಾಭಾರತಿವಾರ್ತಾಭಾರತಿ7 April 2017 5:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜೈಲಿನಿಂದ ಬಿಡುಗಡೆಯಾಗಲು ಪಾಕಿಸ್ತಾನ ಸಹೋದರಿಯರಿಗೆ ಎನ್‌ಜಿಒ ನೆರವು

   ಅಮೃತಸರ, ಎ.7: ಮಾದಕ ದ್ರವ್ಯ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಪಾಕಿಸ್ತಾನದ ಸಹೋದರಿಯರು ಅಮೃತಸರದ ಜೈಲಿನಿಂದ ಬಿಡುಗಡೆಯಾಗಲು  ಬಟಾಲ ಮೂಲದ ‘ಸರ್ಬತ್ ಡಾ ಭಾಲಾ’ ಎಂಬ ಹೆಸರಿನ ಎನ್‌ಜಿಒವೊಂದು ಭಾರತದ ನ್ಯಾಯಾಲಯಕ್ಕೆ ನಾಲ್ಕು ಲಕ್ಷ ರೂ.ಪಾವತಿಸಿ ಮಾನವೀಯತೆ ಮೆರೆದಿದೆ. .

ಪಾಕಿಸ್ತಾನದ ಮಹಿಳೆ ಫಾತಿಮಾ ಹಾಗೂ ಅವರ ಸಹೋದರಿ ಮುಮ್ತಾಜ್‌ರನ್ನು 2006ರಲ್ಲಿ ಅಟ್ಟಾರಿ ರೈಲ್ವೇ ಸ್ಟೇಶನ್‌ನಲ್ಲಿ ಬಂಧಿಸಲಾಗಿತ್ತು. ಈ ಇಬ್ಬರು ಸಂಜೋತಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದರು. ಈ ಇಬ್ಬರ ಬಳಿ ಮಾದಕ ದ್ರವ್ಯ ಪತ್ತೆಯಾಗಿತ್ತು. ಇಬ್ಬರು ಮಹಿಳೆಯರು ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೂ ತಲಾ 2 ಲಕ್ಷ ರೂ. ದಂಡ ವಿಧಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ದಂಡ ವಿಧಿಸಲು ವಿಫಲರಾದರೆ ಜೈಲು ಶಿಕ್ಷೆ ಮುಂದುವರಿಯಲಿದೆ ಎಂದು ತಿಳಿಸಿತ್ತು. ಈ ಇಬ್ಬರ ಜೈಲು ಶಿಕ್ಷೆಯ ಅವಧಿ ಕಳೆದ ವರ್ಷದ ನವೆಂಬರ್‌ನಲ್ಲಿ ಮುಗಿದಿದೆ. ಫಾತಿಮಾ ಬಂಧಿಸಲ್ಪಟ್ಟಾಗ ತುಂಬು ಗರ್ಭಿಣಿಯಾಗಿದ್ದು, ಜೈಲಿನಲ್ಲೇ ಹೀನಾ ಎಂಬ ಹೆಸರಿನ ಮಗುವಿಗೆ ಜನ್ಮ ನೀಡಿದ್ದರು. ಆ ಹೆಣ್ಣುಮಗುವಿಗೆ ಈಗ ಹತ್ತು ವರ್ಷ.

 ಎನ್‌ಜಿಒ ಸೆಂಟ್ರಲ್ ಜೈಲಿನ ಬ್ಯಾಂಕ್ ಖಾತೆಯಲ್ಲಿ ಹಣ ಜಮೆ ಮಾಡಿ ವಕೀಲೆ ನವಜೋತ್ ಕೌರ್ ಉಪಸ್ಥಿತಿಯಲ್ಲಿ ಜೈಲು ಅಧಿಕಾರಿಗಳಿಗೆ ಪಾವತಿ ರಶೀದಿಯನ್ನು ಹಸ್ತಾಂತರಿಸಲಾಗಿದೆ.

  ‘‘ಪಾಕ್ ಸಹೋದರಿಯರು ಜೈಲಿನಿಂದ ಬಿಡುಗಡೆಯಾಗಲು ಅರ್ಹರಿದ್ದಾರೆ. ಆದರೆ,ಕೆಲವೊಂದು ನಿಯಮಾವಳಿಗಳು ಇನ್ನಷ್ಟೇ ಪೂರ್ಣವಾಗಬೇಕು. ಪ್ರಕರಣದ ಕಡತವನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಆ ಬಳಿಕ ವಿದೇಶಿ ಸಚಿವರು ಈ ವಿಷಯವನ್ನು ಪಾಕಿಸ್ತಾನ ಹೈಕಮಿಶನ್‌ನ ಗಮನಕ್ಕೆ ತರಲಿದ್ದಾರೆ. ಫಾತಿಮಾರ 10 ವರ್ಷ ಪುತ್ರಿ ಬಾರತದ ಜೈಲಿನಲ್ಲಿ ಜನಿಸಿದ್ದು, ಹುಟ್ಟುವಾಗ ಆಕೆ ಭಾರತೀಯ ಪ್ರಜೆಯಾಗಿದ್ದರೂ ಪಾಕಿಸ್ತಾನ ಸರಕಾರ ಈ ಬಗ್ಗೆ ಸೂಕ್ತ ಹೆಜ್ಜೆ ಇಡಬೇಕು. ಬಾಲಕಿಗೆ ತಾಯಿಯೊಂದಿಗೆ ಪಾಕಿಸ್ತಾನಕ್ಕೆ ತೆರಳಲು ಯಾವುದೇ ಸಮಸ್ಯೆಯಾಗದು ಎಂದು ಸಾಮಾಜಿಕ ಸಂಘಟನೆಯ ಅಧ್ಯಕ್ಷೆ, ವಕೀಲೆ ನವಜೋತ್ ಕೌರ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X