Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೋಹಿಂಗ್ಯನ್ನರು ಕೊಲೆಯಾಗಿದ್ದಾರೆ; ಅದರೆ...

ರೋಹಿಂಗ್ಯನ್ನರು ಕೊಲೆಯಾಗಿದ್ದಾರೆ; ಅದರೆ ಅದು ಜನಾಂಗೀಯ ನಿರ್ಮೂಲನವಲ್ಲ: ಆಂಗ್‌ಸಾನ್ ಸೂಕಿ

ವಾರ್ತಾಭಾರತಿವಾರ್ತಾಭಾರತಿ7 April 2017 12:44 PM IST
share
ರೋಹಿಂಗ್ಯನ್ನರು ಕೊಲೆಯಾಗಿದ್ದಾರೆ; ಅದರೆ ಅದು ಜನಾಂಗೀಯ ನಿರ್ಮೂಲನವಲ್ಲ: ಆಂಗ್‌ಸಾನ್ ಸೂಕಿ

ಲಂಡನ್, ಎ. 7: ಮ್ಯಾನ್ಮಾರ್‌ನ ರಾಖಿನೆ ರಾಜ್ಯದಲ್ಲಿ ಭಯೋತ್ಪಾದಕರು ರೋಹಿಂಗ್ಯ ಮುಸ್ಲಿಮರನ್ನು ಕೊಲೆಮಾಡಿದ್ದು ನಿಜ. ಆದರೆ ಅದು ಒಂದು ಜನಾಂಗೀಯ ನಿರ್ಮೂಲನಾ ಕೃತ್ಯವಲ್ಲ ಎಂದು ಶಾಂತಿ ನೊಬೆಲ್ ಪುತಸ್ಕೃತೆ ಪಾರಿತೋಷಕ ವಿಜೇತೆ ಮತ್ತು ಮ್ಯಾನ್ಮಾರ್ ಆಡಳಿತ ಪಕ್ಷ ನಾಯಕಿ ಆಂಗ್ ಸಾನ್ ಸೂಕಿ ಹೇಳಿದ್ದಾರೆ. ಭಯೋತ್ಪಾದಕರ ದಾಳಿಗೆ ಹೆದರಿ ಬಾಂಗ್ಲಾದೇಶ ಮುಂತಾದೆಡೆ ಪಲಾಯನ ಮಾಡಿರುವ ರೋಹಿಂಗ್ಯನ್ ಸಮುದಾಯದವರು ಮ್ಯಾನ್ಮಾರ್‌ಗೆ ಮರಳಬೇಕೆಂದು ಅವರು ಆಗ್ರಹಿಸಿದರು.

ರೋಹಿಂಗ್ಯ ವಿಷಯದಲ್ಲಿ ಸೂಕಿ ಸುದೀರ್ಘ ಮೌನವಹಿಸಿದ್ದರು. ಇದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ರಾಖಿನೆಯಲ್ಲಿ ಜನಾಂಗೀಯ ನಿರ್ಮೂಲನೆ ನಡೆದಿಲ್ಲ. ಹಾಗೆ ಹೇಳುವುದು ಸ್ವಲ್ಪ ಕಟುವಾದ ಭಾಷೆಯಾಗಿದೆ. ಘಟನೆಯ ಕುರಿತು ತಾನು ದೀರ್ಘ ಮೌನವಹಿಸಿದ್ದನ್ನು ಸೂಕಿ ಸಮರ್ಥಿಸಿಕೊಂಡರು. 2013ರಲ್ಲಿ ಮೊದಲ ಘರ್ಷಣೆಯಾದಾಗ ಪತ್ರಕರ್ತರು ತನ್ನ ಪ್ರತಿಕ್ರಿಯೆ ಕೇಳಿದ್ದರು.

ಆದರೆ ಅದು ಜನರು ಬಯಸಿದ ಪ್ರತಿಕ್ರಿಯೆಆಗಿರಲಿಲ್ಲ. ಆದ್ದರಿಂದ ತಾನು ಮೌನವಹಿಸಿದೆ ಎಂದು ವರದಿ ಬಂತು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಘರ್ಷಣೆಯ ಕಾರಣಗೊತ್ತಿಲ್ಲ. ಸರಕಾರದ ನೇತೃತ್ವದಲ್ಲಿ ನಡೆಯುತ್ತಿರುವ ಶಾಂತಿ ಪ್ರಯತ್ನಗಳನ್ನು ವಿಫಲಗೊಳಿಸಲು ಈ ಘರ್ಷಣೆ ನಡೆದಿರಬಹುದೇ ಎನ್ನುವ ಸಂಶಯ ತನಗಿದೆ ಎಂದು ಸೂಕಿ ಹೇಳಿದರು. ರಾಖಿನೆಯಲ್ಲಿ ರೋಹಿಂಗ್ಯನ್ನರ ವಿರುದ್ಧ ಸೈನ್ಯ ಅತಿಕ್ರಮಣ ನಡೆಸಿದ್ದರೆ ಅದನ್ನು ಪರಿಶೀಲಿಸಲಾಗುವುದು. ದೇಶದಲ್ಲಿ ಹೆಚ್ಚು ಮಂದಿಗೆ ಉದ್ಯೋಗ ಒದಗಿಸುವುದು, ಗೋತ್ರವಿಭಾಗದವರ ಸಮಸ್ಯೆಗಳನ್ನು ಬಗೆಹರಿಸುವುದು ಮುಂತಾದ ಕಾರ್ಯಕ್ರಮಗಳಿಗೆ ಸರಕಾರ ಆದ್ಯತೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X