Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯೋಗಿಗಳೊಂದಿಗೆ ಸೌಹಾರ್ದದಿಂದ ಉದ್ಯಮದ...

ಉದ್ಯೋಗಿಗಳೊಂದಿಗೆ ಸೌಹಾರ್ದದಿಂದ ಉದ್ಯಮದ ಪ್ರಗತಿ: ಡಾ.ಆಸ್ಟಿನ್ ಪ್ರಭು

ವಾರ್ತಾಭಾರತಿವಾರ್ತಾಭಾರತಿ7 April 2017 9:24 PM IST
share
ಉದ್ಯೋಗಿಗಳೊಂದಿಗೆ ಸೌಹಾರ್ದದಿಂದ ಉದ್ಯಮದ ಪ್ರಗತಿ: ಡಾ.ಆಸ್ಟಿನ್ ಪ್ರಭು

ಮಂಗಳೂರು, ಎ. 7: ಉದ್ಯಮಿಗಳು ತಮ್ಮ ಉದ್ಯೋಗಿಗಳನ್ನು ಉದ್ಯಮದ ಒಂದು ಭಾಗವಾಗಿ ತೆಗೆದುಕೊಂಡು ಅವರೊಂದಿಗೆ ವಿನಯನಯದಿಂದ ಬೆರೆತಾಗ ಉದ್ಯಮದ ಪ್ರಗತಿಯಾಗುತ್ತದೆ. ಸಿಬ್ಬಂದಿಯೊಂದಿಗೆ ಮಾಲಕರ ಸಂಬಂಧ ಅತ್ಯುತ್ತಮವಿದ್ದಾಗ ಮನಸ್ತಾಪ ಕಡಿಮೆಯಾಗಿ ಸೌಹಾರ್ದ ಏರ್ಪಟ್ಟು ಉತ್ಪಾದನೆ ಹೆಚ್ಚಾಗುತ್ತದೆ. ಇಂತಹ ಸಂಬಂಧದಿಂದ ಉದ್ಯಮದ ಮಾತ್ರವಲ್ಲದೆ ಸಮಾಜ ಮತ್ತು ನಾಡಿನ ಉನ್ನತಿಯಾಗುತ್ತದೆ ಎಂದು ಅಮೆರಿಕಾದ ಚಿಕಾಗೊ ನಿವಾಸಿ, ಉದ್ಯಮಾಡಳಿತ ತಜ್ಞ ಹಾಗೂ ಲಯನ್ಸ್ ಸಂಘಟನೆಯ ಅಂತಾರಾಷ್ಟ್ರೀಯ ತರಬೇತುದಾರ ಮಂಗಳೂರು ಮೂಲದ ಡಾ.ಆಸ್ಟಿನ್ ಡಿಸೋಜಾ ಪ್ರಭು ಹೇಳಿದ್ದಾರೆ.

ಅವರು ನಗರದ ಎಸ್‌ಡಿಎಂ ಉದ್ಯಮಾಡಳಿತ ಕಾಲೇಜಿನ ಸಭಾಭವನದಲ್ಲಿ ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಏರ್ಪಡಿಸಿದ ಱಟಾಪ್ ಮ್ಯಾನೇಜ್‌ಮೆಂಟ್ ರಿಸೋರ್ಸ್ - ಎಂಪ್ಲಾಯೀಸ್‌ೞಸಂವಾದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದರು.

  ಉದ್ಯೋಗಿಗಳು ಉದ್ಯಮದ ಪ್ರಮುಖ ಸಂಪನ್ಮೂಲವಾಗಿರುತ್ತಾರೆ. ಅವರನ್ನು ಅಗೌರವದಿಂದ ಕಂಡರೆ ಉದ್ಯಮದ ಅವನತಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಉದ್ಯೋಗಿಗಳ ಕ್ಷೇಮಸಮಾಚಾರ, ತರಬೇತಿ ಮತ್ತಿತರ ವಿಚಾರಗಳ ಕುರಿತು ಮಾಡುವ ಖರ್ಚು ನಷ್ಟವಲ್ಲ. ಬದಲಾಗಿ ಅದು ಪರೋಕ್ಷ ಲಾಭ ತಂದುಕೊಡುತ್ತದೆ. ಉದ್ಯೋಗಿಗಳನ್ನು ಪ್ರೋತ್ಸಾಹಿಸಿ ಹುರಿದುಂಬಿಸುವುದು ಮತ್ತು ಅವರ ಉತ್ತಮ ಕಾರ್ಯಗಳನ್ನು ಗುರುತಿಸುವುದು ಉದ್ಯಮ ಯಶಸ್ಸು ಗಳಿಸಲು ಸಹಾಯಕಾರಿಯಾಗುತ್ತದೆ ಎಂದರು.

ಚಿಕಾಗೊದ ಡೆಲ್‌ಟ್ರೋಲ್ ಫ್ಲುಯಿಡ್ ಪ್ರಾಡಕ್ಟ್ಸ್ ಕಂಪೆನಿಯಲ್ಲಿ ಮಹಾ ಪ್ರಬಂಧಕರಾಗಿದ್ದು, ನಿವೃತ್ತರಾಗಿರುವ ಡಾಆಸ್ಟಿನ್ ಅವರು ತಮ್ಮ ಸ್ವ-ಅನುಭವದ ದೃಷ್ಟಾಂತಗಳ ಸಹಿತ ವಿವರಿಸಿದರು.

 ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಉದ್ಯಮಾಡಳಿತ ಸ್ನಾಕೋತ್ತರ ಕೇಂದ್ರದ ನಿರ್ದೇಶಕ ಡಾ.ದೇವರಾಜ್ ಕೆ. ಅವರು ಡಾ.ಆಸ್ಟಿನ್ ಅವರ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಅಮೆರಿಕಾದ ಪ್ರಸ್ತುತ ಅಧ್ಯಕ್ಷರ ಆಡಳಿತದಡಿ ಭಾರತೀಯರ ಕುರಿತ ಅವಗಣನೆ ಪರಿಸ್ಥಿತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಅಸೋಸಿಯೇಶನ್‌ನ ಅಧ್ಯಕ್ಷ ಎಂ. ಆರ್. ವಾಸುದೇವ ಅವರು ಡಾ.ಆಸ್ಟಿನ್ ಅವರ ಬಹುಮುಖ ಪ್ರತಿಭೆಗಳ ಬಗ್ಗೆ ಕೊಂಡಾಡಿದರು. ಆರಂಭದಲ್ಲಿ ಅಸೋಸಿಯೇಶನ್‌ನ ಉಪಾಧ್ಯಕ್ಷ ಜೆ.ಜಿ. ಅಂಚನ್ ಸ್ವಾಗತಿಸಿದರು. ಆಜೀವ ಸದಸ್ಯ ಎಚ್. ಆರ್.ಆಳ್ವ ಪರಿಚಯಿಸಿದರು. ಪ್ರಸನ್ನ ಮಲ್ಯ ವಂದಿಸಿದರು. ಮಂಗಳೂರು ಆಕಾಶವಾಣಿ ಕಾರ್ಯಕ್ರಮ ಅಧಿಕಾರಿ ಕನ್ಸೆಪ್ಟಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X