Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ ಬಜ್ಪೆ: ಮೂರು ದಿವಸಗಳ ಆಧ್ಯಾತ್ಮಿಕ...

​ ಬಜ್ಪೆ: ಮೂರು ದಿವಸಗಳ ಆಧ್ಯಾತ್ಮಿಕ ಸಂಗಮ ಸಮಾಪ್ತಿ

ವಾರ್ತಾಭಾರತಿವಾರ್ತಾಭಾರತಿ7 April 2017 9:33 PM IST
share
​ ಬಜ್ಪೆ: ಮೂರು ದಿವಸಗಳ ಆಧ್ಯಾತ್ಮಿಕ ಸಂಗಮ ಸಮಾಪ್ತಿ

ಬಜ್ಪೆ, ಎ.6: ಎಸ್‌ವೈಎಸ್ ಬಜ್ಪೆ ಸೆಂಟರ್, ಎಸ್ಸೆಸ್ಸೆಫ್ ಬಜ್ಪೆ ಸೆಕ್ಟರ್ ಮತ್ತು ಕೆಸಿಎಫ್ ಬಜ್ಪೆ ಇದರ ಅಧೀನದಲ್ಲಿ ಮೂರು ದಿವಸಗಳ ಆಧ್ಯಾತ್ಮಿಕ ಸಂಗಮವು ಎಪ್ರಿಲ್ 6 ಗುರುವಾರ ಸಮಾಪ್ತಿಗೊಂಡಿತು.

ಇಲ್ಲಿನ ಬಣಕಲ್ ಕಂಪೌಂಡಿನಲ್ಲಿ ಮಂಗಳವಾರ ಆರಂಭಗೊಂಡ ಆಧ್ಯಾತ್ಮಿಕ ಸಂಗಮವನ್ನು ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಶನ್ ಅಧ್ಯಕ್ಷ ಹಾಫಿಲ್ ಮಜೀದ್ ಫಾಳಿಲಿ ಅಲ್ ಕಾಮಿಲ್ ಉದ್ಘಾಟಿಸಿದರು, ಜಬ್ಬಾರ್ ಸಖಾಫಿ ಪಾತೂರು ರಜಬ್ ಸಂದೇಶ ಭಾಷಣ ಮಾಡಿದರು, ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ನೇತೃತ್ವ ವಹಿಸಿದ್ದರು. ಎರಡನೇ ದಿನವಾದ ಬುಧವಾರ ಉಮರುಲ್ ಫಾರೂಖ್ ಸಖಾಫಿ ಕಾಟಿಪಳ್ಳ ಅನುಸ್ಮರಣಾ ಭಾಷಣ ಮಾಡಿದರು. ಸಯ್ಯಿದ್ ಶಿಹಾಬುದ್ದೀಲ್ ಹೈದ್ರೋಸ್ ಕಿಲ್ಲೂರು ತಂಙಳ್ ದುಆಶಿರ್ವಚನ ಮಾಡಿದರು.

ಕಾರ್ಯಕ್ರಮದ ಸಮಾರೋಪ ದಿನವಾದ ನಿನ್ನೆ ಗುರುವಾರ ಸಯ್ಯಿದ್ ಜ‌ಅ್‌ಫರ್ ಸ್ವಾದೀಖ್ ತಂಙಳ್ ಕುಂಬೋಳ್ ರವರ ನೇತೃತ್ವದಲ್ಲಿ ಜಲಾಲಿಯಾ ರಾತೀಬ್ ಮಜ್ಲಿಸ್ ನಡೆಯಿತು. ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸುಪ್ರೀಂ ಕೌನ್ಸಿಲ್ ಚೇರ್ಮೆನ್ ಎಮ್ಮೆಸ್ಸೆಮ್ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಮಾರೋಪ ಭಾಷಣ ಮಾಡಿದರು.

ಈ ವೇಳೆ ಎಂ.ಎಸ್ ಶಾಮಿಯಾನ ಮಾಲಕ ದಾನಿ ಎಂ.ಎಸ್ ಮನ್ಸೂರ್ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬಜ್ಪೆ ಎಂಜೆಎಂ ಖತೀಬ್ ಅಬ್ದುರ್ರಝಾಖ್ ಮದನಿ, ಅಧ್ಯಕ್ಷ ಹಾಜಿ ಇಸ್ಮಾಈಲ್ ಜಾವಳೆ, ಮುದರ್ರಿಸ್ ಅಬ್ದುಲ್ಲಾ ಅಹ್ಸನಿ, ಇಶಾರ ಪಾಕ್ಷಿಕ ಸಂಪಾದಕ ಅಬ್ದುಲ್ ಹಮೀದ್ ಬಜ್ಪೆ, ಎಸ್‌ವೈಎಸ್ ಸೆಂಟರ್ ಅಧ್ಯಕ್ಷ ಹಾಜಿ ಹನೀಫ್ ಬಜ್ಪೆ, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಹಾಜಿ ಸಲೀಲ್ ಬಜ್ಪೆ, ಡಿಕೆಎಸ್ಸಿ ಮುಖಂಡ ಶಂಸುದ್ದೀನ್ ಬಳ್ಕುಂಜೆ, ಕರಾವಳಿ ಪ್ರಾಧಿಕಾರದ ಡೈರಕ್ಟರ್ ಮಾಜಿ ಬಜ್ಪೆ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹುಲ್ ಹಮೀದ್ ಬಜ್ಪೆ, ದ.ಕ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ಖಾದರ್ ಜರಿ ನಗರ, ಎಸ್‌ವೈಎಸ್ ಬಜ್ಪೆ ಸೆಂಟರ್ ಮುಖಂಡರುಗಳಾದ ಅಕ್ಬರ್ ಹಾಜಿ ಬಜ್ಪೆ, ಅಹ್ಮದ್ ಹುಸೈನ್ ಶಾಫಿ ಬಜ್ಪೆ, ಮುಹಮ್ಮದ್ ಬಶೀರ್ ಬಜ್ಪೆ, ಬಿಡಿಎಸ್ ನಝೀರ್ ಬಟ್ರಕೆರೆ ಮುಂತಾದವರು ಉಪಸ್ಥಿತರಿದ್ದರು. ಸೆಕ್ಟರ್ ಅಧ್ಯಕ್ಷ ಬಿ.ಎ ಶಾಕಿರ್ ಅಹ್ಮದ್ ಎಮ್ಮೆಸ್ಸಿ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X