Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವರ ದಾಸಿಮಯ್ಯ ವಚನಕಾರ ಅಲ್ಲ:...

ದೇವರ ದಾಸಿಮಯ್ಯ ವಚನಕಾರ ಅಲ್ಲ: ಎಂ.ಚಿದಾನಂದಮೂರ್ತಿ

ವಾರ್ತಾಭಾರತಿವಾರ್ತಾಭಾರತಿ7 April 2017 9:52 PM IST
share
ದೇವರ ದಾಸಿಮಯ್ಯ ವಚನಕಾರ ಅಲ್ಲ: ಎಂ.ಚಿದಾನಂದಮೂರ್ತಿ

ಬೆಂಗಳೂರು, ಎ.7: ವಚನಕಾರರಲ್ಲದ ದೇವರ ದಾಸಿಮಯ್ಯರ ಜಯಂತಿಯನ್ನು ವಚನಕಾರ ಎಂದು ವೈಭವೀಕರಿಸಿ ಸರಕಾರ ಆಚರಣೆ ಮಾಡಿರುವುದು ಖಂಡನೀಯ ಎಂದು ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವರ ದಾಸಿಮಯ್ಯ ಹಾಗೂ ಜೇಡರ ದಾಸಿಮಯ್ಯ ಇಬ್ಬರೂ ಬೇರೆ ಬೇರೆ ಕಾಲದ ವ್ಯಕ್ತಿಗಳಾಗಿದ್ದು, ಪ್ರಾಚೀನ ದಾಖಲೆಗಳ ಪ್ರಕಾರ ಕಲ್ಯಾಣ ಚಾಲುಕ್ಯ ಚಕ್ರವರ್ತಿ ಜಯಸಿಂಹನ ಪತ್ನಿಯ ಗುರುವಾಗಿದ್ದಾರೆ. ಅವರು ಹುಟ್ಟಿನಿಂದ ನೇಕಾರರಲ್ಲ. ಅವರು ಧ್ಯಾನ, ಬೋಧನೆಗಳನ್ನು ಕಾಯಕವನ್ನಾಗಿಸಿಕೊಂಡಿದ್ದ ಬ್ರಹ್ಮಚಾರಿಯಾಗಿದ್ದ. ಕನ್ನಡ ಅಥವಾ ಸಂಸ್ಕೃತದಲ್ಲಿ ಯಾವುದೇ ಒಂದು ಕೃತಿಯನ್ನು ಅವರು ರಚಿಸಿಲ್ಲ ಎಂದು ಚಿದಾನಂದ ಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಾಸಿಮಯ್ಯನ ಹೆಸರೇ ಸೂಚಿಸುವಂತೆ ಜೇಡ ಅಥವಾ ನೇಯ್ಗೆ ವೃತ್ತಿಯ ಸಂಸಾರಿ. ಅವರು ಇಂದಿನ ಯಾದಗಿರಿ ಜಿಲ್ಲೆಯ ಮುದೇನೂರಿನಲ್ಲಿ ಜನಿಸಿದ್ದರಿಂದ ಅಲ್ಲಿನ ಆದಿ ದೈವ ರಾಮನಾಥನ ಹೆಸರನ್ನು ಅಂಕಿತ ಮಾಡಿಕೊಂಡು ಹಲವು ವಚನಗಳು ರಚಿಸಿದ್ದಾನೆ ಎಂದ ಅವರು, ಹನ್ನರಡನೇ ಶತಮಾನದಲ್ಲಿ ಶರಣ ಚಳವಳಿ ಸ್ತ್ರೀ-ಪುರುಷ ಸಮಾನತೆಯ ಸ್ಪಷ್ಟ ನಿದರ್ಶನ ಇವರಾಗಿದ್ದಾರೆ ಎಂದರು.

ಹೀಗಾಗಿ ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯರ ನಡುವೆ ಸುಮಾರು 120 ವರ್ಷಗಳಷ್ಟು ಅಂತರವಿದ್ದರೂ, ರಾಜ್ಯ ಸರಕಾರ ಅನಗತ್ಯವಾಗಿ ದೇವರ ದಾಸಿಮಯ್ಯನನ್ನು ವಚನಕಾರ ಎಂದು ಬಿಂಬಿಸುತ್ತಿರುವುದು ಮೂರ್ಖತನದ ಪರಮಾಧಿಕಾರ. ಸಚಿವೆ ಉಮಾಶ್ರೀ ನೇಕಾರ ವರ್ಗಕ್ಕೆ ಸೇರಿದ್ದರೂ, ಜೇಡರ ದಾಸಿಮಯ್ಯರನ್ನು ಅಲಕ್ಷಿಸಿ ದೇವರ ದಾಸಿಮಯ್ಯ ವಚನಕಾರ ಎಂದು ವೈಭವೀಕರಿಸುತ್ತಿರುವುದು ತೀವ್ರ ಖಂಡನೀಯ. ಆದುದರಿಂದ ಸರಕಾರ ದೇವರ ದಾಸಿಮಯ್ಯ ಜನ್ಮದಿನಾಚರಣೆ ಮಾಡಲಿ, ಆದರೆ, ವಚನಕಾರ ಎಂದು ಬಿಂಬಿಸಬಾರದು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X