Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್: ಭಾರತಕ್ಕೆ 2-0 ಮುನ್ನಡೆ

ಡೇವಿಸ್‌ಕಪ್: ಭಾರತಕ್ಕೆ 2-0 ಮುನ್ನಡೆ

ರಾಮ್‌ಕುಮಾರ್,ಗುಣೇಶ್ವರನ್‌ಗೆ ಜಯ

ವಾರ್ತಾಭಾರತಿವಾರ್ತಾಭಾರತಿ7 April 2017 11:44 PM IST
share
ಡೇವಿಸ್‌ಕಪ್: ಭಾರತಕ್ಕೆ 2-0 ಮುನ್ನಡೆ

 ಬೆಂಗಳೂರು, ಎ.7: ಡೇವಿಸ್‌ಕಪ್ ಏಷ್ಯಾ-ಒಶಿಯಾನಿಯ ಗ್ರೂಪ್-1ರ ಎರಡನೆ ಸುತ್ತಿನ ಪಂದ್ಯದಲ್ಲಿ ಭಾರತದ ರಾಮ್‌ಕುಮಾರ್ ಹಾಗೂ ಪ್ರಜ್ಞೇಶ್ ಗುಣೇಶ್ವರನ್ ಭಾರತಕ್ಕೆ 2-0 ಮುನ್ನಡೆ ಒದಗಿಸಿಕೊಟ್ಟಿದ್ದಾರೆ.

ಇಲ್ಲಿ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ನ ಮೊದಲ ಸಿಂಗಲ್ಸ್ ಪಂದ್ಯದಲ್ಲಿ 267 ರ್ಯಾಂಕಿನ ಆಟಗಾರ ರಾಮ್‌ಕುಮಾರ್ ಅವರು ಎದುರಾಳಿ ಉಜ್ಬೇಕಿಸ್ತಾನದ ತೈಮುರ್ ಇಸ್ಮಾಯಿಲೊವ್‌ರನ್ನು 6-2, 5-7, 6-2, 7-5 ಸೆಟ್‌ಗಳ ಅಂತರದಿಂದ ಮಣಿಸಿದರು.

ಎರಡನೆ ಸಿಂಗಲ್ಸ್ ಪಂದ್ಯದಲ್ಲಿ ಪ್ರಜ್ಞೇಶ್ ಗುಣೇಶ್ವರನ್ ಉಜ್ಬೇಕಿಸ್ತಾನದ ಸಂಜರ್ ಫೆಝೀವ್ ವಿರುದ್ಧ 3-1, 7-5, 3-6, 6-3, 6-4 ಸೆಟ್‌ಗಳ ಅಂತರದಿಂದ ಜಯ ಸಾಧಿಸಿ ಭಾರತದ ಮುನ್ನಡೆಯನ್ನು 2-0ಗೆ ವಿಸ್ತರಿಸಿದರು.

ಯೂಕಿ ಭಾಂಬ್ರಿ ಬದಲಿಗೆ ಡೇವಿಸ್ ಕಪ್‌ನಲ್ಲಿ ಮೊತ್ತ ಮೊದಲ ಬಾರಿ ಸಿಂಗಲ್ಸ್ ವಿಭಾಗದಲ್ಲಿ ಆಡುವ ಅವಕಾಶ ಪಡೆದ ಗುಣೇಶ್ವರನ್ ಐದು ಸೆಟ್‌ಗಳ ಪಂದ್ಯದಲ್ಲಿ 3 ಸೆಟ್‌ನಲ್ಲಿ ಮೇಲುಗೈ ಸಾಧಿಸಿದರು.

406ನೆ ರ್ಯಾಂಕಿನ ಆಟಗಾರ ತೈಮುರ್ ಆಟದ ವೇಳೆ ಬಲ ಸ್ನಾಯು ಸೆಳೆತಕ್ಕೆ ಒಳಗಾದರೂ ರಾಮ್‌ಕುಮಾರ್‌ಗೆ ತೀವ್ರ ಪೈಪೋಟಿ ನೀಡಿದರು.

ರಾಮ್‌ಕುಮಾರ್ ಮೊದಲ ಸೆಟ್‌ನ್ನು 6-2 ಅಂತರದಿಂದ ಜಯಿಸಿ ಶುಭಾರಂಭ ಮಾಡಿದರು. 2ನೆ ಸೆಟ್‌ನ್ನು 7-5 ರಿಂದ ಜಯಿಸಿದ ತೈಮುರ್ ತಿರುಗೇಟು ನೀಡಿದರು. ತೈಮುರ್‌ಗೆ ಮೂರನೆ ಸೆಟ್‌ನಲ್ಲಿ ಆಡುತ್ತಿದ್ದಾಗ ಬಲಗಾಲಿನಲ್ಲಿ ನೋವುಕಾಣಿಸಿಕೊಂಡಿತು. ತೈಮುರ್ ಗಾಯಗೊಂಡಿರುವುದರ ಲಾಭ ಪಡೆದ ರಾಮ್‌ಕುಮಾರ್ 3 ಹಾಗೂ 4ನೆ ಸೆಟ್‌ನ್ನು ಕ್ರಮವಾಗಿ 6-2, 7-5 ಅಂತರದಿಂದ ಗೆದ್ದುಕೊಂಡು ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು.

ಡೇವಿಸ್‌ಕಪ್‌ನ ಎರಡನೆ ಸುತ್ತಿನ ಪಂದ್ಯವನ್ನು ಜಯಿಸುವ ತಂಡ ವರ್ಲ್ಡ್ ಗ್ರೂಪ್ ಪ್ಲೇ-ಆಪ್‌ಗೆ ತೇರ್ಗಡೆಯಾಗುತ್ತದೆ. ಪ್ಲೇ-ಆಫ್ ಪಂದ್ಯ ಸೆಪ್ಟಂಬರ್‌ನಲ್ಲಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X