Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾನಮತ್ತನಾಗಿ ಅನುಚಿತ ವರ್ತನೆ: ಓ’ಕೀಫೆಗೆ...

ಪಾನಮತ್ತನಾಗಿ ಅನುಚಿತ ವರ್ತನೆ: ಓ’ಕೀಫೆಗೆ ಭಾರೀ ದಂಡ

ವಾರ್ತಾಭಾರತಿವಾರ್ತಾಭಾರತಿ7 April 2017 11:55 PM IST
share
ಪಾನಮತ್ತನಾಗಿ ಅನುಚಿತ ವರ್ತನೆ: ಓ’ಕೀಫೆಗೆ ಭಾರೀ ದಂಡ

 ಮೆಲ್ಬೋನ್, ಎ.7: ಕ್ರಿಕೆಟ್ ಕಾರ್ಯಕ್ರಮವೊಂದರಲ್ಲಿ ಪಾನಮತ್ತನಾಗಿ ‘‘ಅತ್ಯಂತ ಅನುಚಿತ’’ವಾಗಿ ವರ್ತಿಸಿದ ಆಸ್ಟ್ರೇಲಿಯದ ಟೆಸ್ಟ್ ಬೌಲರ್ ಸ್ಟೀಫನ್ ಓ’ಕೀಫೆಗೆ 20,000 ಆಸ್ಟ್ರೇಲಿಯನ್ ಡಾಲರ್(15,000 ಯುಎಸ್ ಡಾಲರ್)ದಂಡ ವಿಧಿಸಲಾಗಿದ್ದು, ಕೌನ್ಸಿಲಿಂಗ್‌ನಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ.

 ಇತ್ತೀಚೆಗೆ ಆಸ್ಟ್ರೇಲಿಯ ತಂಡ ಟೆಸ್ಟ್ ಸರಣಿಯನ್ನಾಡಲು ಭಾರತಕ್ಕೆ ಪ್ರವಾಸಕೈಗೊಂಡಿದ್ದಾಗ ಗಮನಾರ್ಹ ಪ್ರದರ್ಶನ ನೀಡಿದ್ದ ಸ್ಪಿನ್ ಬೌಲರ್ ಓ’ಕೀಫೆಯವರನ್ನು ಈವರ್ಷ ಆಸ್ಟ್ರೇಲಿಯದ ಏಕದಿನ ದೇಶೀಯ ಟೂರ್ನಿಯಲ್ಲಿ ಭಾಗವಹಿಸದಂತೆ ನಿಷೇಧಿಸಲಾಗಿದೆ. ಕಳೆದ ವರ್ಷ ಸಿಡ್ನಿ ಹೊಟೇಲ್‌ನಲ್ಲಿ ಪಾನಮತ್ತರಾಗಿ ಅನುಚಿತವಾಗಿ ವರ್ತಿಸಿದ್ದ 32ರ ಹರೆಯದ ಓ’ಕೀಫೆ ಇದೀಗ ಮತ್ತೊಮ್ಮೆ ಹಳೆ ಚಾಳಿಯನ್ನು ಪುನರಾವರ್ತಿಸಿ ಶಿಕ್ಷೆಗೆ ಗುರಿಯಾಗಿದ್ದಾರೆ.

‘‘ಆಸ್ಟ್ರೇಲಿಯ ಕ್ರಿಕೆಟ್‌ನಲ್ಲಿ ನಮ್ಮ ಯಾವುದೇ ಆಟಗಾರರ ಅಸಭ್ಯ ವರ್ತನೆಯನ್ನು ಸಹಿಸಿಕೊಳ್ಳುವುದಿಲ್ಲ. ಈ ವಿಷಯದಲ್ಲಿ ನಾವು ಎಳ್ಳಷ್ಟೂ ಸಹಿಸುವುದಿಲ್ಲ. ಇಂತಹ ಘಟನೆ ನಡೆದಿರುವುದಕ್ಕೆ ನಮಗೆ ತೀವ್ರ ಬೇಸರವಾಗಿದೆ. ಓ’ಕೀಫೆ ಅವರ ವರ್ತನೆ ಭಾರತದಲ್ಲಿ ನೀಡಿರುವ ಉತ್ತಮ ಪ್ರದರ್ಶನವನ್ನು ಮರೆ ಮಾಚಿದೆ’’ ಎಂದು ಕ್ರಿಕೆಟ್ ಆಸ್ಟ್ರೇಲಿಯದ ಅಧಿಕಾರಿ ಪ್ಯಾಟ್ ಹೊವಾರ್ಡ್ ಹೇಳಿದ್ದಾರೆ.

‘‘ನನ್ನ ತಪ್ಪಿಗೆ ಕ್ಷಮೆಯಿಲ್ಲ. ತಪ್ಪಿಗೆ ಕ್ಷಮೆಕೋರುವ ಜೊತೆಗೆ ಎಲ್ಲದಕ್ಕೂ ನಾನೇ ಜವಾಬ್ದಾರಿಯಾಗಿದ್ದೇನೆ. ದಂಡವನ್ನು ಕಟ್ಟುವ ಮೂಲಕ ವಿಶೇಷ ಕೌನ್ಸಿಲಿಂಗ್‌ಗೆ ಒಳಗಾಗುವೆ’’ ಎಂದು 2014ರಲ್ಲಿ ಚೊಚ್ಚಲ ಟೆಸ್ಟ್ ಆಡಿದ ಬಳಿಕ 8 ಟೆಸ್ಟ್‌ಗಳಲ್ಲಿ ಒಟ್ಟು 33 ವಿಕೆಟ್‌ಗಳನ್ನು ಕಬಳಿಸಿದ್ದ ಎಡಗೈ ಸ್ಪಿನ್ನರ್ ಓ’ಕೀಫೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X