Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರನ್ನು ಯಾಕೆ ನಿಷೇಧಿಸಬಾರದು : ...

ಗೋರಕ್ಷಕರನ್ನು ಯಾಕೆ ನಿಷೇಧಿಸಬಾರದು : ಸುಪ್ರೀಂ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ8 April 2017 10:56 AM IST
share
ಗೋರಕ್ಷಕರನ್ನು ಯಾಕೆ ನಿಷೇಧಿಸಬಾರದು :  ಸುಪ್ರೀಂ  ಪ್ರಶ್ನೆ

ಹೊಸದಿಲ್ಲಿ, ಎ.8: ಸ್ವಯಂ ಘೋಷಿತ ಗೋರಕ್ಷಕರು ಸುಪ್ರೀಂ ಕೋರ್ಟ್‌‌ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಗೋರಕ್ಷಣೆಯ ಹೆಸರಲ್ಲಿ ಅಶಾಂತಿಯನ್ನುಟು ಮಾಡುತ್ತಿರುವ ಗೋರಕ್ಷಕರ ವಿರುದ್ಧ ಯಾಕೆ ನಿಷೇಧ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರ ಮತ್ತು ಆರು ರಾಜ್ಯಗಳ ಸರಕಾರವನ್ನು ಪ್ರಶ್ನಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ  ಸುಪ್ರೀಂ ಕೋರ್ಟ್‌‌ನ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಎ.ಎನ್‌.ಖಾನ್ವಿಲ್ಕರ‍್ ಮತ್ತು ಎಂ.ಎಂ. ಶಾಂತನಗೌಡರ‍್ ನೇತೃತ್ವದ ನ್ಯಾಯಪೀಠ ಈ ಬಗ್ಗೆ ಶುಕ್ರವಾರ  ಕೇಂದ್ರ ಸರಕಾರ ,  ಗುಜರಾತ್‌, ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಮತ್ತು ಜಾರ್ಖಂಡ್‌ ರಾಜ್ಯಗಳಿಗೆ  ನಿರ್ದೇಶನ ನೀಡಿ ಈ ಬಗ್ಗೆ ಮೂರು ವಾರಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಿದೆ.
ಗೋಸಾಗಾಟ ಮಾಡುವವರ ವಿರುದ್ಧ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಯಂಘೋಷಿತ ಗೋರಕ್ಷಕರನ್ನು ನಿ಼ಷೇಧಿಸುವಂತೆ ವಕೀಲರ ತಂಡವೊಂದು ಸುಪ್ರೀಂ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿತ್ತು.
ರಾಜಸ್ಥಾನದ ಅಲ್ವಾರ್ ನಲ್ಲಿ ರೈತ ಪೆಹ್ಲು ಖಾನ್‌ ರನ್ನು ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿ ಅವರನ್ನು ಸಾಯಿಸಿರುವ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಲಯವು ಗೋರಕ್ಷಕರ ವಿಚಾರದಲ್ಲಿ ಕೇಂದ್ರಕ್ಕೆ ಕಡಕ್‌ ಆದೇಶ ನೀಡಿದೆ.
ಹಿರಿಯ ವಕೀಲರಾದ ಸಂಜಯ್‌ ಹೆಗ್ಡೆ  ನ್ಯಾಯಾಲಯದ ಮುಂದೆ ವಾದ ಮಂಡಿಸಿ ಸ್ವಯಂಘೋಷಿತ ಗೋರಕ್ಷಕರು  ಕಾನೂನನ್ನು ಕೈಗೆತ್ತಿಕೊಂಡು ಗೋರಕ್ಷಣೆಯ ಹೆಸರಲ್ಲಿ ಸಮಾಜದಲ್ಲಿ ಅಶಾಂತಿಯನ್ನುಟು ಮಾಡುವ ಪ್ರಕರಣವನ್ನು ತಡೆಯಲು ಕೇಂದ್ರ ಮತ್ತು ಆರು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ   ನ್ಯಾಯಪೀಠಕ್ಕೆ ಮನವಿ ಮಾಡಿದರು.
’ಗೋರಕ್ಷಕ ದಳ’ ಕಾನೂನುಬಾಹಿರ ಕೃತ್ಯದಲ್ಲಿ ನಿರತವಾಗಿದೆ. ಸಮಾಜದಲ್ಲಿ ಅಶಾಂತಿಯನ್ನು ಮಾಡುತ್ತಿರುವ ಸಮಜಘಾತಕ ಶಕ್ತಿಗಳು ಗೋರಕ್ಷಣೆಯ ಸೋಗಿನಲ್ಲಿ ದಲಿತರು  ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಸಂಜಯ್‌ ಹೆಗ್ಡೆ ನ್ಯಾಯಪೀಠದ ಗಮನ ಸೆಳೆದರು.
"ಸಮಸ್ಯೆ ಇರುವುದು ಕೇಂದ್ರ ಸರಕಾರ ಮಟ್ಟದಲ್ಲಿ ಅಲ್ಲ. ವಿವಿಧ ರಾಜ್ಯಗಳು ಗೋರಕ್ಷಕರಿಗೆ ರಕ್ಷಣೆ ನೀಡುತ್ತಿದೆ. ರಾಜ್ಯ ಸರಕಾರಗಳ ಕಾನೂನುಗಳು ಇವರ ರಕ್ಷಣೆಗೆ ಪೂರಕವಾಗಿದೆ.  ಇಂತಹ ಘಟನೆಗಳು ಮರುಕಳಿಸುವುದನ್ನು ನಾವು ತಡೆಯಬೇಕಾಗಿದೆ. ರಾಜಸ್ಥಾನ ಸರಕಾರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಅಫಿಡಾವಿಟ್‌ ಸಲ್ಲಿಸಲು ಆದೇಶ ನೀಡುವಂತೆ ವಕೀಲ ಹೆಗ್ಡೆ ಸುಪ್ರಿಂಗೆ ಮನವಿ ಮಾಡಿದರು. 

ಗೋರಕ್ಷಣೆಯ ಹೆಸರಲ್ಲಿ ಅಮಾಯಕರ ಮೇಲೆ ದೌರ್ಜನ್ಯ ನಡೆಸಿ ಅಶಾಂತಿಯ  ವಾತಾವರಣ   ಸೃಷ್ಟಿಸುವ ಸ್ವಯಂ ಘೋಷಿತ ಗೋರಕ್ಷಕ ದಳವನ್ನು ನಿಷೇಧಿಸುವಂತೆ   ಕಾಂಗ್ರೆಸ್‌ ನಾಯಕ ತೇಹ್ಸಿನ್‌ ಪೂನಾವಾಲಾ ಅವರು ಸುಪ್ರೀಂ ಕೋರ್ಟ್‌ಗೆ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. .
"ಸಮಸ್ಯೆ ಇರುವುದು ಕೇಂದ್ರ ಸರಕಾರ ಮಟ್ಟದಲ್ಲಿ ಅಲ್ಲ. ವಿವಿಧ ರಾಜ್ಯಗಳು ಗೋರಕ್ಷಕರಿಗೆ ರಕ್ಷಣೆ ನೀಡುತ್ತಿದೆ. ರಾಜ್ಯ ಸರಕಾರಗಳ ಕಾನೂನುಗಳು ಇವರ ರಕ್ಷಣೆಗೆ ಪೂರಕವಾಗಿದೆ.  ಇಂತಹ ಘಟನೆಗಳು ಮರುಕಳಿಸುವುದನ್ನು ನಾವು ತಡೆಯಬೇಕಾಗಿದೆ. ರಾಜಸ್ಥಾನ ಸರಕಾರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಅಫಿಡಾವಿಟ್‌ ಸಲ್ಲಿಸಲು ಆದೇಶ ನೀಡುವಂತೆ ವಕೀಲ ಹೆಗ್ಡೆ ಸುಪ್ರಿಂಗೆ ಮನವಿ ಮಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X