Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತದಲ್ಲಿ ತನ್ನ ಪತಿಯ ನಿಧನದ...

ಅಪಘಾತದಲ್ಲಿ ತನ್ನ ಪತಿಯ ನಿಧನದ ಬ್ರೇಕಿಂಗ್ ನ್ಯೂಸನ್ನು ಓದಿದ ಟಿವಿ ನಿರೂಪಕಿ !

ವಾರ್ತಾಭಾರತಿವಾರ್ತಾಭಾರತಿ8 April 2017 6:32 PM IST
share
ಅಪಘಾತದಲ್ಲಿ ತನ್ನ ಪತಿಯ ನಿಧನದ ಬ್ರೇಕಿಂಗ್ ನ್ಯೂಸನ್ನು ಓದಿದ ಟಿವಿ ನಿರೂಪಕಿ !

ಹೊಸದಿಲ್ಲಿ, ಎ. 8 : ಟಿವಿಯಲ್ಲಿ ಸುದ್ದಿ ವಾಚಿಸುವುದು ಆಕೆಯ ಉದ್ಯೋಗ. ಶನಿವಾರ ಆಕೆ ಅದನ್ನೇ ಅತ್ಯಂತ ನಿಷ್ಠೆಯಿಂದ , ಸ್ಥಿತಪ್ರಜ್ಞಳಾಗಿ ನಿರ್ವಹಿಸಿದಳು. ಆದರೆ ಸುದ್ದಿಯಲ್ಲಿ ಒಂದು ದೊಡ್ಡ ವ್ಯತ್ಯಾಸವಿತ್ತು. ಅದು ಸಾಮಾನ್ಯ ಸುದ್ದಿಯಾಗಿರಲಿಲ್ಲ. ಅಪಘಾತದಲ್ಲಿ ಆಕೆಯ ಪತಿ ನಿಧನರಾದ ಸುದ್ದಿಯದು  ! 

ಛತ್ತೀಸ್ ಗಢದ ಖಾಸಗಿ ಚಾನಲ್ ಐಬಿಸಿ -೨೪ ರಲ್ಲಿ ಸುದ್ದಿ ವಾಚಕಿಯಾಗಿರುವ ಸುರ್ಪ್ರೀತ್ ಕೌರ್ ಪಾಲಿಗೆ ಶನಿವಾರ ಕರಾಳ ಸುದ್ದಿ ಬಂದಿತ್ತು. ಮಹಾಸಮುಂದ್ ಜಿಲ್ಲೆಯಲ್ಲಿ ರೆನೊ ಡಸ್ಟರ್ ಒಂದು ಅಪಘಾತಕ್ಕೀಡಾಗಿ ತನ್ನ ಪತಿ ಮೃತಪಟ್ಟ ಸುದ್ದಿಯನ್ನು ವರದಿಗಾರನ ಮೂಲಕ ಪಡೆಯುತ್ತಿದ್ದಂತೆ ಲೈವ್ ಸುದ್ದಿ ವಾಚಿಸುವ ಕರ್ತವ್ಯದಲ್ಲಿದ್ದ ಕೌರ್ ಧೃತಿ ಗೆಡದೆ ಆ ಸುದ್ದಿಯನ್ನು ಓದಿ ಮುಗಿಸಿದ್ದಾರೆ. 

ವಾಹನದಲ್ಲಿದ್ದ ಐದು ಮಂದಿಯ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಗಾರ ತಿಳಿಸಿದ್ದ. ಆದರೆ ಮೃತಪಟ್ಟವರ ವಿವರ ಹೇಳಿರಲಿಲ್ಲ. ಆದರೆ ಉಳಿದ ವಿವರಗಳಿಂದಲೇ ಮೃತಪಟ್ಟಿರುವುದು ತನ್ನ ಪತಿಯೇ ಎಂಬುದು ಕೌರ್ ಗೆ ಸ್ಪಷ್ಟವಾಗಿತ್ತು. ಏಕೆಂದರೆ ಆತ ಅದೇ ಸಮಯದಲ್ಲಿ ಆ ಪ್ರದೇಶದಲ್ಲಿ , ಅದೇ ವಾಹನದಲ್ಲಿ ಇರುವುದು ಆಕೆಗೆ ಗೊತ್ತಿತ್ತು. ಸುದ್ದಿ ಸಂಪೂರ್ಣ ಓದಿ ಮುಗಿಸಿ ಸ್ಟುಡಿಯೋದಿಂದ ಹೊರ ಬಂದ ಮೇಲೆ ಕೌರ್ ಶೋಕ ಸಾಗರದಲ್ಲಿ ಮುಳುಗಿದ್ದರು. ಆ ಬಳಿಕ ಆಕೆ ತನ್ನ ಸಂಬಂಧಿಕರನ್ನು ಸಂಪರ್ಕಿಸಿದರು.

ಕೌರ್ ತೋರಿಸಿದ ಧೈರ್ಯ ಹಾಗು ವೃತ್ತಿಪರತೆ ಆಕೆಯ ಸಹೋದ್ಯೋಗಿಗಳನ್ನು ದಂಗು ಬಡಿಸಿದೆ. " ಆಕೆ ಅತ್ಯಂತ ಧೈರ್ಯದ ಮಹಿಳೆ . ಆಕೆಯ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ. ಆದರೆ ಇವತ್ತು ಮಾತ್ರ ಆಕೆಗೆ ಅತ್ಯಂತ ಕರಾಳ ದಿನ . ನಮಗೆಲ್ಲರಿಗೂ ಇದು ತೀವ್ರ ಆಘಾತ ಉಂಟು ಮಾಡಿದೆ " ಎಂದು ಆಕೆಯ ಸಹೋದ್ಯೋಗಿಗಳು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X