Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಪಂಜಾಬ್‌ಗೆ ಮೊದಲ ಜಯ

ಐಪಿಎಲ್: ಪಂಜಾಬ್‌ಗೆ ಮೊದಲ ಜಯ

ವಾರ್ತಾಭಾರತಿವಾರ್ತಾಭಾರತಿ8 April 2017 7:55 PM IST
share
ಐಪಿಎಲ್: ಪಂಜಾಬ್‌ಗೆ ಮೊದಲ ಜಯ

ಇಂದೋರ್, ಎ.8: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯ ನಾಲ್ಕನೆ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ 6 ವಿಕೆಟ್‌ಗಳ ಜಯ ಗಳಿಸಿದೆ.

  ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 164 ರನ್‌ಗಳ ಸವಾಲನ್ನು ಪಡೆದ ಪಂಜಾಬ್ ಇನ್ನೂ 6 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಕಲೆ ಹಾಕಿ ಗೆಲುವಿನ ದಡಸೇರಿತು.

ನಾಯಕ ಗ್ಲೆನ್ ಮ್ಯಾಕ್ಸ್‌ವೆಲ್ ಔಟಾಗದೆ 44 ರನ್(20ಎ, 2ಬೌ,4ಸಿ), ಡೇವಿಡ್ ಮಿಲ್ಲರ್ ಔಟಾಗದೆ 30ರನ್(27ಎ, 1ಬೌ, 2ಸಿ)ಗಳಿಸಿ ತಂಡದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.

ಇವರು ಮುರಿಯದ ಜೊತೆಯಾಟದಲ್ಲಿ 5ನೆ ವಿಕೆಟ್‌ಗೆ 79 ರನ್ ಸೇರಿಸಿದರು.

ಹಾಶಿಮ್ ಅಮ್ಲ 28 ರನ್, ಮನನ್ ವೋರಾ 14ರನ್, ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ 14ರನ್, ಅಕ್ಷರ್ ಪಟೇಲ್ 24 ರನ್ ಗಳಿಸಿದರು.

ಪುಣೆ ತಂಡದ  ಇಮ್ರಾನ್ ತಾಹಿರ್ 29ಕ್ಕೆ 2, ಅಶೋಕ್ ದಿಂಡಾ ಮತ್ತು ಚಾಹರ್ ತಲಾ 1 ವಿಕೆಟ್ ಪಡೆದರು.

ಸ್ಕೋಕ್ಸ್ ಅರ್ಧಶತಕ; ಪುಣೆ 163/6

ರೈಸಿಂಗ್ ಪುಣೆ ಸೂಪರ್‌ಜೈಂಟ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 163 ರನ್ ಗಳಿಸಿತ್ತು.

 ಪುಣೆ ತಂಡದ ಪರ ಬೆನ್ ಸ್ಟೋಕ್ಸ್ 50 ರನ್ ಗಳಿಸಿ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.

 ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಪುಣೆ ಆರಂಭಿಕ ದಾಂಡಿಗರಿಬ್ಬರನ್ನು ಬೇಗನೆ ಕಳೆದುಕೊಂಡಿತ್ತು. ಮೊದಲ ಓವರ್‌ನ ಐದನೆ ಎಸೆತದಲ್ಲಿ ಮಾಯಾಂಕ್ ಅಗರವಾಲ್ (0) ಖಾತೆ ತೆರೆಯದೆ ಸಂದೀಪ್ ಶರ್ಮಗೆ ವಿಕೆಟ್ ಒಪ್ಪಿಸಿದರು. 7ನೆ ಓವರ್‌ನ ಎರಡನೆ ಎಸೆತದಲ್ಲಿ ಅಜಿಂಕ್ಯ ರಹಾನೆ (19)ಅವರು ಟಿ.ನಟರಾಜನ್ ಎಸೆತದಲ್ಲಿ ಸ್ಟೋನಿಸ್‌ಗೆ ಕ್ಯಾಚ್ ನೀಡಿದರು.

ನಾಯಕ ಸ್ಟೀವ್ ಸ್ಮಿತ್ (26) ಮತ್ತು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ(5) ಅವರಿಂದ ದೊಡ್ಡ ಕೊಡುಗೆ ಲಭ್ಯವಾಗಲಿಲ್ಲ.

 11.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 71 ರನ್ ಗಳಿಸಿದ್ದ ಪುಣೆ ತಂಡವನ್ನು ಮನೋಜ್ ತಿವಾರಿ ಮತ್ತು ಬೆನ್ ಸ್ಟೋಕ್ಸ್ ಆಧರಿಸಿದರು. ಇವರು ಐದನೆ ವಿಕೆಟ್‌ಗೆ 6.1 ಓವರ್‌ಗಳಲ್ಲಿ 61 ರನ್‌ಗಳ ಜೊತೆಯಾಟ ನೀಡಿದರು. ಆಲ್‌ರೌಂಡರ್ ಸ್ಟೋಕ್ಸ್ 32 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಲ್ಲಿ 50ರನ್‌ಗಳ ಕೊಡುಗೆ ನೀಡಿದರು.

ಸ್ಟೋಕ್ಸ್ ಅರ್ಧಶತಕ ದಾಖಲಿಸಿದ ಬೆನ್ನಲ್ಲೆ ಅಕ್ಷರ್ ಪಟೇಲ್‌ಗೆ ರಿಟರ್ನ್ ಕ್ಯಾಚ್ ನೀಡಿದರು.

ಬಳಿಕ ಮನೋಜ್ ತಿವಾರಿ ಮತ್ತು ಡೇನಿಯಲ್ ಕ್ರಿಶ್ಟಿಯನ್ 2.2 ಓವರ್‌ಗಳಲ್ಲಿ ವೇಗದ 30 ರನ್ ಜಮೆ ಮಾಡಿದರು. ಕ್ರಿಶ್ಟಿಯನ್ 8 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ 17 ರನ್ ಗಳಿಸಿ ಔಟಾದರು. ಮನೋಜ್ ತಿವಾರಿ 40ರನ್ (23ಎ, 3ಬೌ,2ಸಿ) ಗಳಿಸಿ ಔಟಾಗದೆ ಉಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X