Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬೇಗಂ ಜಾನ್ ವಿದ್ಯಾಬಾಲನ್

ಬೇಗಂ ಜಾನ್ ವಿದ್ಯಾಬಾಲನ್

ವಾರ್ತಾಭಾರತಿವಾರ್ತಾಭಾರತಿ8 April 2017 9:43 PM IST
share
ಬೇಗಂ ಜಾನ್ ವಿದ್ಯಾಬಾಲನ್

‘ಇಶ್ಕಿಯಾ’, ‘ಡರ್ಟಿ ಪಿಕ್ಚರ್’, ‘ಕಹಾನಿ’ ಚಿತ್ರಗಳಲ್ಲಿ ಅತ್ಯದ್ಭುತ ಅಭಿನಯ ನೀಡಿದ್ದ ವಿದ್ಯಾಬಾಲನ್, ಶೀಘ್ರದಲ್ಲೇ ಇನ್ನೊಂದು ಪವರ್‌ಫುಲ್ ಪಾತ್ರದೊಂದಿಗೆ ಬೆಳ್ಳಿತೆರೆಯಲ್ಲಿ ಮೋಡಿಮಾಡಲಿದ್ದಾರೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಸುರ್ಜಿತ್ ಮುಖರ್ಜಿ ನಿರ್ದೇಶನದ ‘ಬೇಗಂಜಾನ್’ನಲ್ಲಿ ವಿದ್ಯಾಬಾಲನ್ ಅದ್ಭುತವಾಗಿ ನಟಿಸಿದ್ದಾರೆಂಬ ಮಾತು ಬಾಲಿವುಡ್ ವಲಯದಲ್ಲಿ ಕೇಳಿಬರುತ್ತಿದೆ, ಬಂಗಾಳಿ ಚಿತ್ರ ರಾಜ್‌ಕಹಿನಿಯ ಬಾಲಿವುಡ್ ರಿಮೇಕ್ ಆಗಿರುವ ‘ಬೇಗಂ ಜಾನ್’ ಎಪ್ರಿಲ್ 14ರಂದು ಬಿಡುಗಡೆಯಾಗಲಿದೆ. 2015ರಲ್ಲಿ ಬಿಡುಗಡೆಯಾದ ರಾಜ್‌ಕಹಿನಿಯನ್ನು ಕೂಡಾ ಸುರ್ಜಿ್ ಮುಖರ್ಜಿ ಅವರೇ ನಿರ್ದೇಶಿಸಿದ್ದರು.

1947ರ ಭಾರತ-ಪಾಕ್ ವಿಭಜನೆಯ ಕಾಲದ ಕಥಾವಸ್ತುವನ್ನು ಹೊಂದಿರುವ ಬೇಗಂಜಾನ್‌ನಲ್ಲಿ ನಾಯಕಿ ಪುರುಷ ಪ್ರಧಾನ ಸಮಾಜಕ್ಕೆ ಸವಾಲೆಸೆಯುತ್ತಾಳೆ. ಚಿತ್ರದ ಟೈಟಲ್ ಪಾತ್ರವನ್ನು ವಿದ್ಯಾ ನಿರ್ವಹಿಸಿದ್ದರೆ. ಮೂಲ ಬಂಗಾಳಿ ಆವತರಣಿಕೆಯ ಈ ಪಾತ್ರವನ್ನು ರಿತುಪರ್ಣಾ ಸೇನ್‌ಗುಪ್ತಾ ನಿರ್ವಹಿಸಿದ್ದರು.

ಬಹುತೇಕ ದೃಶ್ಯಗಳಲ್ಲಿ ವಿದ್ಯಾಬಾಲನ್ ಮೇಕಪ್ ಹಚ್ಚದೆಯೇ ನಟಿಸಿರುವುದು ಈ ಚಿತ್ರದ ಪ್ರಮುಖ ಹೈಲೈಟ್ ಆಗಿದೆ. ಪಾತ್ರಕ್ಕೆ ನೈಜತೆಯನ್ನು ತುಂಬುವ ಉದ್ದೇಶದಿಂದ, ನಿರ್ದೇಶಕ ಶ್ರೀಜಿತ್, ಚಿತ್ರದಲ್ಲಿ ನಟ, ನಟಿಯರ ಮೇಕಪ್‌ಗೆ ಅತ್ಯಂತ ಕನಿಷ್ಠ ಆದ್ಯತೆ ನೀಡಿದ್ದಾರಂತೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X