Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜಾಧವ್ ಅರ್ಧಶತಕ; ಆರ್‌ಸಿಬಿ 157/8

ಜಾಧವ್ ಅರ್ಧಶತಕ; ಆರ್‌ಸಿಬಿ 157/8

ವಾರ್ತಾಭಾರತಿವಾರ್ತಾಭಾರತಿ8 April 2017 10:15 PM IST
share
ಜಾಧವ್ ಅರ್ಧಶತಕ; ಆರ್‌ಸಿಬಿ 157/8

ಬೆಂಗಳೂರು, ಎ.8: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೇದಾರ್ ಜಾಧವ್ ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್ ಟ್ವೆಂಟಿ-20 ಟೂರ್ನಿಯ ಐದನೆ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ನಿಗದಿತ 20ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 157 ರನ್ ಗಳಿಸಿದೆ.
 8.4 ಓವರ್‌ಗಳಲ್ಲಿ 55 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿ ತಂಡವನ್ನು ಜಾಧವ್ ಮತ್ತು ಸ್ಟುವರ್ಟ್ ಬಿನ್ನಿ ಆಧರಿಸಿದರು.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಆರಂಭ ಚೆನ್ನಾಗಿರಲಿಲ್ಲ. ಸ್ಫೋಟಕ ಆರಂಭಿಕ ದಾಂಡಿಗ ಕ್ರಿಸ್ ಗೇಲ್ 6 ರನ್, ನಾಯಕ ಶೇನ್ ವ್ಯಾಟ್ಸನ್ 24 ರನ್, ಮನ್‌ದೀಪ್ ಸಿಂಗ್ 12 ರನ್ ಗಳಿಸಿ ಔಟಾದರು.
ನಾಲ್ಕನೆ ವಿಕೆಟ್‌ಗೆ ಜಾಧವ್ ಮತ್ತು ಬಿನ್ನಿ 6.2 ಓವರ್‌ಗಳಲ್ಲಿ 10.42 ಸರಾಸರಿಯಂತೆ 66 ರನ್ ಸೇರಿಸಿದರು.ಜಾಧವ್ 69 ರನ್(37ಎ, 5ಬೌ,5ಸಿ) ಮತ್ತು ಬಿನ್ನಿ 16 ರನ್ ಗಳಿಸಿ ಝಹೀರ್ ಖಾನ್‌ಗೆ ವಿಕೆಟ್ ಒಪ್ಪಿಸಿದರು. 15 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 121 ರನ್ ಮಾಡಿದ್ದ ಆರ್‌ಸಿಬಿ ಮತ್ತೆ ಕುಸಿತದ ಹಾದಿ ಹಿಡಿಯಿತು.
 ವಿಷ್ಣು ವಿನೋಧ್ 9ರನ್, ಪವನ್ ನೇಗಿ 10 ರನ್ ಗಳಿಸಿ ಔಟಾದರು. ಇಕ್ಬಾಲ್ ಅಬ್ದುಲ್ಲ ಔಟಾಗದೆ 5 ರನ್ ಗಳಿಸಿದರು.

ಕ್ರಿಸ್ ಮೊರಿಸ್ 21ಕ್ಕೆ 3, ಝಹೀರ್ ಖಾನ್ 31ಕ್ಕೆ 2, ಪ್ಯಾಟ್ ಕಮಿನ್ಸ್ 29ಕ್ಕೆ 1 ಮತ್ತು ನದೀಮ್ 13ಕ್ಕೆ 1 ವಿಕೆಟ್ ಪಡೆದರು
. ,,,,,,,,,,,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X