Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾವೂರು: ಉದ್ಯೋಗ ಮೇಳದಲ್ಲಿ 1,020...

ಕಾವೂರು: ಉದ್ಯೋಗ ಮೇಳದಲ್ಲಿ 1,020 ನೋಂದಣಿ

ವಾರ್ತಾಭಾರತಿವಾರ್ತಾಭಾರತಿ9 April 2017 12:15 AM IST
share
ಕಾವೂರು: ಉದ್ಯೋಗ ಮೇಳದಲ್ಲಿ 1,020 ನೋಂದಣಿ

  • 40ಕ್ಕೂ ಅಧಿಕ ಕಂಪೆನಿಗಳು ಭಾಗಿ
  • 144 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ

542 ಮಂದಿ ಆಯ್ಕೆ

ಕಾವೂರು, ಎ.8: ಕಾವೂರು ಪ್ರಥಮ ದರ್ಜೆ ಕಾಲೇಜು ಹಾಗೂ ಶಾಸಕ ಮೊಯ್ದನ್ ಬಾವ ನೇತೃತ್ವದಲ್ಲಿ ಇಂದು ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1,020 ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉದ್ಯೋಗ ಮೇಳದಲ್ಲಿ 144 ಅಭ್ಯರ್ಥಿಗಳನ್ನು ವಿವಿಧ ಕಂಪೆನಿಗಳು ಸ್ಥಳದಲ್ಲೇ ನೇಮಕಾತಿ ಮಾಡಿಕೊಂಡಿದ್ದು, ಉಳಿದಂತೆ 542 ಮಂದಿಯನ್ನು ವಿವಿಧ ಕಂಪೆನಿಗಳು ಆಯ್ಕೆ ಮಾಡಿಕೊಂಡಿವೆ.

ಬೆಳಗ್ಗೆ 9:30ಕ್ಕೆ ಆರಂಭವಾದ ಉದ್ಯೋಗ ಮೇಳದಲ್ಲಿ ಸುಮಾರು 600 ಮಂದಿ ಪೂರ್ವಭಾವಿಯಾಗಿ ಹೆಸರು ನೋಂದಾಯಿಸಿದ್ದರೆ ಕೆಲವರು ಸ್ಥಳದಲ್ಲೇ ನೋಂದಣಿ ಮಾಡಿ ತಮ್ಮ ಶಿಕ್ಷಣಕ್ಕೆ ಅನುಗುಣ ವಾದ ಉದ್ಯೋಗ ಪಡೆಯಲು ಮುಂದಾದರು. ಮೇಳದಲ್ಲಿ ಐಡಿಬಿಐ, ಅಕ್ಷಯ ಪಾತ್ರೆ, ದಿಯಾ ಸಿಸ್ಟಮ್ಸ್, ಭದ್ರತಾ ಸೇವಾ ಸಂಸ್ಥೆಗಳು, ಮಾರುಕಟ್ಟೆ ವಿಭಾಗ ಸೇರಿದಂತೆ 40 ವಿವಿಧ ಕಂಪೆನಿಗಳು ಭಾಗವಹಿಸಿದ್ದವು. ದಿಯಾ ಸಿಸ್ಟಮ್ಸ್‌ನ ಸಿಇಒ ಡಾ.ರವಿಚಂದ್ರರಾವ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೊರೇಟರ್‌ಗಳಾದ ದೀಪಕ್ ಪೂಜಾರಿ, ನಾಗವೇಣಿ, ಪುರುಷೋತ್ತಮ್ ಚಿತ್ರಾಪುರ, ಮಹಿಳಾ ಕಾಂಗ್ರೆಸ್ ಘಟಕದ ಶಕುಂತಳಾ ಕಾಮತ್, ಕಾಲೇಜಿನ ಪ್ರಾಂಶುಪಾಲೆ ಡಾ.ಲತಾ, ಸಂಯೋಜಕ ಮನೋಜ್ ಲೋಹಿ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಾ ಪಲಾಯನ ನೋವಿನ ಸಂಗತಿ: ಮೊಯ್ದೀನ್ ಬಾವ

ಉದ್ಯೋಗ ಮೇಳವನ್ನು ಶಾಸಕ ಮೊಯ್ದೀನ್ ಬಾವ ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಮಾತನಾಡಿದ ಅವರು, ಭಾರತ ವಿಶ್ವದಲ್ಲೇ ಅತ್ಯಧಿಕ ಯುವ ಶಕ್ತಿಯನ್ನು ಹೊಂದಿರುವ ದೇಶವಾಗಿದೆ. ಹಾಗಿದ್ದರೂ ಪ್ರತಿಭಾವಂತ ಐಟಿ-ಬಿಟಿ ಶಕ್ತಿಗಳು ವಿದೇಶದತ್ತ ಮುಖ ಮಾಡುವುದು ನೋವಿನ ಸಂಗತಿ. ದೇಶವನ್ನು ತಾಂತ್ರಿಕ ಕೌಶಲ್ಯದಲ್ಲಿ ಎತ್ತರಕ್ಕೆ ಕೊಂಡೊಯ್ಯುತ್ತಿರುವ ಶಕ್ತಿ ನಮ್ಮದೆಂಬ ಹೆಮ್ಮೆಯನ್ನೂ ನಾವು ಪಡಬೇಕಿದೆ ಎಂದರು. ಜಿಲ್ಲೆಯಲ್ಲಿ ನಿರುದ್ಯೋಗಿ ಯುವ ಜನರಿಗೆ ಕಂಪೆನಿ ಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಈ ಮೇಳ ಆಯೋಜಿಸಲಾಗಿದೆ. ಹೊಟೇಲ್, ಮಾಹಿತಿ ತಂತ್ರಜ್ಞಾನ, ಸಹಿತ ವಿವಿಧ ಕಂಪೆನಿಗಳು ಬಂದಿವೆ. ವಿದ್ಯಾರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳು ಉದ್ಯೋಗ ಪಡೆಯಲಿದ್ದಾರೆ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X