Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮದುವೆಯನ್ನೇ ನಿಲ್ಲಿಸಿದ ಆರತಕ್ಷತೆಯ ಊಟ!

ಮದುವೆಯನ್ನೇ ನಿಲ್ಲಿಸಿದ ಆರತಕ್ಷತೆಯ ಊಟ!

ವಾರ್ತಾಭಾರತಿವಾರ್ತಾಭಾರತಿ9 April 2017 6:24 PM IST
share
ಮದುವೆಯನ್ನೇ ನಿಲ್ಲಿಸಿದ ಆರತಕ್ಷತೆಯ ಊಟ!

ಬೆಂಗಳೂರು, ಎ.9: ಆರತಕ್ಷತೆ ಸಮಾರಂಭದ ವರನ ಕಡೆಯ ಮೂವತ್ತು ಮಂದಿಗೆ ರಾತ್ರಿ ‘ಊಟ ಸಿಗಲಿಲ್ಲ’ ಎಂದು ಸೃಷ್ಟಿಯಾದ ಕ್ಷುಲ್ಲಕ ಜಗಳವೊಂದು ಮದುವೆಯನ್ನೇ ನಿಲ್ಲಿಸಿದ ವಿಲಕ್ಷಣ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕೋಣನಕುಂಟೆಯ ಸುಧಾಮಿನಿ ಕಲ್ಯಾಣಮಂಟಪದಲ್ಲಿ ರವಿವಾರ ನಾಗೇಂದ್ರ ಪ್ರಸಾದ್ ಮತ್ತು ಶಿಲ್ಪಾ ಎನ್ನುವವರ ವಿವಾಹದ ಆರತಕ್ಷತೆ ಶನಿವಾರ ಸಂಜೆ ನಡೆದಿತ್ತು. ರಾತ್ರಿ ಕೆಲವರು ಊಟ ಸರಿಯಿಲ್ಲ ಎಂದು ವರನ ಕಡೆಯವರಿಗೆ ದೂರು ನೀಡಿದ್ದರು. ರಾತ್ರಿ 10 ಗಂಟೆ ವೇಳೆಗೆ ಮಾಡಿದ ಅಡುಗೆ ಖಾಲಿಯಾದ ಹಿನ್ನೆಲೆಯಲ್ಲಿ ವರನ ಕಡೆಯವರು ಕೋಪಗೊಂಡಿದ್ದರು. ಸ್ವಲ್ಪ ಸಮಯದ ನಂತರ ವರ-ವಧು ಸಂಬಂಧಿಕರು ಪರಸ್ಪರ ವಾಗ್ವಾದಕ್ಕಿಳಿದಿದ್ದು, ಇದು ವಿಕೋಪಕ್ಕೆ ತಿರುಗಿ ವರ ಆರತಕ್ಷತೆ ಮಧ್ಯೆಯೇ ವೇದಿಕೆಯಿಂದ ಇಳಿದು ಪೋಷಕರೊಂದಿಗೆ ಕಲ್ಯಾಣ ಮಂಟಪದಿಂದ ನೇರವಾಗಿ ಮನೆ ಸೇರಿದ್ದಾನೆ.

ಬಳಿಕ ಕೆಲ ಹಿರಿಯರು ಸಮಾಧಾನ ಪಡಿಸಲು ಮುಂದಾದರಾದರೂ ಅದು ಪ್ರಯೋಜನವಾಗಲಿಲ್ಲ. ರವಿವಾರ ಬೆಳಗ್ಗೆಯೂ ವರನ ಕಡೆಯವರನ್ನು ಸಮಾಧಾನ ಪಡಿಸಲು ಪ್ರಯತ್ನ ನಡೆಸಲಾಯಿತು. ಅಷ್ಟರಲ್ಲಿ ವಧುವಿನ ಕಡೆಯವರು ಕಲ್ಯಾಣ ಮಂಟಪದಿಂದಲೇ ಜಾಗ ಖಾಲಿ ಮಾಡಿದ್ದರು.

ಪ್ರೀತಿಗೆ ಮದುವೆ ಮುರಿದು ಬಿತ್ತು: ಮದುವೆ ನಿಂತು ಹೋಗಲು ಊಟ ಕಾರಣವಲ್ಲ. ವಧು ಬೇರೆ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು ವರನ ಸಂಬಂಧಿಕರು ಆರೋಪ ಮಾಡಿದ್ದಾರೆ. ವಧುವಿಗೆ ಬೇರೊಬ್ಬ ಯುವಕನೊಂದಿಗೆ ಪ್ರೇಮಾಂಕುರವಾಗಿತ್ತು. ಪ್ರಿಯಕರನೊಂದಿಗೆ ಮದುವೆಯಾಗಲು ನಿರ್ಧರಿಸಿದ್ದ ಆಕೆಯ ನಿರ್ಧಾರಕ್ಕೆ ಆಕೆಯ ಕುಟುಂಬದವರೂ ಒಪ್ಪಿಕೊಂಡಿದ್ದರು. ಹೀಗಾಗಿ ಮದುವೆ ನಿಲ್ಲಿಸಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ. '

ವರನ ಕುಟುಂಬದವರಿಗೆ ಊಟ ಹಾಕದೆ ಜಗಳ ಆರಂಭಿಸಿದ್ದ ವಧುವಿನ ಕುಟುಂಬದವರು, ಸಣ್ಣ ಜಗಳವನ್ನೇ ದೊಡ್ಡದು ಮಾಡಿ ಮದುವೆ ರದ್ದು ಮಾಡಲು ಮುಂದಾಗಿದ್ದಾರೆ ಎಂದು ವರ ನಾಗೇಂದ್ರ ಪ್ರಸಾದ್ ದೂರಿದ್ದಾರೆ.

ಈ ಸಂಬಂಧ ವಧುವಿನ ಕುಟುಂಬಸ್ಥರು ನಾಗೇಂದ್ರ ಪ್ರಸಾದ್ ಸೇರಿದಂತೆ ಸಂಬಂಧಿಕರ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X