Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲ್ಯರಿಗೆ ಕರ್ನೂರು ಪ್ರಶಸ್ತಿ ಪ್ರದಾನ

ಪೊಲ್ಯರಿಗೆ ಕರ್ನೂರು ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 April 2017 6:51 PM IST
share
ಪೊಲ್ಯರಿಗೆ ಕರ್ನೂರು ಪ್ರಶಸ್ತಿ ಪ್ರದಾನ

ಮಂಗಳೂರು, ಎ.9: ಕರ್ನಾಟಕ ಕಲಾಸಂಪದ ಬೆಂಗಳೂರು ಆಶ್ರಯದಲ್ಲಿ ತೆಂಕು ಹಾಗೂ ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಸಂಘಟಕ ಮತ್ತು ಮೇಳದ ಯಜಮಾನ ದಿ. ಕರ್ನೂರು ಕೊರಗಪ್ಪ ರೈ ಸ್ಮರಣಾರ್ಥ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಂಕು-ಬಡಗು ತಿಟ್ಟಿನ ಸವ್ಯಸಾಚಿ ಯಕ್ಷಗಾನ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿಯವರಿಗೆ 2016-17ನೆ ಸಾಲಿನ ‘ಕರ್ನೂರು ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭ ಪ್ರೇಮಾ ಆರ್. ಶೆಟ್ಟಿ ಕುತ್ಯಾರು ಮತ್ತು ಮುಕ್ತಾ ಉದಯರಾಜ್ ಶೆಟ್ಟಿಯವರಿಗೆ ‘ಕಲಾ ಸಂಪದ ವಿಶೇಷ ಪ್ರಶಸ್ತಿ’, ಕಲಾ ಪೋಷಕರಾದ ಆನಗಳ್ಳಿ ಕರುಣಾಕರ ಹೆಗ್ಡೆ, ದಿನೇಶ್ ವೈದ್ಯ ಅಂಪಾರು ಹಾಗೂ ರಂಗಕಲಾವಿದರಾದ ಬಂಟ್ವಾಳ ಜಯರಾಮ ಆಚಾರ್ಯ, ಡಿ. ಮನೋಹರ ಕುಮಾರ್, ಸುರೇಶ್ ಶೆಟ್ಟಿ ಶಂಕರನಾರಾಯಣ, ಪುರುಷೋತ್ತಮ ಚೆಂಡ್ಲಾ, ಅರವಿಂದ ಬೋಳಾರ್ ದಂಪತಿಗೆ ‘ಕರ್ನಾಟಕ ಕಲಾ ಸಂಪದ ಪ್ರಶಸ್ತಿ - 2017’ ಪ್ರದಾನಿಸಿ ಸನ್ಮಾನಿಸಲಾಯಿತು.

ಕಲಾಸಂಘಟಕ ಕರ್ನೂರು ಸುಭಾಷ್ ರೈ ಸಂಯೋಜಿಸಿದ ‘ಕರ್ನೂರು ಒಂದು ನೆನಪು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾರ್ಕೂರು ಮಹಾ ಸಂಸ್ಥಾನ ಪೀಠಾಧ್ಯಕ್ಷ ವಿದ್ಯಾ ವಾಚಸ್ಪತಿ ಡಾ. ವಿಶ್ವ ಸಂತೋಷ ಭಾರತಿ ‘ಯಕ್ಷಗಾನವು ಪೌರಾಣಿಕ ಮೌಲ್ಯಗಳನ್ನು ಜನರಿಗೆ ತಲಪಿಸುವ ನಾಡಿನ ಶ್ರೇಷ್ಠ ಕಲೆ. ಅದಕ್ಕಾಗಿ ದುಡಿಯುವ ಕಲಾವಿದರು, ಸಂಘಟಕರು ಸದಾ ಸ್ಮರಣೀಯರು’ ಎಂದರು.

ಇಶಾ ಡಯಾಗ್ನೆಸ್ಟಿಕ್‌ನ ಡಾ. ಕಿಶೋರ್ ಆಳ್ವ ಅಧ್ಯಕ್ಷತೆ ವಸಿದ್ದರು. ತುಳು ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ದಿ. ಕರ್ನೂರು ಕೊರಗಪ್ಪ ರೈಯವರ ಬಗ್ಗೆ ಸಂಸ್ಮರಣಾ ಭಾಷಣ ಮಾಡಿದರು.

ಕೆ.ಎಸ್. ಆಗ್ರೋ ಕೆಮಿಕಲ್ಸ್‌ನ ಶಶಿಧರ ಶೆಟ್ಟಿ, ಸ್ಮಾರ್ಟ್‌ವೇ ಗ್ರೂಪ್‌ನ ಅಶೋಕ್ ಬಾಬು, ಎಂ.ಜೆ. ಪ್ರವೀಣ್ ಭಟ್, ಸಂಗೀತ ನಿರ್ದೇಶಕ ಗುರುಕಿರಣ್, ನಟ ಶಿವಧ್ವಜ್, ಬೆಂಗಳೂರು ತುಳುಕೂಟ ಅಧ್ಯಕ್ಷ ಜಯರಾಮ ಸೂಡಾ, ಮಹಾಲಕ್ಷ್ಮೀಪುರ ಕಸಾಪ ಅಧ್ಯಕ್ಷ ಎಚ್.ಎಸ್. ರಾಘವೇಂದ್ರ ಶೆಟ್ಟಿ, ರಾಜ್ ಗುರು ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಬಾಬು ಸಿಂಗ್ ರಾಜ್‌ಪುತ್ ಮುಖ್ಯ ಅತಿಥಿಗಳಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X