Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಡಲ್ಗಳ್ಳರ ವಶವಿದ್ದ ವಾಣಿಜ್ಯ ನೌಕೆಯ...

ಕಡಲ್ಗಳ್ಳರ ವಶವಿದ್ದ ವಾಣಿಜ್ಯ ನೌಕೆಯ ರಕ್ಷಣೆಗೆ ಭಾರತ, ಚೀನಾ ನೌಕಾಪಡೆಯ ಜಂಟಿ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ9 April 2017 9:00 PM IST
share
ಕಡಲ್ಗಳ್ಳರ ವಶವಿದ್ದ ವಾಣಿಜ್ಯ ನೌಕೆಯ ರಕ್ಷಣೆಗೆ ಭಾರತ, ಚೀನಾ ನೌಕಾಪಡೆಯ ಜಂಟಿ ಕಾರ್ಯಾಚರಣೆ

ಹೊಸದಿಲ್ಲಿ, ಎ.9: ಸುಸಂಘಟಿತ ಯತ್ನವೊಂದರಲ್ಲಿ ಭಾರತ ಮತ್ತು ಚೀನಾದ ನೌಕಾಪಡೆಗಳು ಗಲ್ಫ್ ಆಫ್ ಏಡನ್‌ನಲ್ಲಿ ಸೊಮಾಲಿಯನ್ ಕಡಲ್ಗಳ್ಳರಿಂದ ಅಪಹರಣಕ್ಕೀಡಾಗಿದ್ದ ವಾಣಿಜ್ಯ ನೌಕೆಯೊಂದನ್ನು ರಕ್ಷಿಸಲು ಯಶಸ್ವಿಯಾಗಿವೆ.

ತಮ್ಮ ಮೇಲೆ ಆಕ್ರಮಣ ನಡೆಯುವ ಸಾಧ್ಯತೆಯಿದೆ ಎಂದು ಸರಕು ಸಾಗಿಸುತ್ತಿದ್ದ ಒಎಸ್ 35 ನೌಕೆಯಿಂದ ಕರೆ ಬಂದಾಗ ಭಾರತದ ನೌಕಾಪಡೆಯು ತನ್ನ ಐಎನ್‌ಎಸ್ ಮುಂಬೈ ಮತ್ತು ಐಎನ್‌ಎಸ್ ತರ್ಕಷ್ ನೌಕೆಯನ್ನು ಸ್ಥಳಕ್ಕೆ ರವಾನಿಸಿದರೆ, ಇದೇ ರೀತಿಯ ಕರೆಯನ್ನು ಸ್ವೀಕರಿಸಿದ ಚೀನಾದ ನೌಕಾಪಡೆಯೂ ತನ್ನ ಕ್ಷಿಪಣಿ ಸಜ್ಜಿತ ಯೂಲಿನ್ ನೌಕೆಯನ್ನು ಸ್ಥಳಕ್ಕೆ ಕಳುಹಿಸಿತು.

ವಾಣಿಜ್ಯ ನೌಕೆಯಲ್ಲಿ ಫಿಲಿಪೈನ್ಸ್‌ನ 19 ಪ್ರಜೆಗಳಿದ್ದರು. ಮಲೇಶ್ಯಾದ ಕೆಲಾಂಗ್ ಬಂದರಿನಿಂದ ಯೆಮನ್‌ನ ಏಡನ್ ಬಂದರಿಗೆ ಸರಕು ಸಾಗಿಸುತ್ತಿದ್ದಾಗ ಸೊಮಾಲಿಯಾದ ಕಡಲ್ಗಳ್ಳರ ಆಕ್ರಮಣಕ್ಕೆ ತುತ್ತಾಗಿತ್ತು.

ಸ್ಥಳಕ್ಕೆ ಧಾವಿಸಿದ ಭಾರತದ ನೌಕೆ ಹೆಲಿಕಾಪ್ಟರ್ ಮೂಲಕ ವಾಯುಕ್ಷೇತ್ರದಲ್ಲಿ ದಾಳಿ ನಡೆಸಿದರೆ, ಚೀನಾದ ನೌಕೆ 18 ಸಿಬ್ಬಂದಿಗಳನ್ನು ನಿಯೋಜಿಸಿ ವಾಣಿಜ್ಯ ನೌಕೆಯಲ್ಲಿ ಬಂಧಿಗಳಾಗಿದ್ದ ಸಿಬ್ಬಂದಿಗಳನ್ನು ರಕ್ಷಿಸಿತು. ಕಾರ್ಯಾಚರಣೆಗೆ ಬೆಂಗಾವಲಾಗಿ ಭಾರತದ ಎರಡು ಸಮರ ನೌಕೆಗಳನ್ನು ಪ್ರದೇಶದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು .ಭಾರತ, ಚೀನಾದ ನೌಕಾಪಡೆಗಳು ಆಗಮಿಸುತ್ತಿರುವುದನ್ನು ಕಂಡ ಕಡಲ್ಗಳ್ಳರು ಪರಾರಿಯಾಗಿದ್ದರು.

ಕಡಲ್ಗಳ್ಳರ ವಿರುದ್ಧ ಅಂತಾರಾಷ್ಟ್ರೀಯ ಕಡಲ ತಡಿಯ ಸಹಕಾರ ಕಾರ್ಯಾಚರಣೆಗೆ ಇದೊಂದು ಉದಾಹರಣೆಯಾಗಿದೆ ಎಂದು ಭಾರತದ ನೌಕಾಪಡೆಯ ವಕ್ತಾರ ಕ್ಯಾ.ಡಿ.ಕೆ.ಶರ್ಮ ತಿಳಿಸಿದ್ದಾರೆ. ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯಗೊಂಡ ಬಳಿಕ ಉಭಯ ದೇಶಗಳ ನೌಕಾಪಡೆಗಳು ಅಭಿನಂದನೆಯನ್ನು ವಿನಿಮಯ ಮಾಡಿಕೊಂಡವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X