Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರಲ್ಲಿ ವಿದ್ಯಾರ್ಥಿ, ಶಿಕ್ಷಕ,...

ಗೋರಕ್ಷಕರಲ್ಲಿ ವಿದ್ಯಾರ್ಥಿ, ಶಿಕ್ಷಕ, ನರ್ಸ್!

ಅಲ್ವಾರ್ ಹತ್ಯೆ: ಸೂತ್ರಧಾರರು ಇನ್ನೂ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ9 April 2017 10:37 PM IST
share

ಅಲ್ವಾರ್, ಎ.9: ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ಹತ್ಯೆ ಪ್ರಕರಣದಲ್ಲಿ ಹೆಸರಿಸಿರುವ ಹಾಗೂ ಬಂಧಿಸಿರುವವರಲ್ಲಿ ವಿದ್ಯಾರ್ಥಿ, ಶಿಕ್ಷಕ ಹಾಗೂ ನರ್ಸ್ ಸೇರಿದ್ದು, ಪ್ರಮುಖ ಸೂತ್ರಧಾರ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಹುಕುಂ ಚಂದ್, ನವೀನ್ ಶರ್ಮಾ, ಜಗ್ಮಲ್ ಯಾದವ್, ಓಂಪ್ರಕಾಶ್, ಸುಧೀರ್ ಹಾಗೂ ರಾಹುಲ್ ಸಹಾನಿ ಹಾಗೂ ಇತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಖಾನ್ ಹೇಳಿಕೆ ನೀಡಿದ್ದರು. ಇವರು ಇನ್ನೂ ತಲೆಮರೆಸಿಕೊಂಡಿದ್ದು, ಈಗ ವಿವಿನ್ ಯಾದವ್, ರವೀಂದ್ರ ಯಾದವ್, ಕಾಳುರಾಮ್ ಯಾದವ್, ದಯಾನಂದ್ ಹಾಗೂ ನೀರಜ್ ಎಂಬವರನ್ನು ಬಂಧಿಸಲಾಗಿದೆ.
ಖಾನ್ ಹಾಗೂ ಇತರ ನಾಲ್ವರ ಮೇಲೆ ಹಲ್ಲೆ ನಡೆಸಿದ ತಂಡದಲ್ಲಿ ಇವರು ಸೇರಿದ್ದಾರೆ. ಎಲ್ಲ ಬಂಧಿತರೂ ಹಲ್ಲೆ ತಂಡದಲ್ಲಿರುವುದು ವೀಡಿಯೊ ಕ್ಲಿಪ್ಪಿಂಗ್‌ನಿಂದ ಸ್ಪಷ್ಟವಾಗಿ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ ಪ್ರಕಾಶ್ ಹೇಳಿದ್ದಾರೆ.

ಈ ಪೈಕಿ ಹುಕುಂ ಚಂದ್ ಹಾಗೂ ನವೀನ್ ಶರ್ಮಾ ಬೆಹ್ರೋರ್‌ನ ಖಾಸಗಿ ರಾಜೇಶ್ವರ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬರು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದರೆ ಮತ್ತೊಬ್ಬರು ಅಕೌಂಟ್ಸ್ ಶಿಕ್ಷಕ. ಜಗ್ಮಲ್ ಯಾದವ್, ಹರ್ಯಾಣ ಸರಕಾರಿ ಕಾಲೇಜಿನಲ್ಲಿ ನಿವೃತ್ತರಾದ ಬಳಿಕ ಬೆಹ್ರೋರ್‌ನಲ್ಲಿ ಗೋಶಾಲೆ ನಡೆಸುತ್ತಿದ್ದಾರೆ. ಮತ್ತೊಬ್ಬ ಆರೋಪಿ ಓಂಪ್ರಕಾಶ್ ಯಾದವ್ ಸ್ಥಳೀಯವಾಗಿ ಪ್ರಭಾವಿ ವ್ಯಕ್ತಿ. ರಾಹುಲ್ ಎಂಕಾಂ ಪದವಿ ಮುಗಿಸಿದ ನಿರುದ್ಯೋಗಿ. ಸುಧೀರ್ ಎಂಬ ಆರೋಪಿ ಗೋ ಸಹಾಯವಾಣಿ ನಿರ್ವಹಿಸುತ್ತಿದ್ದಾನೆ. ವಿಪಿನ್ ವಿದ್ಯಾರ್ಥಿ ಮುಖಂಡ ಹಾಗೂ ಪದವಿ ವಿದ್ಯಾರ್ಥಿಯಾಗಿದ್ದರೆ, ಕಾಳುರಾಮ್ ಸಾರಿಗೆ ಏಜೆಂಟ್. ರವೀಂದ್ರ ಎಂಬ ಆರೋಪಿ, ಗಾಯಾಳುಗಳು ಚಿಕಿತ್ಸೆಗೆ ದಾಖಲಾಗಿದ್ದ ಕೈಲಾಶ್ ಆಸ್ಪತ್ರೆಯ ಸ್ಟಾಫ್ ನರ್ಸ್ ಎಂದು ಆಸ್ಪತ್ರೆಯ ನಿರ್ದೇಶಕ ಶ್ಯಾಮ್‌ಸುಂದರ್ ಶರ್ಮಾ ಒಪ್ಪಿಕೊಂಡಿದ್ದಾರೆ. ಬಹುತೇಕ ಎಲ್ಲರೂ ಹಿಂದೆ ಯಾವುದೇ ಪ್ರಕರಣದಲ್ಲಿ ಭಾಗಿಯಾದ ದಾಖಲೆ ಹೊಂದಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ. ಪ್ರಮುಖ ಆರೋಪಿಗಳ ಪತ್ತೆಗೆ ಜಾಲ ರೂಪಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಅಲ್ವಾರ್, ಎ.9: ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ಹತ್ಯೆ ಪ್ರಕರಣದಲ್ಲಿ ಹೆಸರಿಸಿರುವ ಹಾಗೂ ಬಂಧಿಸಿರುವವರಲ್ಲಿ ವಿದ್ಯಾರ್ಥಿ, ಶಿಕ್ಷಕ ಹಾಗೂ ನರ್ಸ್ ಸೇರಿದ್ದು, ಪ್ರಮುಖ ಸೂತ್ರಧಾರ ಇನ್ನೂ ತಲೆಮರೆಸಿಕೊಂಡಿದ್ದಾನೆ.
ಹುಕುಂ ಚಂದ್, ನವೀನ್ ಶರ್ಮಾ, ಜಗ್ಮಲ್ ಯಾದವ್, ಓಂಪ್ರಕಾಶ್, ಸುಧೀರ್ ಹಾಗೂ ರಾಹುಲ್ ಸಹಾನಿ ಹಾಗೂ ಇತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಖಾನ್ ಹೇಳಿಕೆ ನೀಡಿದ್ದರು. ಇವರು ಇನ್ನೂ ತಲೆಮರೆಸಿಕೊಂಡಿದ್ದು, ಈಗ ವಿವಿನ್ ಯಾದವ್, ರವೀಂದ್ರ ಯಾದವ್, ಕಾಳುರಾಮ್ ಯಾದವ್, ದಯಾನಂದ್ ಹಾಗೂ ನೀರಜ್ ಎಂಬವರನ್ನು ಬಂಧಿಸಲಾಗಿದೆ.
ಖಾನ್ ಹಾಗೂ ಇತರ ನಾಲ್ವರ ಮೇಲೆ ಹಲ್ಲೆ ನಡೆಸಿದ ತಂಡದಲ್ಲಿ ಇವರು ಸೇರಿದ್ದಾರೆ. ಎಲ್ಲ ಬಂಧಿತರೂ ಹಲ್ಲೆ ತಂಡದಲ್ಲಿರುವುದು ವೀಡಿಯೊ ಕ್ಲಿಪ್ಪಿಂಗ್‌ನಿಂದ ಸ್ಪಷ್ಟವಾಗಿ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ ಪ್ರಕಾಶ್ ಹೇಳಿದ್ದಾರೆ.

ಈ ಪೈಕಿ ಹುಕುಂ ಚಂದ್ ಹಾಗೂ ನವೀನ್ ಶರ್ಮಾ ಬೆಹ್ರೋರ್‌ನ ಖಾಸಗಿ ರಾಜೇಶ್ವರ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬರು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದರೆ ಮತ್ತೊಬ್ಬರು ಅಕೌಂಟ್ಸ್ ಶಿಕ್ಷಕ. ಜಗ್ಮಲ್ ಯಾದವ್, ಹರ್ಯಾಣ ಸರಕಾರಿ ಕಾಲೇಜಿನಲ್ಲಿ ನಿವೃತ್ತರಾದ ಬಳಿಕ ಬೆಹ್ರೋರ್‌ನಲ್ಲಿ ಗೋಶಾಲೆ ನಡೆಸುತ್ತಿದ್ದಾರೆ. ಮತ್ತೊಬ್ಬ ಆರೋಪಿ ಓಂಪ್ರಕಾಶ್ ಯಾದವ್ ಸ್ಥಳೀಯವಾಗಿ ಪ್ರಭಾವಿ ವ್ಯಕ್ತಿ. ರಾಹುಲ್ ಎಂಕಾಂ ಪದವಿ ಮುಗಿಸಿದ ನಿರುದ್ಯೋಗಿ. ಸುಧೀರ್ ಎಂಬ ಆರೋಪಿ ಗೋ ಸಹಾಯವಾಣಿ ನಿರ್ವಹಿಸುತ್ತಿದ್ದಾನೆ. ವಿಪಿನ್ ವಿದ್ಯಾರ್ಥಿ ಮುಖಂಡ ಹಾಗೂ ಪದವಿ ವಿದ್ಯಾರ್ಥಿಯಾಗಿದ್ದರೆ, ಕಾಳುರಾಮ್ ಸಾರಿಗೆ ಏಜೆಂಟ್. ರವೀಂದ್ರ ಎಂಬ ಆರೋಪಿ, ಗಾಯಾಳುಗಳು ಚಿಕಿತ್ಸೆಗೆ ದಾಖಲಾಗಿದ್ದ ಕೈಲಾಶ್ ಆಸ್ಪತ್ರೆಯ ಸ್ಟಾಫ್ ನರ್ಸ್ ಎಂದು ಆಸ್ಪತ್ರೆಯ ನಿರ್ದೇಶಕ ಶ್ಯಾಮ್‌ಸುಂದರ್ ಶರ್ಮಾ ಒಪ್ಪಿಕೊಂಡಿದ್ದಾರೆ. ಬಹುತೇಕ ಎಲ್ಲರೂ ಹಿಂದೆ ಯಾವುದೇ ಪ್ರಕರಣದಲ್ಲಿ ಭಾಗಿಯಾದ ದಾಖಲೆ ಹೊಂದಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ. ಪ್ರಮುಖ ಆರೋಪಿಗಳ ಪತ್ತೆಗೆ ಜಾಲ ರೂಪಿಸಲಾಗಿದೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X