Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಮೋದಿಯಿಂದ ರೈತರಿಗೆ ಸುಳ್ಳು...

ಪ್ರಧಾನಿ ಮೋದಿಯಿಂದ ರೈತರಿಗೆ ಸುಳ್ಳು ಭರವಸೆ: ಡಾ. ವಿಜು ಕೃಷ್ಣನ್ ಆರೋಪ

ರಾಜ್ಯ ಪ್ರಾಂತ ರೈತ ಸಂಘದ ಉತ್ತರ ಕನ್ನಡ ಜಿಲ್ಲಾ 4ನೆ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 April 2017 11:07 PM IST
share
ಪ್ರಧಾನಿ ಮೋದಿಯಿಂದ ರೈತರಿಗೆ ಸುಳ್ಳು ಭರವಸೆ: ಡಾ. ವಿಜು ಕೃಷ್ಣನ್ ಆರೋಪ

ಅಂಕೋಲಾ, ಎ.9: ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸಂದರ್ಭದಲ್ಲಿ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೇ ನಿರ್ಲಕ್ಷಿಸಿರುವುದರಿಂದ ರೈತರಿಗೆ ಅನ್ಯಾಯವಾಗಿದೆ. ದೇಶಕ್ಕೆ ಅನ್ನ ನೀಡುವ  ರೈತ ರಿಗೆ ಆತ್ಮಹತ್ಯೆಗೆ ಪ್ರೇರೆಪಣೆ ನೀತಿಯನ್ನು ಕೇಂದ್ರ ಸರಕಾರ ಅನುಸರಿಸುತ್ತಿದೆ ಎಂದು ನವ ದೆಹಲಿಯ ಅಖಿಲ ಭಾರತ ಕಿಸಾನ್ ಸಭಾದ ಜಂಟಿ ಕಾರ್ಯ ದರ್ಶಿ ಡಾ. ವಿಜು ಕೃಷ್ಣನ್ ಆರೋಪಿಸಿದರು. ರವಿವಾರ ಪಟ್ಟಣದ ಸತ್ಯಾ ಸಾರ್ಮಕ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಉತ್ತರ ಕನ್ನಡ ಜಿಲ್ಲಾ 4ನೆ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ಆಡಳಿತ ವಿರೋಧಿ ಅಲೆಗಳ ಮೇಲೆ ಬಿಜೆಪಿ ಅಧಿ ಕಾರ ಗಿಟ್ಟಿಸಿಕೊಂಡಿದೆ. ದೇಶದ ಬಂಡವಾಳ ಶಾಹಿಗಳಿಗೆ ರಕ್ಷಣೆ ನೀಡುವ ಮೂಲಕ ರೈತರನ್ನು ಕಡೆಗಣಿಸಿದೆ. ಯುಪಿಎ ಅವಧಿ ಯಲ್ಲಿ ಪ್ರತಿದಿನ 46 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ, ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪ್ರತಿದಿನ 52 ರೈತರು ದೇಶದ ವಿವಿಧ ರಾಜ್ಯಗಳಲ್ಲಿ ಸೇರಿದಂತೆ ಆತ್ಮಹತ್ಯೆ ಶರಣಾಗಿದ್ದಾರೆ.
 ಬಿಜೆಪಿ ಆಳಡಳಿತದಲ್ಲಿದ್ದ ಮಹಾರಾಷ್ಟ್ರದಲ್ಲಿ ಇದುವರೆಗೆ 4,262 ರೈತರು ಸಾವಿಗೀಡಾಗಿದ್ದಾರೆ.

ಆಹಾರ ಕೊರತೆಯಿಂದ ಮಹಾರಾಷ್ಟ್ರದಲ್ಲಿ 21 ಸಾವಿರ ಹಾಗೂ ಮಧ್ಯಪ್ರದೇಶದಲ್ಲಿ 28 ಸಾವಿರ ಮಕ್ಕಳು ಬಲಿಯಾಗಿದ್ದಾರೆ ಎಂದರು. ಹೋರಾಟಗಾರ ರವೀಂದ್ರನಾಥ ನಾಯ್ಕ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣ ಸಕ್ರಮಕ್ಕಾಗಿ ಸಲ್ಲಿಸಲಾಗಿದ್ದ 24 ಸಾವಿರ ಅರ್ಜಿಗಳಲ್ಲಿ ಸರಕಾರ ಕೇವಲ 8,803 ಅರ್ಜಿಗಳನ್ನು ಮಾತ್ರ ಮಾನ್ಯ ಮಾಡಿದೆ. ಉಳಿದ ಅರ್ಜಿಗಳು ಯಾವ ದಂಡಮಾನದಿಂದ ತಿರಸ್ಕರಿಸಲಾಗಿದೆ ಎಂಬ ಮಾಹಿತಿ ನಾವು ಪಡೆಯುಬೇಕಾದರೆ, ಹೋರಾಟದ ಮೂಲಕ ಪಡೆಯಬೇಕಾಗಿದೆ. ಇದಕ್ಕೆ ಕೆಲ ಅಧಿಕಾರಿಗಳು ಸಹ ಕಾರಣ ಕರ್ತರಾಗಿದ್ದಾರೆ. ಶಿಸ್ತಿನ ಸಂಘಟನಾ ಶಕ್ತಿಯಿಂದ ಮಾತ್ರ ಭೂಹೀನರಿಗೆ ಹಕ್ಕು ಪತ್ರ ಪಡೆಯಲು ಸಾಧ್ಯ ಎಂದರು. ಸಾಹಿತಿ ವಿಷ್ಣು ನಾಯ್ಕ, ಕಾರ್ಮಿಕ ಮುಖಂಡೆ ಯಮುನಾ ಗಾಂವಕರ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿಯ ಉಪಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ಸಿ.ಐ.ಟಿ. ಉತ್ತರ ಕನ್ನಡ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಆರ್. ಶಾನಭಾಗ್ ಹಾಗೂ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯಕ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಾರ್ಯಕ್ರಮ ಪೂರ್ವದಲ್ಲಿ ಹಳಿಯಾಳದ ರೈತ ಮುಖಂಡ ಆರ್.ಎಂ.ಮುಲ್ಲಾ ಸಂಘಟನೆಯ ಧ್ವಜಾ ರೋಹಣ ನೆರವೇರಿಸಿದರು. ರೈತ ಸಂಘಟನೆ ವಿವಿಧ ತಾಲೂಕಿನ ಪ್ರಮುಖರಾದ ವೀರಭದ್ರ ನಾಯ್ಕ ಸಿದ್ದಾಪುರ, ಚಂದ್ರಕಾಂತ ಕೊಚರೇಕರ ಹೊನ್ನಾವರ, ಶ್ರೀಧರ ಶೆಟ್ಟಿ ಭಟ್ಕಳ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ಯಾಮನಾಥ ನಾಯ್ಕ ಕಾರವಾರ ಸ್ವಾಗತಿಸಿದರು. ಗೌರೀಶ ನಾಯಕ ವಂದಿಸಿದರು.

ಸ್ವಾಮಿನಾಥನ್ ವರದಿಯನ್ನು ಜಾರಿ ಗೊಳಿಸಲು ಒತ್ತಾಯಿಸಿದರೆ ಕೇಂದ್ರ ಸರಕಾರ ಜಾಣ ಕಿವುಡುತನ ಪ್ರದರ್ಶಿಸುತ್ತಿದೆ. ಆರ್ಥಿಕ, ಕೃಷಿ, ಶಿಕ್ಷಣ ಕ್ಷೇತ್ರಗಳನ್ನು ಶ್ರೀಮಂತ ರಿಗೆಒಪ್ಪಿಸಿ ಜನ ಸಾಮಾನ್ಯರನ್ನು ಸಂಕಷ್ಟಗಳಿಗೆ ದೂಡುತ್ತಿರುವ ಕೇಂದ್ರ ಸರಕಾರ ಇದನ್ನೇ ಅಚ್ಛೇ ದಿನ್ ಎಂದು ಹೇಳುತ್ತಿದೆ. ಇದರ ವಿರುದ್ಧ ಜನಾಂದೋಲ ರೂಪಿಸುವ ಮೂಲಕ ಐಕ್ಯತೆಯಿಂದ ಎಲ್ಲರು ದೇಶದ್ಯಾಂತ ಬೃಹೃತ್ ಚಳವಳಿಗೆ ಮುಂದಾಗಬೇಕಾಗಿದೆ.
ಡಾ. ವಿಜು ಕೃಷ್ಣನ್, ಭಾರತ ಕಿಸಾನ ಸಭಾದ ಜಂಟಿ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X