Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಬಿಟ್ಟು ರೈಲು ಏರಿದ ಶಿವಸೇನೆ ಸಂಸದ...

ವಿಮಾನ ಬಿಟ್ಟು ರೈಲು ಏರಿದ ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್

ವಾರ್ತಾಭಾರತಿವಾರ್ತಾಭಾರತಿ10 April 2017 12:50 PM IST
share
ವಿಮಾನ ಬಿಟ್ಟು ರೈಲು ಏರಿದ ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್

 ಪುಣೆ, ಎ.10: ಏರ್ ಇಂಡಿಯಾ ವಿಮಾನ ಯಾನದ ವೇಳೆ ಸಿಬ್ಬಂದಿಯೋರ್ವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಿವಸೇನೆಯ ಸಂಸದ ರವೀಂದ್ರ ಗಾಯಕ್‌ವಾಡ್ ಸಂಸತ್ ಕಲಾಪದಲ್ಲಿ ಭಾಗವಹಿಸಲು ದಿಲ್ಲಿಗೆ ತೆರಳಲು ವಿಮಾನದ ಬದಲಿಗೆ ರೈಲನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಿದ್ದಾರೆಂದು ತಿಳಿದುಬಂದಿದೆ.

‘‘ಗಾಯಕ್‌ವಾಡ್ ದಿಲ್ಲಿಗೆ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ತೆರಳಿದ್ದಾರೆ. ಅವರು ಈಗಾಗಲೇ ದಿಲ್ಲಿಗೆ ತಲುಪಿದ್ದಾರೆ. ರೈಲು ಮುಂಬೈನ ಮುಂಬೈ ಸೆಂಟ್ರಲ್‌ನಿಂದ ನಿರ್ಗಮಿಸಿದ್ದು, ಉಪನಗರ ಬೊರಿವಲಿಯಲ್ಲೂ ರೈಲು ನಿಲುಗಡೆಯಿದೆ. ಅವರು ಯಾವ ಸ್ಟೇಶನ್‌ನಲ್ಲಿ ರೈಲು ಏರಿದ್ದಾರೆಂದು ಗೊತ್ತಿಲ್ಲ. ಅವರು ಸಂಸತ್ ಕಲಾಪ ಮುಗಿಯುವ ತನಕ ದಿಲ್ಲಿಯಲ್ಲೇ ಇರಲಿದ್ದಾರೆ’’ ಎಂದು ಒಸ್ಮಾನಾಬಾದ್ ಸಂಸದ ಗಾಯಕ್‌ವಾಡ್ ಆಪ್ತ ಜೀತೇಂದ್ರ ಸಿಂಧೆ ತಿಳಿಸಿದ್ದಾರೆ.

ಗಾಯಕ್‌ವಾಡ್ ಸೋಮವಾರ ಯಾವುದೇ ವಿಮಾನವನ್ನು ಏರಿಲ್ಲ ಎಂದು ಪುಣೆ ಏರ್‌ಪೋರ್ಟ್ ಮೂಲಗಳು ತಿಳಿಸಿವೆ.

ತನ್ನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ ಗಾಯಕ್‌ವಾಡ್‌ಗೆ ಏರ್‌ಇಂಡಿಯಾ ನಿಷೇಧ ಹೇರಿತ್ತು. ವಿಮಾನಯಾನ ಸಚಿವಾಲಯದ ಒತ್ತಡಕ್ಕೆ ಮಣಿದು ಇತ್ತೀಚೆಗೆ ನಿಷೇಧವನ್ನು ಹಿಂಪಡೆದಿತ್ತು. ಸೋಮವಾರ ಬೆಳಗ್ಗೆ ಪುಣೆಯಿಂದ ದಿಲ್ಲಿಗೆ ಮೊದಲ ವಿಮಾನದಲ್ಲಿ ಗಾಯಕ್‌ವಾಡ್ ತೆರಳಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ, ಅವರು ವಿಮಾನದ ಬದಲಿಗೆ ರೈಲಿನಲ್ಲಿ ತೆರಳಿ ಬೆಳಗ್ಗೆ 9:30ಕ್ಕೆ ದಿಲ್ಲಿ ತಲುಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X