ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ‘ಪಿಂಕ್ ಹೊಯ್ಸಳ’ ವಾಹನವನ್ನು ಲೋಕಾರ್ಪಣೆಗೊಳಿಸಿದರು ಹಾಗೂ ಮಹಿಳೆಯರ ಸಹಾಯಕ್ಕಾಗಿ ಆರಂಭಿಸಲಾಗಿರುವ ಸುರಕ್ಷಾ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದರು.
ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ‘ಪಿಂಕ್ ಹೊಯ್ಸಳ’ ವಾಹನವನ್ನು ಲೋಕಾರ್ಪಣೆಗೊಳಿಸಿದರು ಹಾಗೂ ಮಹಿಳೆಯರ ಸಹಾಯಕ್ಕಾಗಿ ಆರಂಭಿಸಲಾಗಿರುವ ಸುರಕ್ಷಾ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದರು.