Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ ವೈದ್ಯರಿಂದ ಹೊಸ ವಂಶವಾಹಿ ರೋಗಗಳ...

ಮಣಿಪಾಲ ವೈದ್ಯರಿಂದ ಹೊಸ ವಂಶವಾಹಿ ರೋಗಗಳ ಪತ್ತೆ

ವಾರ್ತಾಭಾರತಿವಾರ್ತಾಭಾರತಿ11 April 2017 12:01 AM IST
share
ಮಣಿಪಾಲ ವೈದ್ಯರಿಂದ ಹೊಸ ವಂಶವಾಹಿ ರೋಗಗಳ ಪತ್ತೆ

ಉಡುಪಿ, ಎ.10: ಮಣಿಪಾಲ ಕೆಎಂಸಿಯ ಮೆಡಿಕಲ್ ಜೆನೆಟಿಕ್ಸ್ ವಿಭಾಗದ ಡಾ.ಗಿರೀಶ್ ಕಟ್ಟಿ ಅವರ ನೇತೃತ್ವದಲ್ಲಿ ‘ಮಲ್ಟಿಪಲ್ ಮೆಟೋಕಾಂಡ್ರಿಯಲ್ ಡಿಸ್ಫಂಕ್ಷನ್ ಸಿಂಡ್ರೋಮ್’ ಎಂದು ಕರೆಯಲಾಗುವ ಹೊಸ ವಂಶವಾಹಿ ಕಾಯಿಲೆಯನ್ನು ಪತೆ್ತ ಮಾಡಲಾಗಿದೆ.

ಈ ಪ್ರದೇಶದ ಪರಸ್ಪರ ಸಂಬಂಧ ಹೊಂದಿರದ ಎರಡು ಕುಟುಂಬಗಳ ನಾಲ್ವರು ಮಕ್ಕಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರಲ್ಲಿ ಈ ಕಾಯಿಲೆಗೆ ಕಾರಣವಾಗಿರಬಹುದಾದ ಐಎಸ್‌ಎಐ ಜೀನ್‌ಗಳ ನ್ಯೂನತೆಯನ್ನು ಪತ್ತೆ ಮಾಡಿರುವುದಾಗಿ ಡಾ.ಗಿರೀಶ್ ಕಟ್ಟಿ ತಿಳಿಸಿದ್ದಾರೆ.

ತಂಡದಲ್ಲಿದ್ದ ಕ್ಲಿನಿಕಲ್ ಜೆನೆಟಿಕ್ಸ್ ತಜ್ಞೆ ಡಾ.ಅಂಜು ಶುಕ್ಲಾ ಈ ಎರಡು ಕುಟುಂಬಗಳ ಮಕ್ಕಳಲ್ಲಿ ಗಂಭೀರ ನರ ಸಂಬಂಧಿ ಕಾಯಿಲೆಗಳ ಅಧ್ಯಯನ ನಡೆಸಿದ್ದರು. ಕಾಯಿಲೆಯಿಂದ ಬಾಧಿತವಾಗಿದ್ದ ಈ ನಾಲ್ಕೂ ಮಕ್ಕಳು ಎಳವೆಯಲ್ಲೇ ಮರಣ ಹೊಂದಿದ್ದರು. ಎಲ್ಲ ಜೀನ್‌ಗಳನ್ನು ಒಂದು ಪ್ರಯೋಗಕ್ಕೆ ಒಳಪಡಿಸುವುದಕ್ಕಾಗಿ ಮೊದಲನೆ ಕುಟುಂಬದ ಡಿಎನ್‌ಎಯನ್ನು ಎಕ್ಸೋಮ್ ಸೀಕ್ವೆನ್ಸಿಂಗ್ ಎಂದು ಕರೆಯಲಾಗುವ ಹೊಸ ತಂತ್ರಜ್ಞಾನದ ವಿಶ್ಲೇಷಣೆಗೆ ಒಳಪಡಿಸಲಾಗಿತ್ತು ಎಂದರು.

ಆನಂತರ ಜೈವಿಕ ಮಾಹಿತಿಗಳ ವಿಶ್ಲೇಷ ಣೆಯ ಮೂಲಕ ಸಮಾನ ರೀತಿಯ ಬಾಧಿತ ಕುಟುಂಬವನ್ನು ಗುರುತಿಸಲಾಯಿತು. ಎಲ್ಲ ನಾಲ್ಕು ಮಕ್ಕಳಲ್ಲೂ ಮೆದುಳಿನ ಬೂದು ಅಂಶದ (ವೈಟ್ ಮ್ಯಾಟರ್ ಡಿಸೀಸ್ ಆಫ್ ಬ್ರೈನ್) ತೀವ್ರ ಕಾಯಿಲೆ ಹಾಗೂ ಜೀವಕೋಶಗಳಲ್ಲಿ ಮೈಟೋಕಾಂಡ್ರಿಯಾದ ಕಾರ್ಯವೈಫಲ್ಯ ಪತ್ತೆಯಾಯಿತು ಎಂದವರು ತಿಳಿಸಿದರು.

ಮಣಿಪಾಲ ವಿವಿಯ ಉಪಕುಲಪತಿ ಡಾ.ವಿನೋದ್ ಭಟ್, ಕಾಯಿಲೆಗೆ ಕಾರಣವಾಗಿರುವ ಜೆನೆಟಿಕ್ ಮೂಲದ ಸಂಶೋಧನೆಗಾಗಿ ಕೆಎಂಸಿಯ ಮೆಡಿಕಲ್ ಜೆನೆಟಿಕ್ಸ್ ವಿಭಾಗದ ತಂಡವನ್ನು ಶ್ಲಾಘಿಸಿದರು. ನೇಚರ್ ಪಬ್ಲಿಷಿಂಗ್ ಗ್ರೂಪ್ ಪ್ರಕಟಿಸುವ ಹ್ಯೂಮನ್ ಜೆನೆಟಿಕ್ಸ್ ಕುರಿತಾದ ಜನಪ್ರಿಯ ಪತ್ರಿಕೆಯಲ್ಲಿ ಈ ಸಂಶೋಧನೆಗೆ ಸಂಬಂಧಿಸಿದ ವಿವರಗಳು ಪ್ರಕಟಗೊಂಡಿದೆ ಎಂದರು.

ಹೊಸ ಜೀನ್‌ನ ಸಂಶೋಧನೆಯಲ್ಲಿ ತಮ್ಮ ತಂಡ ತೋರಿದ ಸಾಧನೆ ಮತ್ತು ಪ್ರಯತ್ನವನ್ನು, ಮೂಳೆಗಳ ಜೆನೆಟಿಕ್ ಅಸ್ವಸ್ಥತೆಮತ್ತು ಮಕ್ಕಳಲ್ಲಿ ಮೆದುಳಿನ ಅಸ್ವಸ್ಥತೆಗೆ ಸಂಬಂಧಿಸಿದ ಹಾಗೆ ವಿಭಾಗ ಮಾಡಿದ ಮಹತ್ವದ ಕೆಲಸದ ವಿವರಗಳನ್ನು ಡಾ.ಗಿರೀಶ್ ಕಟ್ಟಿ ನೀಡಿದರು.

ಕೆಎಂಸಿಯ ಡೀನ್ ಡಾ.ಪೂರ್ಣಿಮಾ ಬಾಳಿಗಾ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಕರ್ನಲ್ ಎಂ.ದಯಾನಂದ ತಂಡಕ್ಕೆ ಶುಭ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X