Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಂಗಳೂರಿನ ಕಿರೀಟಕ್ಕೆ ಇನ್ನೊಂದು...

ಬೆಂಗಳೂರಿನ ಕಿರೀಟಕ್ಕೆ ಇನ್ನೊಂದು ವಿಶಿಷ್ಟ ಗರಿ

ವಾರ್ತಾಭಾರತಿವಾರ್ತಾಭಾರತಿ11 April 2017 1:18 PM IST
share
ಬೆಂಗಳೂರಿನ ಕಿರೀಟಕ್ಕೆ ಇನ್ನೊಂದು ವಿಶಿಷ್ಟ ಗರಿ

ಬೆಂಗಳೂರು, ಎ.11: ದೇಶದ ಐಟಿ ರಾಜಧಾನಿಯೆಂದೇ ಖ್ಯಾತವಾಗಿರುವ ಬೆಂಗಳೂರಿನ ಕಿರೀಟಕ್ಕೆ ಮತ್ತೊಂದು ವಿಶಿಷ್ಟ ಗರಿ ಮೂಡಿದೆ. ರ್ಯಾಂಡ್(rand)ಸ್ಟಾಡ್ ಸ್ಯಾಲರಿ ಟ್ರೆಂಡ್ಸ್ ಸ್ಟಡಿ 2017ರ ಪ್ರಕಾರ ದೇಶದಲ್ಲಿಯೇ ವೃತ್ತಿಪರರಿಗೆ ಅತ್ಯಂತ ಹೆಚ್ಚು ವೇತನ ನೀಡುವ ನಗರವಾಗಿ ಅದು ಗುರುತಿಸಿಕೊಂಡಿದೆ. ನಗರದ ವೃತ್ತಿಪರರು ಸರಾಸರಿ ವಾರ್ಷಿಕ ವೇತನ ರೂ 14.6 ಲಕ್ಷ ಪಡೆಯುತ್ತಾರೆಂದು ಈ ಸಮೀಕ್ಷೆ ತಿಳಿಸಿದೆ.

ಬೆಂಗಳೂರಿನ ನಂತರದ ಸ್ಥಾನ ಮುಂಬೈ (ರೂ.14.2 ಲಕ್ಷ) ಹಾಗೂ ಹೈದರಾಬಾದ್ (ರೂ.13.6 ಲಕ್ಷ) ಪಡೆದಿವೆ. ಈ ಸಮೀಕ್ಷೆಯ ಪ್ರಕಾರ ಜಾವಾ ಪ್ರೊಗ್ರಾಮರ್ಸ್ ದೇಶದಲ್ಲಿ ಅತ್ಯಧಿಕ ವೇತನ ಪಡೆಯುವ ವೃತ್ತಿಪರರಾಗಿದ್ದಾರೆ. ಅವರು ವಾರ್ಷಿಕ ಸರಾಸರಿ ರೂ.18 ಲಕ್ಷ ವೇತನ ಪಡೆಯುತ್ತಾರೆಂದು ಸಮೀಕ್ಷೆ ಕಂಡುಕೊಂಡಿದೆ.

ದೇಶದಾದ್ಯಂತ ಸುಮಾರು 15 ವಿವಿಧ ಕ್ಷೇತ್ರಗಳ 20 ಕೈಗಾರಿಕೆಗಳ ಒಂದು ಲಕ್ಷ ಉದ್ಯೋಗಗಳನ್ನು ವಿಶ್ಲೇಷಿಸಿ ಈ ವರದಿಯನ್ನು ತಯಾರಿಸಲಾಗಿದೆ. ವೇತನಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಪ್ರಮುಖ ನಗರಗಳ ಪೈಕಿ ಕೊನೆಯ ಸ್ಥಾನದಲ್ಲಿದ್ದು, ಇಲ್ಲಿನ ವೃತ್ತಿಪರರು ಸರಾಸರಿ ವಾರ್ಷಿಕ ರೂ. 11.4 ಲಕ್ಷ ವೇತನ ಪಡೆಯುತ್ತಾರೆ.

ಆರು ವರ್ಷಗಳ ತನಕ ಅನುಭವವಿರುವ ಯುವ ಉದ್ಯೋಗಿಗಳಿಗೆ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ಐಟಿ ಕ್ಷೇತ್ರದಲ್ಲಿ ಅತ್ಯಧಿಕ ವೇತನ ದೊರೆಯುತ್ತಿದೆ. ಈ ವರ್ಗದ ಸರಾಸರಿ ವೇತನ ವಾರ್ಷಿಕ ರೂ. 5.5 ಲಕ್ಷ ಆಗಿದ್ದರೆ ದಿಲ್ಲಿ ಹಾಗೂ ಚೆನ್ನೈನಲ್ಲಿ ವೇತನ ಕ್ರಮವಾಗಿ ರೂ. 5.4 ಲಕ್ಷ ಹಾಗೂ ರೂ. 5.5 ಲಕ್ಷ ಆಗಿದೆ.

ಆರರಿಂದ-15 ವರ್ಷ ಅನುಭವವಿರುವ ಉದ್ಯೋಗಿಗಳಿಗೆ ಮುಂಬೈ ವಾರ್ಷಿಕ ರೂ. 10.5 ಲಕ್ಷ ವೇತನದೊಂದಿಗೆ ಅಗ್ರ ಸ್ಥಾನದಲ್ಲಿದ್ದರೆ ನಂತರದ ಸ್ಥಾನಗಳು ಬೆಂಗಳೂರು ಹಾಗೂ ಚೆನ್ನೈಗೆ ಹೋಗಿವೆ.

ಹದಿನೈದು ವರ್ಷ ಮೇಲ್ಪಟ್ಟು ಅನುಭವವಿರುವವರಿಗೆ ಬೆಂಗಳೂರು ನಗರದಲ್ಲಿ ಗರಿಷ್ಠ ಅಂದರೆ ರೂ. 28 ಲಕ್ಷ ವಾರ್ಷಿಕ ವೇತನ ದೊರೆಯುತ್ತಿದೆಯೆಂದೂ ಸಮೀಕ್ಷೆಯಲ್ಲಿ ಕಂಡುಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X