Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲ್ಲಿ ಗೋಡಂಬಿ ಕೇಜಿಗೆ 10 - 20 ರೂಪಾಯಿ...

ಇಲ್ಲಿ ಗೋಡಂಬಿ ಕೇಜಿಗೆ 10 - 20 ರೂಪಾಯಿ !

ವಾರ್ತಾಭಾರತಿವಾರ್ತಾಭಾರತಿ11 April 2017 11:11 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಲ್ಲಿ ಗೋಡಂಬಿ ಕೇಜಿಗೆ 10 - 20 ರೂಪಾಯಿ !

ಜಮತಾಡ,ಎ.11 : ಗೋಡಂಬಿ ತಿನ್ನುವುದೆಂದರೆ ಹಲವರಿಗೆ ಇಷ್ಟ. ಅದು ಆರೋಗ್ಯವರ್ಧಕವೂ ಹೌದು. ಆದರೆ ಅದರ ಬೆಲೆ ಮಾತ್ರ ಕೈಗೆಟಕುವಂತಹುದ್ದಲ್ಲ. ರಾಜಧಾನಿ ದೆಹಲಿಯಲ್ಲಿ ಗೋಡಂಬಿ ಕೆಜಿಗೆ ರೂ 800ರಂತೆ ಮಾರಾಟವಾಗುತ್ತಿದ್ದರೆ ಅಲ್ಲಿಂದ 1200 ಕಿಮೀ ದೂರದ ಜಾರ್ಖಂಡ್ ರಾಜ್ಯದ ಒಂದು ಪಟ್ಟಣದಲ್ಲಿ ಗೋಡಂಬಿ ಕೆಜಿಗೆ ರೂ 10ರಿಂದ ರೂ 20ಕ್ಕೆ ಲಭ್ಯವಿದೆಯೆಂದರೆ ನಂಬಲು ಸಾಧ್ಯವೇ ? ಆದರೆ ಇದು ನಿಜ.

ಜಮತಾಡ ಜಿಲ್ಲೆಯ ನಾಲ ಎಂಬ ಗ್ರಾಮದ 49 ಎಕರೆ ಪ್ರದೇಶದಲ್ಲಿ ಗೇರು ಬೆಳೆ ಬೆಳೆಯಲಾಗುತ್ತಿದ್ದು ಗೇರು ಇಳೆಯೂ ಸಾಕಷ್ಟು ಆಗುತ್ತಿರುವುದರಿಂದ ಇಲ್ಲಿ ಗೇರುಬೀಜ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿದೆ.

ಇಷ್ಟೊಂದು ವಿಸ್ತಾರವಾದ ಪ್ರದೇಶದಲ್ಲಿ ಗೇರು ಬೆಳೆ ಬೆಳೆದಿರುವ ಹಿಂದೆ ಒಂದು ಕಥೆಯಿದೆ. ಇಲ್ಲಿನ ಹಿಂದಿನ ಜಿಲ್ಲಾಧಿಕಾರಿ ಕೃಪಾನಂದ್ ಝಾ ಎಂಬವರಿಗೆ ಗೋಡಂಬಿ ತಿನ್ನುವುದೆಂದರೆ ಬಹಳ ಇಷ್ಟವಾಗಿತ್ತು. ಇದೇ ಕಾರಣದಿಂದ ಅವರು ಗೇರು ಬೆಳೆಯಲ್ಲಿ ಆಸಕ್ತಿ ವಹಿಸಿದ್ದರು. ಒಡಿಶಾದ ಗೇರು ಬೆಳೆಗಾರರನ್ನು ಕಂಡು ಮಾತನಾಡಿಸಿದ ಅವರು ಕೃಷಿ ವಿಜ್ಞಾನಿಗಳಿಂದಲೂ ಮಾಹಿತಿ ಪಡೆದು ಗೇರು ಬೆಳೆಗೆ ಉತ್ತೇಜನ ನೀಡಿದರು. ಕೆಲವೇ ವರ್ಷಗಳಲ್ಲಿ ಇಲ್ಲಿ ಗೇರು ಬೆಳೆಗಳು ಅಧಿಕ ಇಳುವರಿ ನೀಡಲಾರಂಭಿಸಿದ್ದವು.

ಝಾ ಅವರು ಇಲ್ಲಿಂದ ವರ್ಗವಾದ ನಂತರ ಗೇರು ತೋಟಗಳ ಉಸ್ತುವಾರಿಯನ್ನು ಮೂರು ವರ್ಷಗಳ ಕಾಲ ನಿಮಾಯಿ ಘೋಷ್ ಎಂಡ್ ಕಂಪೆನಿಗೆ ನೀಡಲಾಗಿತ್ತು. ಇಲ್ಲಿ ಪ್ರತಿ ವರ್ಷ ಸಾವಿರಾರು ಕ್ವಿಂಟಾಲ್ ಗೇರು ಇಳುವರಿ ದೊರೆಯುತ್ತಿತ್ತು.

ಕಳೆದ ವರ್ಷ ಇಲ್ಲಿ 100 ಹೆಕ್ಟೇರ್ ಪ್ರದೇಶದಲ್ಲಿ ಗೇರು ಮರಗಳನ್ನು ಬೆಳೆಸಲು ನಿರ್ಧರಿಸಲಾಗಿತ್ತು. ರಾಷ್ಟ್ರೀಯ ತೋಟಗಾರಿಕಾ ಮಿಶನ್ ಅನ್ವಯ ಗೇರು ಗಿಡಗಳನ್ನು ನೆಡುವ ಜವಾಬ್ದಾರಿ ಜಿಲ್ಲಾ ಕೃಷಿ ಇಲಾಖೆಗೆ ನೀಡಲಾಗಿದೆಯಾದರೂ ಈ ಕಾರ್ಯ ಇನ್ನೂ ಆರಂಭಗೊಂಡಿಲ್ಲ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X