Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿಯಲ್ಲಿ ಮೃತಪಟ್ಟ ಪುತ್ತೂರಿನ...

ಸೌದಿಯಲ್ಲಿ ಮೃತಪಟ್ಟ ಪುತ್ತೂರಿನ ವ್ಯಕ್ತಿಯ ದಫನಕಾರ್ಯ ನಿರ್ವಹಿಸಿದ ಐಎಸ್‌ಎಫ್

ಶಾಹುಲ್ ಹಮೀದ್ ಕಾಶಿಪಟ್ಣಶಾಹುಲ್ ಹಮೀದ್ ಕಾಶಿಪಟ್ಣ11 April 2017 4:43 PM IST
share
ಸೌದಿಯಲ್ಲಿ ಮೃತಪಟ್ಟ ಪುತ್ತೂರಿನ ವ್ಯಕ್ತಿಯ ದಫನಕಾರ್ಯ ನಿರ್ವಹಿಸಿದ ಐಎಸ್‌ಎಫ್

ಸೌದಿ ಅರೇಬಿಯಾ, ಎ.11: ಇಲ್ಲಿನ ಅಶೀರ್ ಪ್ರಾಂತದ ಸರತ್ ಅಬೀದಾ ಎಂಬಲ್ಲಿ ಮಾ.14ರಂದು ಪುತ್ತೂರು ತಾಲೂಕಿನ ಮುಕ್ವೆ ನಿವಾಸಿ ಅಶ್ರಫ್ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಊರಿಗೆ ತರಲಾಗದಿರುವುದರಿಂದ ದಫನ ಕಾರ್ಯಕ್ಕೆ ಇಂಡಿಯನ್ ಸೋಶಿಯಲ್ ಫೋರಂ(ಐಎಸ್‌ಎಫ್) ಸಹಕರಿಸಿದೆ.

ಅಶ್ರಫ್ ಮೃತಪಟ್ಟ ವಿಷಯ ಅರಿತ ಕೂಡಲೇ ಐಎಸ್‌ಎಫ್ ಕಮೀಸ್ ಮುಶಾಯ್ತ್ ಘಟಕದ ಅಧ್ಯಕ್ಷ, ಇಂಡಿಯನ್ ಕಾನ್ಸುಲೇಟ್ ಜಿದ್ದಾ ಇದರ ಸದಸ್ಯರೂ ಆಗಿರುವ ಹನೀಫ್ ಮಂಜೇಶ್ವರ ನೇತೃತ್ವದ ತಂಡ ಅಗತ್ಯ ಕಾರ್ಯಗಳಿಗೆ ಸಂಬಂಧಿಸಿ ಕಾರ್ಯಪ್ರವೃತ್ತವಾಗಿತ್ತು. ಜಾನ್ ಪುತ್ತೂರು, ಅಶ್ರಫ್ ಬಜ್ಪೆ, ಮುಹಮ್ಮದ್ ಬಾವ ಕೆ.ಸಿ.ರೋಡ್, ಕಲಂದರ್ ನೌಷಾದ್ ಕರ್ನೀರೆ, ನಝೀರ್ ಚಿಕ್ಕಮಗಳೂರು, ಸಾದಿಕ್ ಉಳ್ಳಾಲ, ನೌಶಾದ್ ಉಳ್ಳಾಲ, ಫಾರೂಕ್ ಮನಾಲ್ ಅವರನ್ನೊಳಗೊಂಡ ಈ ತಂಡದ ಸತತ ಪ್ರಯತ್ನದ ಫಲವಾಗಿ ಸೌದಿ ಅರೇಬಿಯಾದ ಕಾನೂನಿನಂತೆ ದಫನಕ್ಕಾಗಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಲಾಯಿತು. ಮೃತಪಟ್ಟ 25 ದಿನಗಳ ಒಳಗೆ ನಡೆಸಲು ದಫನ ಕಾರ್ಯ ನಿರ್ವಹಿಸಲು ನೆರವಾದರು.

ಜಮಾತುಲ್ ಖೈರಿಯ ಮಸ್ಜಿದ್‌ನಲ್ಲಿ ಜನಾಝ ನಮಾಝ್ ನೆರವೇರಿಸಲಾಯಿತು. ನಮಾಝ್ ನೇತೃತ್ವವನ್ನು ಜಮಾತುಲ್ ಖೈರಿಯಾ ಮಸ್ಜಿದ್‌ನ ಶೈಖ್ ವಹಿಸಿದ್ದರು. ನಂತರ ಸರತ್ ಅಬೀದ್ ದಫನ ಭೂಮಿಯಲ್ಲಿ ನಡೆದ ದಫನ ಕಾರ್ಯದಲ್ಲಿ ಅನಿವಾಸಿಗರೂ, ಕುಟುಂಬಿಕರು, ಗೆಳೆಯರು ಭಾಗವಹಿಸಿದ್ದರು.

share
ಶಾಹುಲ್ ಹಮೀದ್ ಕಾಶಿಪಟ್ಣ
ಶಾಹುಲ್ ಹಮೀದ್ ಕಾಶಿಪಟ್ಣ
Next Story
X