Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. "ಕುಸೆಲ್ದರಸ"ನಿಗೆ ರಾಜ್ಯ ಪ್ರಶಸ್ತಿಯ ಗರಿ

"ಕುಸೆಲ್ದರಸ"ನಿಗೆ ರಾಜ್ಯ ಪ್ರಶಸ್ತಿಯ ಗರಿ

ವಾರ್ತಾಭಾರತಿವಾರ್ತಾಭಾರತಿ11 April 2017 9:55 PM IST
share
ಕುಸೆಲ್ದರಸನಿಗೆ ರಾಜ್ಯ ಪ್ರಶಸ್ತಿಯ ಗರಿ

ಮಂಗಳೂರು, ಎ.11: "ಕುಸೆಲ್ದರಸೆ’ ಖ್ಯಾತಿಯ ತುಳು ರಂಗಭೂಮಿ ಹಾಗೂ ಚಿತ್ರನಟ ಮಂಗಳೂರಿನ ನವೀನ್ ಡಿ. ಪಡೀಲ್ 2016ನೆ ಸಾಲಿನ ಉತ್ತಮ ಪೋಷಕ ರಾಜ್ಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇದರೊಂದಿಗೆ ಪ್ರಾದೇಶಿಕ ಭಾಷೆಗಳ ಪೈಕಿ ತುಳು ಚಲನಚಿತ್ರದಲ್ಲಿ ಪ್ರಥಮ ಬಾರಿಗೆ ಪೋಷಕ ಪಾತ್ರದಲ್ಲಿ ಅಭಿನಯಿಸಿದ ಪಡೀಲ್ ಈ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ. ಸೂರ್ಯ ಮೆನನ್ ನಿರ್ದೇಶನದ ‘ಕುಡ್ಲ ಕೆಫೆ’ ತುಳು ಚಲನಚಿತ್ರದ ಪಾತ್ರಕ್ಕಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ‘‘ಪ್ರಶಸ್ತಿ ಬಂದಿರುವುದು ತಂಬಾ ಸಂತಸ ತಂದಿದೆ. ಕನ್ನಡ, ಕೊಂಕಣಿ ಇತರ ಪ್ರಾದೇಶಿಕ ಭಾಷೆಗಳ ನಡುವೆ ಪ್ರಥಮ ಬಾರಿಗೆ ನನಗೆ ತುಳುವಿನಲ್ಲಿ ಉತ್ತಮ ಪೋಷಕ ನಟ ಪ್ರಶಸ್ತಿ ದೊರೆತಿದೆ. ಇದಕ್ಕಾಗಿ ತುಳುನಾಡಿನ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ’’ಎಂದು ನವೀನ್ ಡಿ. ಪಡೀಲ್ ಪತ್ರಿಕೆಯೊಂದಿಗೆ ಹರುಷವನ್ನು ಹಂಚಿಕೊಂಡಿದ್ದಾರೆ.

ತುಳು ನಾಟಕರಂಗದಲ್ಲಿ ಖ್ಯಾತ ಹಾಸ್ಯ ನಟನಾಗಿ, ಪೋಷಕ ನಟನಾಗಿ ಹಾಸ್ಯ ನಾಟಕಗಳ ಪ್ರಮುಖ ನಟನಾಗಿ ಮಿಂಚಿರುವ ನವೀನ್ ಡಿ. ಪಡೀಲ್ ಸುಮಾರು 70ಕ್ಕೂ ಅಧಿಕ ತುಳು ಚಲನಚಿತ್ರಗಳ ಜೊತೆಗೆ ಕಿರುತೆರೆಯಲ್ಲೂ ನಟಿಸಿ ಮಿಂಚುತ್ತಿದ್ದಾರೆ.

 ‘ಕುಡ್ಲ ಕೆಫೆ’ ಕರಾವಳಿಯ ಹೊಟೇಲ್ ಉದ್ಯಮದಲ್ಲಿನ ಏಳು ಬೀಳುಗಳನ್ನೊಳಗೊಂಡ ಕೌಟುಂಬಿಕ ಹಿನ್ನೆಲೆ ಮತ್ತು ಸಾಮಾಜಿಕ ಪರಿಸರದ ಸುತ್ತ ಹೆಣೆದುಕೊಂಡ ಚಿತ್ರ. ಹೊಟೇಲ್ ವ್ಯವಹಾರದಲ್ಲಿ ಸೋತು ಖಿನ್ನತೆಗೊಳಗಾಗುವವನಾಗಿ ನವೀನ್ ಪಡೀಲ್ ಅಭಿನಯಿಸಿದ್ದಾರೆ. ಈ ಸೋಲಿನಿಂದ ಪಾರಾಗಲು ಮತ್ತು ಉದ್ಯಮವನ್ನು ಉಳಿಸಲು ಕಬಡ್ಡಿ ಕ್ರೀಡೆಯನ್ನು ಅವಲಂಬಿಸಿ ಮತ್ತೆ ಯಶಸ್ಸು ಕಾಣುವ ಪಾತ್ರದಲ್ಲಿ ನವೀನ್ ಡಿ. ಪಡೀಲ್ ಲವಲವಿಕೆಯ ಅಭಿನಯ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X