Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೆವಿಲ್ಸ್‌ಗೆ ಬೆದರಿದ ಪುಣೆ ಸೂಪರ್‌ಜೈಂಟ್

ಡೆವಿಲ್ಸ್‌ಗೆ ಬೆದರಿದ ಪುಣೆ ಸೂಪರ್‌ಜೈಂಟ್

ಸ್ಯಾಮ್ಸನ್ ಶತಕ, ಮಿಂಚಿದ ಝಹೀರ್

ವಾರ್ತಾಭಾರತಿವಾರ್ತಾಭಾರತಿ11 April 2017 11:52 PM IST
share
ಡೆವಿಲ್ಸ್‌ಗೆ ಬೆದರಿದ ಪುಣೆ ಸೂಪರ್‌ಜೈಂಟ್

 ಪುಣೆ, ಎ.11: ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶತಕ(102, 63 ಎಸೆತ ),ಆಲ್‌ರೌಂಡರ್ ಮೊರಿಸ್(ಅಜೇಯ 38, 9 ಎಸೆತ, 4 ಬೌಂಡರಿ, 3 ಸಿಕ್ಸರ್), ನಾಯಕ ಝಹೀರ್ ಖಾನ್(3-20) ಹಾಗೂ ಅಮಿತ್ ಮಿಶ್ರಾ(3-11)  ನೆರವಿನಿಂದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡದ ವಿರುದ್ಧ 97 ರನ್‌ಗಳ ಅಂತರದಿಂದ ಜಯ ಸಾಧಿಸಿದೆ.

ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಮಂಗಳವಾರ ಟಾಸ್ ಜಯಿಸಿದ ಪುಣೆ ತಂಡದ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಡೆಲ್ಲಿ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಡೆಲ್ಲಿ ತಂಡ ಸ್ಯಾಮ್ಸನ್ ಶತಕದ ಸಹಾಯದಿಂದ 4 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.

ತವರು ನೆಲದಲ್ಲಿ ಗೆಲ್ಲಲು ಕಠಿಣ ಗುರಿ ಪಡೆದ ಪುಣೆ ತಂಡ ಯಾವ ಹಂತದಲ್ಲೂ ಹೋರಾಟವನ್ನೇ ನೀಡದೆ ಝಹೀರ್‌ಖಾನ್(3-20), ಅಮಿತ್ ಮಿಶ್ರಾ(3-11) ಹಾಗೂ ಕಮಿನ್ಸ್(2-24) ದಾಳಿಗೆ ತತ್ತರಿಸಿ 16.1 ಓವರ್‌ಗಳಲ್ಲಿ ಕೇವಲ 108 ರನ್‌ಗೆ ಆಲೌಟಾಗಿ ಸೋಲೊಪ್ಪಿಕೊಂಡಿತು.

 ಪುಣೆ ತಂಡದ ಪರ ಆರಂಭಿಕ ಆಟಗಾರ ಮಾಯಾಂಕ್ ಅಗರವಾಲ್(20) ಅಗ್ರ ಸ್ಕೋರರ್ ಎನಿಸಿಕೊಂಡರು. ರಜತ್ ಭಾಟಿಯ(16),ಚಾಹರ್(14), ರಹಾನೆೆ(10), ತ್ರಿಪಾಠಿ(10)ಹಾಗೂ ಧೋನಿ(11) ಎರಡಂಕೆ ಸ್ಕೋರ್ ದಾಖಲಿಸಿದರು. ಧೋನಿ ಹಾಗೂ ಭಾಟಿಯ ಆರನೆ ವಿಕೆಟ್‌ಗೆ ಗರಿಷ್ಠ 25 ರನ್ ಜೊತೆಯಾಟ ನಡೆಸಿದರು.

ಡೆಲ್ಲಿ 205/4: ಇದಕ್ಕೆ ಮೊದಲು ಅಂತಿಮ 2 ಓವರ್‌ಗಳಲ್ಲಿ ಒಟ್ಟು 45 ರನ್ ಗಳಿಸಿದ ಡೆಲ್ಲಿ 20 ಓವರ್‌ಗಳಲ್ಲಿ 205 ರನ್ ಗಳಿಸಿತು. ಮೊರಿಸ್ ಇನಿಂಗ್ಸ್ ಅಂತ್ಯದಲ್ಲಿ ಅಬ್ಬರಿಸಿದರು. 19ನೆ ಓವರ್‌ನಲ್ಲಿ ಝಾಂಪ ಎಸೆತವನ್ನು ಸಿಕ್ಸರ್‌ಗೆ ಎತ್ತಿದ ಕೇರಳದ ಬ್ಯಾಟ್ಸ್‌ಮನ್ ಸ್ಯಾಮ್ಸನ್ ಈವರ್ಷದ ಐಪಿಎಲ್‌ನಲ್ಲಿ ಮೊದಲ ಶತಕ ಬಾರಿಸಿದರು. ಶತಕ ಪೂರೈಸಿದ ಬೆನ್ನಿಗೇ ಝಾಂಪಗೆ ವಿಕೆಟ್ ಒಪ್ಪಿಸಿದರು. ಔಟಾಗುವ ಮೊದಲು 63 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ ಸಿಡಿಸಿದರು.

2ನೆ ಓವರ್‌ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಆದಿತ್ಯ ತಾರೆ(0) ವಿಕೆಟ್‌ನ್ನು ಕಳೆದುಕೊಂಡ ಡೆಲ್ಲಿ ಕಳಪೆ ಆರಂಭ ಪಡೆದಿತ್ತು. ಎರಡನೆ ವಿಕೆಟ್‌ಗೆ 69 ರನ್ ಜೊತೆಯಾಟ ನಡೆಸಿದ ಬಿಲ್ಲಿಂಗ್(24) ಹಾಗೂ ಸ್ಯಾಮ್ಸನ್ ತಂಡವನ್ನು ಆಧರಿಸಿದರು. ಬಿಲ್ಲಿಂಗ್ 24 ರನ್ ಗಳಿಸಿ ಇಮ್ರಾನ್ ತಾಹಿರ್‌ಗೆ ಕ್ಲೀನ್‌ಬೌಲ್ಡಾದರು.

ಆಗ ರಿಷಬ್ ಪಂತ್(31)ರೊಂದಿಗೆ ಕೈಜೋಡಿಸಿದ ಸ್ಯಾಮ್ಸನ್ 3ನೆ ವಿಕೆಟ್‌ಗೆ 53 ರನ್ ಸೇರಿಸಿ ತಂಡದ ಮೊತ್ತವನ್ನು 124 ರನ್‌ಗೆ ತಲುಪಿಸಿದರು. 22 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಬಾರಿಸಿದ್ದ ಪಂತ್ ಅವರು ಮಯಾಂಕ್ ಅಗರವಾಲ್‌ಗೆ ರನೌಟಾದರು.

ಸಂಕ್ಷಿಪ್ತ ಸ್ಕೋರ್

ಡೆಲ್ಲಿ ಡೇರ್ ಡೆವಿಲ್ಸ್: 20 ಓವರ್‌ಗಳಲ್ಲಿ 205/4

(ಸ್ಯಾಮ್ಸನ್ 102, ರಿಷಬ್ ಪಂತ್ 31, ತಾಹಿರ್ 1-24)

ರೈಸಿಂಗ್ ಪುಣೆ ಸೂಪರ್‌ಜೈಂಟ್: 16.1 ಓವರ್‌ಗಳಲ್ಲಿ 108 ರನ್‌ಗೆ ಆಲೌಟ್

(ಮಾಯಾಂಕ್ 20, ಅಮಿತ್ ಮಿಶ್ರಾ 3-11, ಝಹೀರ್ ಖಾನ್ 3-20, ಕಮಿನ್ಸ್ 2-24)

ಪಂದ್ಯಶ್ರೇಷ್ಠ: ಸಂಜು ಸ್ಯಾಮ್ಸನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X