Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ಯಾನ್ಸರ್ ಬಾಧಿಸಲು ಕಾರಣವೆನ್ನಲಾದ...

ಕ್ಯಾನ್ಸರ್ ಬಾಧಿಸಲು ಕಾರಣವೆನ್ನಲಾದ ಮೊಬೈಲ್ ಟವರನ್ನು ಒಂದು ವಾರದೊಳಗೆ ಮುಚ್ಚಲು ಸುಪ್ರೀಂ ಆದೇಶ

ವಾರ್ತಾಭಾರತಿವಾರ್ತಾಭಾರತಿ12 April 2017 5:37 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕ್ಯಾನ್ಸರ್ ಬಾಧಿಸಲು ಕಾರಣವೆನ್ನಲಾದ ಮೊಬೈಲ್ ಟವರನ್ನು ಒಂದು ವಾರದೊಳಗೆ ಮುಚ್ಚಲು ಸುಪ್ರೀಂ ಆದೇಶ

ಹೊಸದಿಲ್ಲಿ, ಎ.12: ಹದಿನಾಲ್ಕು ವರ್ಷಗಳಿಂದ ಮೊಬೈಲ್ ಟವರಿನಿಂದ ಹೊರಸೂಸುವ ಅಪಾಯಕಾರಿ ವಿಕಿರಣಗಳಿಂದಾಗಿಯೇ ತಾನು ಕ್ಯಾನ್ಸರ್ ಗೆ ತುತ್ತಾಗಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ್ದ ದೂರಿಗೆ ಸಂಬಂಧಿಸಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಮೊಬೈಲ್ ಟವರನ್ನು ಮುಚ್ಚಲು ಆದೇಶ ನೀಡಿದೆ.

ಗ್ವಾಲಿಯರ್ ನಗರದ ದಾಲ್ ಬಜಾರ್ ಪ್ರದೇಶದ ನಿವಾಸಿ ಪ್ರಕಾಶ್ ಶರ್ಮ ಅವರ ಮನೆ ಕೆಲಸದಾಳು ಆಗಿರುವ 42 ವರ್ಷದ ಹರೀಶ್ ಚಂದ್ ತಿವಾರಿ ಎಂಬವರ ಪ್ರಯತ್ನದ ಫಲವಾಗಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ನೆರೆಮನೆಯವರು ತಮ್ಮ ಮನೆಯ ತಾರಸಿಯಲ್ಲಿ 2002ರಲ್ಲಿ ಅಕ್ರಮವಾಗಿ ಸ್ಥಾಪಿಸಿದ್ದ ಮೊಬೈಲ್ ಟವರ್ ನಿಂದಾಗಿ ತಾನು ದಿನದ 24 ಗಂಟೆಯೂ ವಿಕಿರಣಗಳಿಂದ ಬಾಧಿತನಾಗಿದ್ದೇನೆ ಎಂದವರು ದೂರು ನೀಡಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಜಸ್ಟಿಸ್ ರಂಜನ್ ಗೊಗೊಯಿ ಹಾಗೂ ನವೀನ್ ಸಿನ್ಹಾ ಅವರನ್ನೊಳಗೊಂಡ ಪೀಠ ಈ ಮೊಬೈಲ್ ಟವರ್ ಕಾರ್ಯನಿರ್ವಹಣೆಯನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಬಿಎಸ್ಸೆನ್ನೆಲ್ ಗೆ ಆದೇಶಿಸಿದ್ದಾರೆ. ವಿಕಿರಣಗಳಿಂದ ಅಪಾಯವಾಗಿದೆ ಎಂದು ದೂರಿದ ವ್ಯಕ್ತಿಯೊಬ್ಬರ ಅಪೀಲಿನ ಆಧಾರದಲ್ಲಿ ಮೊಬೈಲ್ ಟವರೊಂದನ್ನು ಸುಪ್ರೀಂ ಕೋರ್ಟ್ ಮುಚ್ಚಿಸಿದ ಪ್ರಥಮ ಪ್ರಕರಣ ಇದಾಗಿದೆ.

ಮೊಬೈಲ್ ಟವರ್ ಗಳಿಂದ ಹೊರಸೂಸುವ ವಿಕಿರಗಣಗಳ ಅಪಾಯದ ಬಗ್ಗೆ ಸುಪ್ರೀಂ ಕೋರ್ಟಿನ ಈ ತೀರ್ಪು ಮತ್ತೆ ಚರ್ಚೆಗೆ ಆಸ್ಪದ ನೀಡಲಿದೆಯೆಂದು ನಂಬಲಾಗಿದೆ. ಕಳೆದ ವರ್ಷದ ಮಾರ್ಚ್ 18ರಿಂದ ಮೊಬೈಲ್ ಟವರ್ ಅಪಾಯಗಳ ಕುರಿತ ಅಪೀಲುಗಳ ವಿಚಾರಣೆ ಆರಂಭಿಸಿದ್ದ ಸುಪ್ರೀಂ ಕೋರ್ಟ್, ಈ ವಿಕಿರಣಗಳು ಮನುಷ್ಯರು ಹಾಗೂ ಪ್ರಾಣಿಗಳಿಗೆ ಅಪಾಯಕಾರಿ ಎಂಬುದನ್ನು ಸಾಬೀತುಡಿಸಲು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವಂತೆ ಸಂಬಂಧಿತರಿಗೆ ಹೇಳಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X