Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಬಿಜೆಪಿಗೆ ಮುಖಭಂಗ

ದಿಲ್ಲಿಯಲ್ಲಿ ಬಿಜೆಪಿಗೆ ಮುಖಭಂಗ

ಕೊಳೆಗೇರಿ ಪ್ರದೇಶದ ಅಭ್ಯರ್ಥಿ ಎಂದು ಬಿಜೆಪಿ ಪ್ರಚಾರ ಮಾಡಿದ ಮಹಿಳೆ ಕೋಟ್ಯಧೀಶೆ

ವಾರ್ತಾಭಾರತಿವಾರ್ತಾಭಾರತಿ12 April 2017 1:18 PM IST
share
ದಿಲ್ಲಿಯಲ್ಲಿ ಬಿಜೆಪಿಗೆ ಮುಖಭಂಗ

ಹೊಸದಿಲ್ಲಿ,ಎ.12 : ಕೊಳೆಗೇರಿ ಪ್ರದೇಶದ ಅಭ್ಯರ್ಥಿ ಎಂದು ಬಿಜೆಪಿ ಪ್ರಚಾರ ಮಾಡಿದ ಮಹಿಳೆಯೊಬ್ಬಳು ವಾಸ್ತವವಾಗಿ ಕೋಟ್ಯಧೀಶೆ ಎಂದು ಬಹಿರಂಗಗೊಳ್ಳುತ್ತಿದ್ದಂತೆಯೇ ಪಕ್ಷ ತೀವ್ರ ಮುಖಭಂಗಕ್ಕೊಳಗಾಗಿದೆ. ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಇತ್ತೀಚೆಗೆ ಎಂಸಿಡಿ ಚುನಾವಣೆಗಾಗಿ ಸುನೀತಾ ಕೌಶಿಕ್ ಎಂಬಾಕೆಯನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು. ಎಎಪಿ ಬಲಿಷ್ಠವಾಗಿರುವ ಕಡೆಗಳಲ್ಲಿರುವ ಕೊಳೆಗೇರಿಗಳಲ್ಲಿ ಬಿಜೆಪಿಗೆ ಬೆಂಬಲ ಪಡೆಯುವುದಕ್ಕಾಗಿ ಆ ಪ್ರದೇಶಗಳಲ್ಲಿ ರಾತ್ರಿ ತಂಗುತ್ತಿದ್ದ ತಿವಾರಿ ತಮ್ಮ ಪ್ರಚಾರ ಸಂದರ್ಭ ಈ ಮಹಿಳೆಯನ್ನು ಭೇಟಿಯಾಗಿದ್ದರು ಹಾಗೂ ಆಕೆಯನ್ನು ಇಂದರ್ ಪುರಿ ವಾರ್ಡ್ ನಿಂದ ಸ್ಫರ್ಧೆಗಿಳಿಸಿದ್ದರಲ್ಲದೆ ಆಕೆ ಕೊಳೆಗೇರಿ ಪ್ರದೇಶದ ಅಭ್ಯರ್ಥಿ ಎಂದು ಪ್ರಚಾರ ಪಡಿಸಿದ್ದರು.

ಆದರೆ ಆಕೆ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್ ನಲ್ಲಿ ಆಕೆ ಒಟ್ಟು ರೂ 90 ಲಕ್ಷ ಮೌಲ್ಯದ ಎರಡು ಮನೆಗಳು ಹಾಗೂ ಚಿನ್ನಾಭರಣಗಳನ್ನು ಹೊಂದಿದ್ದಾಳೆ ಎಂಬುದು ಬಹಿರಂಗಗೊಂಡಿದ್ದೇ ತಡ ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

‘‘ಕೊಳೆಗೇರಿ ಅಭ್ಯರ್ಥಿ ಎಂದು ಹೇಳಿಕೊಂಡು ತಿವಾರಿ ಕೋಟ್ಯಧೀಶೆಗೆ ಟಿಕೆಟ್ ನೀಡಿದೆ. ಕೋಟ್ಯಧೀಶೆಯೊಬ್ಬರು ಚುನಾವಣೆ ಸ್ಪರ್ಧಿಸುವುದು ಅಪರಾಧವಲ್ಲದೇ ಇದ್ದರೂ ಬಿಜೆಪಿಯ ಚುನಾವಣಾ ಸ್ಟಂಟ್ ಅನ್ನು ಟೀಕಿಸಬೇಕಿದೆ,’’ ಎಂದು ಎಎಪಿ ದಿಲ್ಲಿ ವಿಭಾಗದ ಸಂಚಾಲಕ ದಿಲೀಪ್ ಪಾಂಡೆ ಹೇಳಿದ್ದರು.

ಬಿಜೆಪಿ ಅಭ್ಯರ್ಥಿ ಸುನೀತಾ ಕೌಶಿಕ್ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಆಕೆಯ ಬಳಿ 720 ಚದರ ಅಡಿ ಹಾಗೂ 553 ಚದರ ಅಡಿಯ ಎರಡು ಕಟ್ಟಡಗಳಿದ್ದು ಇವುಗಳ ಮಾರುಕಟ್ಟೆ ಮೌಲ್ಯ ಕ್ರಮವಾಗಿ ರೂ 50 ಲಕ್ಷ ಹಾಗೂ ರೂ 32 ಲಕ್ಷ ಆಗಿದೆ. ಆಕೆಯ ಪತಿ ಶಿಶಿ ಭೂಷಣ್ ಬಳಿ ರೂ 10 ಲಕ್ಷ ಮೌಲ್ಯದ ಆಸ್ತಿಯಿದ್ದು ದಂಪತಿ ರೂ 7 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಇದರಲ್ಲಿ ಸುನೀತಾ ಬಳಿಯಿರುವ ಚಿನ್ನಾಭರಣಗಳ ಮೌಲ್ಯ ರೂ 6 ಲಕ್ಷ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X