Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೇವಲ ನಾಲ್ಕು ಎಸೆತಗಳಲ್ಲಿ 92 ರನ್

ಕೇವಲ ನಾಲ್ಕು ಎಸೆತಗಳಲ್ಲಿ 92 ರನ್

ಇದು ಬಾಂಗ್ಲಾ ಕ್ಲಬ್ ಕ್ರಿಕೆಟ್‌ನಲ್ಲಿ ನಡೆದ ವಿಚಿತ್ರ ಘಟನೆ

ವಾರ್ತಾಭಾರತಿವಾರ್ತಾಭಾರತಿ12 April 2017 5:53 PM IST
share
ಕೇವಲ ನಾಲ್ಕು ಎಸೆತಗಳಲ್ಲಿ 92 ರನ್

ಢಾಕಾ, ಎ.12: ಬಾಂಗ್ಲಾದೇಶ ಕ್ಲಬ್‌ನ ಆರಂಭಿಕ ಬೌಲರ್ ಕೇವಲ 4 ಎಸೆತಗಳಲ್ಲಿ 92 ರನ್ ಬಿಟ್ಟುಕೊಟ್ಟು ಸಾಟಿಯಿಲ್ಲದ ದಾಖಲೆ ನಿರ್ಮಿಸಿದ್ದಾನೆ. ಢಾಕಾ ದ್ವಿತೀಯ ದರ್ಜೆ ಕ್ರಿಕೆಟ್ ಲೀಗ್‌ನಲ್ಲಿ ಕಳಪೆ ಅಂಪೈರಿಂಗ್‌ನ್ನು ಪ್ರತಿಭಟಿಸಿ ಉದ್ದೇಶಪೂರ್ವಕವಾಗಿ ಈ ವಿಚಿತ್ರ ಬೌಲಿಂಗ್ ನಡೆಸಿದ್ದಾನೆ.

ಢಾಕಾ ಸೆಕೆಂಡ್ ಡಿವಿಜನ್ ಲೀಗ್‌ನಲ್ಲಿ 50 ಓವರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಾಲ್‌ಮಟಿಯ ಕ್ಲಬ್ 14 ಓವರ್‌ಗಳಲ್ಲಿ 88 ರನ್‌ಗೆ ಆಲೌಟಾಗಿತ್ತು. ಎದುರಾಳಿ ಆಕ್ಸಿಯೊಮ್ ಕ್ರಿಕೆಟ್ ತಂಡ ಕೇವಲ ನಾಲ್ಕು ಎಸೆತಗಳಲ್ಲಿ ವಿಕೆಟ್ ನಷ್ಟವಿಲ್ಲದೆ 92 ರನ್ ಗಳಿಸಿತ್ತು.

 ಲಾಲ್‌ಮಟಿಯ ತಂಡದ ಆರಂಭಿಕ ಬೌಲರ್ ಸುಜೊನ್ ಮಹಮೂದ್ 13 ವೈಡ್ ಹಾಗೂ ಮೂರು ನೋ -ಬಾಲ್‌ಗಳನ್ನು ಎಸೆದಿದ್ದರು. ಎಲ್ಲ ಎಸೆತಗಳು ಬೌಂಡರಿ ಗೆರೆ ದಾಟಿದ್ದವು. ಬೌಂಡರಿ ಮೂಲಕ 64 ರನ್ ಹಾಗೂ ಇತರೇ 16 ರನ್ ಸೇರಿ ಒಟ್ಟು 80 ರನ್ ಹರಿದುಬಂತು. ಮಹಮೂದ್ ಸರಿಯಾಗಿ ಎಸೆದಿದ್ದ ನಾಲ್ಕು ಎಸೆತಗಳಲ್ಲಿ ಎದುರಾಳಿ ತಂಡದ ಆರಂಭಿಕ ಆಟಗಾರ ಮುಸ್ತಫಿಝುರ್ರಹ್ಮಾನ್ 12 ರನ್ ಗಳಿಸಿದ್ದರು. ಆಕ್ಸಿಯೊಮ್ ತಂಡ 0.4 ಓವರ್‌ಗಳಲ್ಲಿ ಒಟ್ಟು 92 ರನ್ ದಾಖಲಿಸಿ 10 ವಿಕೆಟ್‌ಗಳ ಜಯ ಸಾಧಿಸಿತ್ತು.

‘‘ಕಳಪೆ ಅಂಪೈರಿಂಗ್‌ನ್ನು ಪ್ರತಿಭಟಿಸುವ ಸಲುವಾಗಿ ನಮ್ಮ ಆಟಗಾರ ಉದ್ದೇಶಪೂರ್ವಕವಾಗಿ ವೈಡ್ ಹಾಗೂ ನೋ-ಬಾಲ್‌ಗಳನ್ನು ಎಸೆದಿದ್ದರು. ಲೀಗ್‌ನ ಉದ್ದಕ್ಕೂ ಅಂಪೈರಿಂಗ್ ಕಳಪೆಯಾಗಿತ್ತು. ಟಾಸ್ ಬಳಿಕ ಅಂಪೈರ್ ನಮ್ಮ ತಂಡದ ನಾಯಕನಿಗೆ ನಾಣ್ಯವನ್ನು ನೋಡಲು ಅವಕಾಶ ನೀಡಿರಲಿಲ್ಲ. ಟಾಸ್ ಹಾರಿಸಿದ ಬಳಿಕ ನೀವು ಬ್ಯಾಟಿಂಗ್ ಮಾಡಿ ಎಂದು ನಮ್ಮ ತಂಡಕ್ಕೆ ಅಂಪೈರ್ ಸೂಚಿಸಿದ್ದರು. ತಂಡ ಬ್ಯಾಟಿಂಗ್ ಆರಂಭಿಸಿದ ತಕ್ಷಣ 7 ಓವರ್‌ನೊಳಗೆ 11 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು’’ಎಂದು ಲಾಲ್‌ಮಟಿಯ ಕ್ಲಬ್ ಕಾರ್ಯದರ್ಶಿ ಅದ್ನಾನ್ ರಹ್ಮಾನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X