Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ...

ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಕಾಲ್ನಡಿಗೆ ಹೊರಟ ಹೋರಾಟಗಾರರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡನೀಯ: ಕ್ಯಾಂಪಸ್ ಫ಼್ರಂಟ್

ವಾರ್ತಾಭಾರತಿವಾರ್ತಾಭಾರತಿ12 April 2017 9:25 PM IST
share
ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಕಾಲ್ನಡಿಗೆ ಹೊರಟ ಹೋರಾಟಗಾರರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡನೀಯ: ಕ್ಯಾಂಪಸ್ ಫ಼್ರಂಟ್

ಬೆಂಗಳೂರು ಚಲೋದಲ್ಲಿ ಭಾಗವಹಿಸಲು ರಾಜ್ಯದ ವಿವಿಧೆಡೆ ಗಳಿಂದ ಕಾಲ್ನಡಿಗೆಯಲ್ಲಿ ಹೊರಟ ಹೋರಾಟಗಾರರನ್ನು ಇಂದು ತುಮಕೂರಿನಲ್ಲಿ ಮಾತುಕತೆಯ ನೆಪವೊಡ್ದಿ ಬಂಧಿಸಿದ ಪೊಲೀಸರ ಕ್ರಮವನ್ನು ಕ್ಯಾಂಪಸ್ ಫ಼್ರಂಟ್ ಆಫ಼್ ಇಂಡಿಯಾ ರಾಜ್ಯಾದ್ಯಕ್ಷರಾದ ಮಹಮ್ಮದ್ ತಫ಼್ಸೀರ್ ತೀವ್ರವಾಗಿ ಖಂಡಿಸಿದ್ದಾರೆ.

ಹಲವಾರು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಭೂಮಿ, ಕ್ರಷಿ ,ಬರ ಪರಿಹಾರ,ದಲಿತ ಅಲ್ಪಸಂಖ್ಯಾತರ ಹಕ್ಕು,ಆಹಾರದ ಹಕ್ಕು ಮತ್ತು ಮಹಿಳೆಯರ ಹಕ್ಕು ಹಾಗೂ ಶಿಕ್ಷಣಕ್ಕೆ ಸಂಬಂದಪಟ್ಟ ಹತ್ತಾರು ಬೇಡಿಕಗಳನ್ನಿಟ್ಟುಕೊಂಡು ಬೆಂಗಳೂರು ಬನ್ನಪ್ಪ ಪಾರ್ಕ್ ಬಳಿ ಎಪ್ರಿಲ್ 14 ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು.

ಈ ಹೋರಾಟವನ್ನು ಬೆಂಬಲಿಸಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಕಾರ್ಮಿಕರು,ರೈತರು,ಮತ್ತು ಮಹಿಳೆಯರನ್ನೊಳಗೊಂಡ ಸುಮಾರು ಸಾವಿರಕ್ಕೂ ಮಿಕ್ಕಿ ಹೋರಾಟ ಗಾರರು ಕಾಲ್ನಡಿಗೆಯಲ್ಲಿ ಬರುತ್ತಿದ್ದರು.ಈಗಾಗಲೇ ಸುಮಾರು 280 ಕಿ.ಮೀ.  ಕ್ರಮಿಸಿದ್ದ ಕಾಲ್ನಡಿಗೆ ಜಾಥವನ್ನು ತುಮಕೂರು ಬಳಿ ತಡೆದ ಪೊಲೀಸರು ಬೇಡಿಕೆಗಳನ್ನು ಈಡೇರಿಸುವ ನೆಪವೊಡ್ದಿ ಮಾತುಕತೆಗೆ ಕರೆದು ನಾಯಕರನ್ನು ಮತ್ತು ಕಾರ್ಯಕರ್ತರನ್ನು ಬಂಧಿಸಿರುತ್ತಾರೆ.

ಇದು ಸರಕಾರವು ಜನರ ಹಕ್ಕುಗಳ ಪರವಾದ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು ,ಜನರ ಬೇಡಿಕೆಗಳನ್ನು ಈಡೇರಿಸಬೇಕಾದ ಸರಕಾರವೇ ಪೊಲೀಸರ ಮೂಲಕ ಪ್ರತಿಭಟನೆಯನ್ನು ತಡೆಯುವುದು ಬಹಳ ಖಂಡನೀಯವಾಗಿದೆ.ಆದುದರಿಂದ ಮಾನ್ಯ ಮುಖ್ಯಮಂತ್ರಿಗಳು  ಕೂಡಲೇ ಮದ್ಯ ಪ್ರವೇಶಿಸಿ ಬಂಧನಕ್ಕೊಳಗಾದ ಹೋರಾಟಗಾರರನ್ನು  ಬಿಡುಗಡೆಗೊಳಿಸಬೇಕು ಮತ್ತು ಅವರ ಬೇಡಿಕೆಗಳನ್ನು ಅತೀ ಶೀರ್ಘವಾಗಿ ಈಡೇರಿಸಬೇಕೆಂದು ಕ್ಯಾಂಪಸ್ ಫ಼್ರಂಟ್ ಆಫ಼್ ಇಂಡಿಯಾ ಆಗ್ರಹಿಸುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X