Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್‌:...

ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್‌: ಕಲ್ಕುಡೆ, ರಾಯಲ್, ಬ್ರಾಂಡ್ ವಿಷನ್ ತಂಡಗಳಿಗೆ ಜಯ

ವಾರ್ತಾಭಾರತಿವಾರ್ತಾಭಾರತಿ12 April 2017 11:02 PM IST
share

ಗಳೂರು, ಎ. 12: ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಸುರಕ್ಷಾ ಕೋಸ್ಟಲ್ ವುಡ್ ಕ್ರಿಕೆಟ್‌ ಪ್ರೀಮಿಯರ್‌ ಲೀಗಿನ ಎರಡನೆ ದಿನದ ಪಂದ್ಯಾಟದಲ್ಲಿ ಕಲ್ಕುಡೆ ಲಯನ್ಸ್, ರಾಯಲ್‌ ರೇಂಜರ್ಸ್‌, ಬ್ರಾಂಡ್ ವಿಷನ್ ತಂಡಗಳು ಜಯ ಗಳಿಸಿದೆ.

ಕಲ್ಕುಡೆ ಲಯನ್ಸ್ ತಂಡವು 10 ಓವರ್ ಗಳಲ್ಲಿ ಆಶೀಷ್‌ರವರ ಅಜೇಯ ಅರ್ಧ ಶತಕದ ನೆರನಿಂದ 2 ವಿಕೆಟ್‌ಗಳ ನಷ್ಟಕ್ಕೆ 104 ರನ್‌ಗಳನ್ನು ಗಳಿಸಿತು. ಚಿನ್ನು ಅಜೇಯ 35 ರನ್‌ಗಳನ್ನು ಗಳಿಸಿದರು. ಇದಕ್ಕೆ ಉತ್ತರವಾಗಿ ಹೋರಾಟ ನೀಡಿದ ಗ್ಲಿಟ್ಝ್ ಗ್ಲೇಡಿಯೇಟರ್ಸ್‌ ತಂಡವು 10 ಓವರುಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 98 ರನ್‌ಗಳನ್ನಷ್ಟೆ ಗಳಿಸಲು ಶಕ್ತವಾಗಿ 6 ರನ್‌ಗಳ ಅಂತರದಿಂದ ಪರಾಜಯಗೊಂಡಿತು. ರಾಕೇಶ್ 33, ಸಂದೀಪ್ 20 ರನ್‌ಗಳನ್ನು ಗಳಿಸಿದರೆ, ಪ್ರಕಾಶ್ 28ಕ್ಕೆ 2 , ಆಶೀಷ್ 4ಕ್ಕೆ 2 ವಿಕೆಟ್‌ಗಳನ್ನು ಪಡೆದು ತಂಡದ ಜಯಕ್ಕೆ ಕಾರಣರಾದರು.

ಬ್ರಾಂಡ್ ವಿಷನ್‌ ಟಸ್ಕರ್‌ಗೆ ಎರಡನೆ ಜಯ: ಬ್ರಾಂಡ್ ವಿಷನ್‌ ಟಸ್ಕರ್‌ನ ಸಚಿಂದ್ರ 16ಕ್ಕೆ 4, ಸಂಪತ್ 9ಕ್ಕೆ 2, ಪೃಥ್ವಿ 7ಕ್ಕೆ 2 ಇವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿದ ಜುಗಾರಿ ವಾರಿಯರ್ಸ್‌ ತಂಡವು ಕೇವಲ 41 ರನ್‌ಗಳಿಗೆ ಸರ್ವ ಪತನವನ್ನು ಕಂಡಿತು. ಬ್ರಾಂಡ್ ವಿಷನ್‌ ತಂಡವು 4ನೆ ಓವರಿನಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ಗುರಿಯನ್ನು ತಲುಪಿ ಆರು ವಿಕೆಟ್‌ಗಳ ಅಂತರದ ಜಯವನ್ನು ಸಾಧಿಸಿತು. ಇದು ಬ್ರಾಂಡ್ ವಿಷನ್ ಟಸ್ಕರ್‌ನ ಎರಡನೆಯ ಜಯವಾಗಿದೆ.

ರಾಯಲ್‌ ರೇಂಜರ್ಸ್‌ಗೆ ಗೆಲುವು: 
ದಿನದ ಮೂರನೆಯ ಪಂದ್ಯಾಟದಲ್ಲಿ ರಾಯಲ್ ರೇಂಜರ್ಸ್‌ ತಂಡವು 10 ಓವರುಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 91 ರನ್ ಗಳಿಸಿತು. ಅರ್ಜುನ್ ಕಾಪಿಕಾಡ್ 26, ಸ್ಯಾಂಡಿ 22, ಮಾಣಿಕ್ 23 ರನ್‌ಗಳನ್ನು ಗಳಿಸಿದರು. ಇದಕ್ಕುತ್ತರವಾಗಿ ಕೊಡಿಯಾಲ್‌ಬೈಲ್ ಚಾಲೇಂಜರ್ಸ್‌ನ ಗೀತೇಶ್ 16ಕ್ಕೆ3, ಮಾಣಿಕ್ 9ಕ್ಕೆ 3 ಬಿಗು ಬೌಲಿಂಗ್ ದಾಳಿಯೆದುರು ಚಾಲೇಂಜರ್ಸ್‌ ತಂಡವು 10 ಓವರುಗಳಲ್ಲಿ 9 ವಿಕೆಟ್‌ಗಳ ನಷ್ಟದಲ್ಲಿ 57 ರನ್‌ಗಳನ್ನು ಮಾತ್ರ ಗಳಿಸಿ 34 ರನ್‌ಗಳ ಅಂತರದ ಸೋಲನ್ನು ಕಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X