Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇನ್ನು ಬೇಡ ಪುರುಷರ ಸಂತಾನಹರಣ...

ಇನ್ನು ಬೇಡ ಪುರುಷರ ಸಂತಾನಹರಣ ಶಸ್ತ್ರಚಿಕಿತ್ಸೆ : ಪುರುಷರಿಗೆ ಬರಲಿದೆ ಜನನ ನಿಯಂತ್ರಣದ ಸ್ವಿಚ್!

ವಾರ್ತಾಭಾರತಿವಾರ್ತಾಭಾರತಿ13 April 2017 3:31 PM IST
share
ಇನ್ನು ಬೇಡ ಪುರುಷರ ಸಂತಾನಹರಣ ಶಸ್ತ್ರಚಿಕಿತ್ಸೆ : ಪುರುಷರಿಗೆ ಬರಲಿದೆ ಜನನ ನಿಯಂತ್ರಣದ ಸ್ವಿಚ್!

ವಿಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ ಜರ್ಮನಿಯ ಕಂಪನಿಯೊಂದು ಹೊಸ ಮಾದರಿಯ ಪುರುಷ ಜನನ ನಿಯಂತ್ರಣ ಸಾಧನವೊಂದನ್ನು ಅಭಿವೃದ್ಧಿ ಗೊಳಿಸಿದೆ, ತನ್ಮೂಲಕ ಜನನ ನಿಯಂತ್ರಣದ ಹೊಣೆಗಾರಿಕೆಯನ್ನು ಪುರುಷರಿಗೆ ವರ್ಗಾಯಿಸಿ ಜನನ ನಿಯಂತ್ರಣ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿಯೊಂದನ್ನು ತರಲು ಸಜ್ಜಾಗಿದೆ. ಕಂಪನಿಯು ಇದಕ್ಕಾಗಿ ಒಂದು ಇಂಚಿಗೂ ಕಡಿಮೆ ಉದ್ದದ, ಔನ್ಸ್‌ನ ಹತ್ತನೇ ಒಂದು ಭಾಗದಷ್ಟು ತೂಕವಿರುವ ಪುಟಾಣಿ ವಾಲ್ವ್‌ನ್ನು ಸಿದ್ಧಪಡಿಸಿದೆ.

ವೀರ್ಯವನ್ನು ಪುರುಷನ ವೃಷಣಗಳಿಗೆ ವಾಪಸ್ ಕಳುಹಿಸಲು ಆತನ ಶರೀರದೊಳಗೆ ಅಳವಡಿಸಲು ಸಾಧ್ಯವಾಗುವ ರೀತಿಯಲ್ಲಿ ಈ ವಾಲ್ವ್‌ನ್ನು ವಿನ್ಯಾಸಗೊಳಿಸಲಾಗಿದೆ. ಈ ವಾಲ್ವ್‌ನಿಂದಾಗಿ ಪುರುಷ ತಾತ್ಕಾಲಿಕವಾಗಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಾನೆ

ಬಿಮೆಕ್ ಎಸ್‌ಎಲ್‌ವಿ ಎಂದು ಹೆಸರಿಸಲಾಗಿರುವ ಈ ವಾಲ್ವ್ ಸಂತಾನಹರಣ ಶಸ್ತ್ರಚಿಕಿತ್ಸೆಯ ಕೆಲಸವನ್ನೇ ಮಾಡುತ್ತದೆ ಮತ್ತು ಇದನ್ನು ಪುರುಷನ ಶರೀರದೊಳಗೆ ಅಳವಡಿಸಲು ಕೇವಲ ಅರ್ಧ ಗಂಟೆ ಸಾಕು!

ವಾಲ್ವ್‌ನ ಅಳವಡಿಕೆಯ ಜೊತೆಗೆ ಪುರುಷನ ವೃಷಣಕೋಶದ ಚರ್ಮದ ಕೆಳಗಡೆ ಒಂದು ಆಫ್-ಆನ್ ಸ್ವಿಚ್‌ನ್ನು ಅಳವಡಿಸಲಾಗುತ್ತದೆ ಮತ್ತು ಅದನ್ನು ಬಳಸಿ ವಾಲ್ವ್‌ನ್ನು ನಿಯಂತ್ರಿಸಬಹುದಾಗಿದೆ. ತಂದೆಯಾಗಬೇಕೆಂದು ಪುರುಷ ಬಯಸಿದರೆ ಆತ ಸುಮ್ಮನೆ ತನ್ನ ವೃಷಣಕೋಶದ ಮೇಲೆ ಬೆರಳುಗಳನ್ನಾಡಿಸಿ ಸ್ವಿಚ್‌ನ್ನು ಆನ್ ಮಾಡಿದರಾಯಿತು. ಇದು ವೀರ್ಯವು ವೃಷಣಕ್ಕೆ ವಾಪಸಾಗುವುದನ್ನು ತಡೆದು ಅದು ಹೊರಚಿಮ್ಮುವಂತೆ ಮಾಡುತ್ತದೆ.

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ಈ ಸಾಧನವು ಹೆಚ್ಚಿನ ಪ್ರಯೋಜನ ಗಳನ್ನು ಹೊಂದಿದೆ. ಸಂತಾನ ಹರಣ ಶಸ್ತ್ರಚಿಕಿತ್ಸೆಯಲ್ಲಿ ವೀರ್ಯವನ್ನು ವೃಷಣಗಳಿಂದ ವಿಸರ್ಜನಾ ನಾಳಕ್ಕೆ ಸಾಗಿಸುವ ನಳಿಕೆಗಳನ್ನು ಕತ್ತರಿಸಲಾಗುತ್ತದೆ. ಬಿಮೆಕ್ ಎಸ್‌ಎಲ್‌ವಿ ಅಳವಡಿಕೆಯಿಂದ ಈ ನಳಿಕೆಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಬೇಕಾದ ಅಗತ್ಯವಿರು ವುದಿಲ್ಲ. ಕಂಪನಿಯು ಈ ವಾಲ್ವ್‌ಗಳನ್ನು ಪ್ರಾಯೋಗಿಕವಾಗಿ 25 ಪುರುಷರಲ್ಲಿ ಅಳವಡಿಸಲಿದೆ ಎಂದು ಸಂಶೋಧಕರ ತಂಡದ ವಕ್ತಾರ ವೊಲ್ಗಾಂಗ್ ಬಹಮನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X