Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಮುನಾ ತಟದಲ್ಲಿ ಮತ್ತೆ ಸಾಂಸ್ಕೃತಿಕ...

ಯಮುನಾ ತಟದಲ್ಲಿ ಮತ್ತೆ ಸಾಂಸ್ಕೃತಿಕ ಉತ್ಸವ ನಡೆಸಿ: ರವಿಶಂಕರ್ ಗುರೂಜಿಗೆ ದಿಲ್ಲಿ ಸಚಿವರ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ13 April 2017 1:55 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಮುನಾ ತಟದಲ್ಲಿ ಮತ್ತೆ ಸಾಂಸ್ಕೃತಿಕ ಉತ್ಸವ ನಡೆಸಿ: ರವಿಶಂಕರ್ ಗುರೂಜಿಗೆ ದಿಲ್ಲಿ ಸಚಿವರ ಆಹ್ವಾನ

ಹೊಸದಿಲ್ಲಿ, ಎ.13: ‘ಆರ್ಟ್ ಆಫ್ ಲಿವಿಂಗ್’ನ ಸ್ಥಾಪಕ ರವಿಶಂಕರ್ ಗುರೂಜಿ ಕಳೆದ ವರ್ಷ ಯಮುನಾ ನದಿ ತಟದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಉತ್ಸವ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಮಧ್ಯೆ ಮತ್ತೊಮ್ಮೆ ಯಮುನಾ ನದಿ ತಟದಲ್ಲಿ ಸಾಂಸ್ಕೃತಿಕ ಉತ್ಸವ ನಡೆಸುವಂತೆ ದಿಲ್ಲಿ ಸರಕಾರದ ಜಲ ಇಲಾಖೆಯ ಸಚಿವ ಕಪಿಲ್ ಮಿಶ್ರ ಆಹ್ವಾನ ನೀಡಿದ್ದಾರೆ.

ಕಳೆದ ಬಾರಿ ನಡೆದಿದ್ದ ಸಾಂಸ್ಕೃತಿಕ ಉತ್ಸವದಿಂದ ಯಮುನಾ ನದಿಪಾತ್ರಕ್ಕೆ ಆಗಿರುವ ಹಾನಿಯನ್ನು ಸರಿಪಡಿಸಲು 10 ವರ್ಷಗಳ ಕಾಲಾವಧಿ ಮತ್ತು ಸುಮಾರು 42 ಕೋಟಿ ರೂ. ಅಗತ್ಯವಿದೆ ಎಂದು ತಜ್ಞರು ವರದಿ ನೀಡಿದ್ದರು. ಈ ವರದಿಯ ಬಗ್ಗೆ ಕೇಳಿದಾಗ ನಕ್ಕುಬಿಟ್ಟ ಸಚಿವ ಮಿಶ್ರ, ನದಿಯನ್ನು ಸ್ಪರ್ಶಿಸದೆ ಇದ್ದರೆ ಅದು ಶುದ್ಧಗೊಳ್ಳುತ್ತದೆ ಎಂದರೆ ಯಾರು ನಂಬುತ್ತಾರೆ. ಜನತೆ ಮತ್ತು ಸಮಾಜ ನದಿಗಳೊಂದಿಗೆ ಸಂಪರ್ಕ ಹೊಂದಿದ್ದರೆ, ಜಾತ್ರೆ, ಉತ್ಸವಗಳನ್ನು ನದಿ ತಟದಲ್ಲಿ ಆಯೋಜಿಸಿದರೆ ನದಿಗಳು ಶುದ್ಧಗೊಳ್ಳುತ್ತವೆ ಮತ್ತು ನಿಷ್ಕಳಂಕವಾಗಿರುತ್ತವೆ ಎಂಬುದನ್ನು ಇತಿಹಾಸದ ಪುಟಗಳಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಗುರೂಜಿಯವರ ಸಾಂಸ್ಕೃತಿಕ ಉತ್ಸವ ನಡೆಸಲು ಯಮುನಾ ನದಿ ತಟ ಪ್ರಶಸ್ತ ಸ್ಥಳ ಮತ್ತು ಇಲ್ಲಿ ಆಗಿಂದಾಗ್ಗೆ ಇಂತಹ ಉತ್ಸವ ನಡೆಯುತ್ತಿರಬೇಕು ಎಂದು ಕಪಿಲ್ ಮಿಶ್ರ ಹೇಳಿದರು.

 ಕಳೆದ ವರ್ಷ ನಡೆದ ಸಾಂಸ್ಕೃತಿಕ ಉತ್ಸವದಿಂದ ಪರಿಸರಕ್ಕೆ ಮತ್ತು ನದೀಪಾತ್ರಕ್ಕೆ ಆಗಿರುವ ಹಾನಿಯ ಬಗ್ಗೆ ತಜ್ಞರ ಸಮಿತಿಯೊಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಬುಧವಾರ ವರದಿ ಸಲ್ಲಿಸಿತ್ತು.

   ಕಳೆದ ವರ್ಷದ ಮಾರ್ಚ್‌ನಲ್ಲಿ ಯಮುನಾ ನದಿ ತಟದಲ್ಲಿ ನಡೆದಿದ್ದ ಸಾಂಸ್ಕೃತಿಕ ಉತ್ಸವವು ನದೀಪಾತ್ರಕ್ಕೆ ಕೇವಲ ಹಾನಿ ಎಸಗಿದ್ದಷ್ಟೇ ಅಲ್ಲ, ಅದನ್ನು ಸಂಪೂರ್ಣ ನಾಶಗೊಳಿಸಿದೆ ಎಂದು ವರದಿಯಲ್ಲಿ ಹೇಳಿದೆ ಎನ್ನಲಾಗಿದೆ. ಈ ವರದಿಯನ್ನು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ನಿರಾಕರಿಸಿದೆ. ಈ ವರದಿಯ ಹಿಂದೆ ಷಡ್ಯಂತ್ರ ಅಡಗಿದೆ ಎಂದು ‘ಆರ್ಟ್ ಆಫ್ ಲಿವಿಂಗ್’ ದೂರಿದೆ. ನಾವು ಷಡ್ಯಂತ್ರದ ಬಲಿಪಶುಗಳಾಗಿದ್ದೇವೆ. ಸತ್ಯ ಹೊರಬರುವವರೆಗೂ ನಮ್ಮ ಹೋರಾಟ ನಿಲ್ಲದು. ನಾವು ಪರಿಸರಕ್ಕೆ ಯಾವುದೇ ಹಾನಿ ಎಸಗಿಲ್ಲ. ಬದಲಾಗಿ ಕಳೆದ ಹಲವಾರು ವರ್ಷಗಳಿಂದ ಪರಿಸರ ಸಂರಕ್ಷಣೆಗೆ ಪೂರಕವಾದ ಸಾಕಷ್ಟು ಕಾರ್ಯಗಳನ್ನು ನಡೆಸುತ್ತಾ ಬಂದಿದ್ದೇವೆ ಎಂದು ಪ್ರತಿಷ್ಠಾನ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X