ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್, ಖ್ಯಾತ ಕರ್ನಾಟಕ ಸಂಗೀತ ಕಲಾವಿದೆ ಪರಸ್ಸಲ ಬಿ.ಪೊಣ್ಣಮ್ಮಾಳ್, ಕುಸ್ತಿಪಟು ಸಾಕ್ಷಿಮಲಿಕ್, ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ ಮತ್ತಿತರರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್, ಖ್ಯಾತ ಕರ್ನಾಟಕ ಸಂಗೀತ ಕಲಾವಿದೆ ಪರಸ್ಸಲ ಬಿ.ಪೊಣ್ಣಮ್ಮಾಳ್, ಕುಸ್ತಿಪಟು ಸಾಕ್ಷಿಮಲಿಕ್, ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ ಮತ್ತಿತರರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.