Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಭಾವ ಬಂಧುರ: ವ್ಯಕ್ತಿ,...

ಭಾವ ಬಂಧುರ: ವ್ಯಕ್ತಿ, ವ್ಯಕ್ತಿತ್ವದಾಚೆಗೆ ಆವರಿಸಿಕೊಳ್ಳುವ ಬರಹಗಳು

​ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ13 April 2017 11:56 PM IST
share
ಭಾವ ಬಂಧುರ: ವ್ಯಕ್ತಿ, ವ್ಯಕ್ತಿತ್ವದಾಚೆಗೆ ಆವರಿಸಿಕೊಳ್ಳುವ ಬರಹಗಳು

ವ್ಯಕ್ತಿ, ವ್ಯಕ್ತಿತ್ವ ಮತ್ತು ಅದರಿಂದ ರೂಪುಗೊಳ್ಳುವ ಸಮಾಜ ಇವು ಮೂರನ್ನು ಒಟ್ಟಂದದಲ್ಲಿ ಹಿಡಿದಿಡುವ ಪ್ರಯತ್ನವನ್ನು ತಮ್ಮ ‘ಭಾವ ಬಂಧುರ’ ಬಿಡಿ ಲೇಖನಗಳ ಸಂಗ್ರಹದಲ್ಲಿ ತಿಲಕನಾಥ ಮಂಜೇಶ್ವರ ಮಾಡುತ್ತಾರೆ. ಸಂದರ್ಶನ, ವ್ಯಕ್ತಿ ಪರಿಚಯ, ಕೃತಿಪರಿಚಯ ಇವೆಲ್ಲವೂ ಒಂದು ಸಮಾನ ಭಾವ ಬಂಧುರವನ್ನು ನಮ್ಮಿಳಗೆ ನಿರ್ಮಿಸುತ್ತದೆ. ರಾಮನಗರದ ಗ್ರಾಮೀಣ ಕಲಾವಿದರ ಜಾನಪದ ಲೋಕವನ್ನು ಪರಿಚಯಿಸುವ ಲೇಖಕ, ನಾಗೇಗೌಡರ ಕನಸು ನನಸಾಗುವ ರೀತಿಯನ್ನು ಕುತೂಹಲಕರವಾಗಿ ನಿರೂಪಿಸುತ್ತಾರೆ. ಜೊತೆಗೆ, ಜಾನಪದ ಬದುಕಿನ ಕುರಿತಂತೆ ರಾಜಕೀಯ ನಾಯಕರ ಮತ್ತು ಸಮಾಜದ ಅಸ್ಪಶ್ಯತೆಯ ಕುರಿತಂತೆಯೂ ಅವರು ಗಮನ ಸೆಳೆಯುತ್ತಾರೆ. ಇದರ ಜೊತೆಗೆ ನಾಗೇಗೌಡರ ಅಪರೂಪದ ಸಂದರ್ಶನ, ಜಾನಪದ ಜಗತ್ತಿನ ಕುತೂಹಲಕಾರಿ ವಿಷಯಗಳನ್ನು ಹೊರಗೆಡಹುತ್ತದೆ. ಉಡುಪಿ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರವನ್ನು ವಿವರಿಸುತ್ತಾ, ಅದರ ಹಿಂದಿರುವ ಶಿವರಾಮ ಕಾರಂತ, ಕುಶಿಯಂತಹ ಮಹನೀಯರ ಬಗ್ಗೆ ಬರೆಯುತ್ತಾರೆ. ಹೇಗೆ ಆ ಸಂಸ್ಥೆ ಕಲಾವಿದರಿಗೆ ವೇದಿಕೆಯಾಗಿ ಪ್ರೋತ್ಸಾಹಿಸಿತು ಎನ್ನುವುದನ್ನು ಹೇಳುತ್ತಾರೆ. ಇದರ ಜೊತೆಗೇ ಕು.ಶಿ. ಹರಿದಾಸ ಭಟ್ ಅವರ ಮಹತ್ವದ ಸಂದರ್ಶನವನ್ನೂ ಮಾಡಿ ಲೇಖನವನ್ನು ಪರಿಪೂರ್ಣವಾಗಿಸುತ್ತಾರೆ. ತಮಿಳುನಾಡಿನ ಜಾನಪದ ಕಲೆ ತೆರಕೂತ್ತ್, ವಿದೂಷಕ ಶ್ರೇಷ್ಠ ಮಿಜಾರ್ ಅಣ್ಣಪ್ಪ, ಕಿನ್ನರಿ ಜೋಗಿ ಬಿ. ವಿ. ಕಾರಂತ, ರಂಗಭೂಮಿ ಕಲಾವಿದೆ ಚಿಂದೋಡಿ ಲೀಲಾ, ಗಿನ್ನೆಸ್ ದಾಖಲೆ ಸೇರಿದ ಸುರಭಿ ಥಿಯೇಟರ್, ಪರಮೇಶ್ವರ ಭಟ್...ಹೀಗೆ ಇವರು ಕಟ್ಟಿಕೊಡುವ ವ್ಯಕ್ತಿತ್ವಗಳು ವ್ಯಕ್ತಿಚಿತ್ರದಾಚೆಗೆ ನಮ್ಮನ್ನು ಆವರಿಸಿಕೊಳ್ಳುತ್ತದೆ. ತಿಲಕನಾಥ ಮಂಜೇಶ್ವರ ತಮ್ಮ ಪ್ರತಿ ಲೇಖನಗಳಲ್ಲೂ ವರದಿಗಾರನ ಸಣ್ಣದೊಂದು ಅಂತರವನ್ನು ಕಾಪಾಡಿಕೊಂಡೇ ಬರೆಯುತ್ತಾರೆ. ಇದೇ ಸಂದರ್ಭದಲ್ಲಿ ಬರಹ ವರದಿಗಾರಿಕೆಯಾಗದಂತೆ, ಸೃಜನಶೀಲತೆಯ ಸೂಕ್ಷ್ಮತೆಯನ್ನು ಉಳಿಸಿಕೊಂಡಿದ್ದಾರೆ. ಚಾರುಮತಿ ಪ್ರಕಾಶನ ಬೆಂಗಳೂರು ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 264. ಮುಖಬೆಲೆ 150 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X