Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಟು ವರ್ಷಗಳ ಹಳೆಯ ಕೊಲೆ ಪತ್ತೆ ಮಾಡಿದ...

ಎಂಟು ವರ್ಷಗಳ ಹಳೆಯ ಕೊಲೆ ಪತ್ತೆ ಮಾಡಿದ ಟ್ಯಾಟೂ!

ವಾರ್ತಾಭಾರತಿವಾರ್ತಾಭಾರತಿ14 April 2017 4:01 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಂಟು ವರ್ಷಗಳ ಹಳೆಯ ಕೊಲೆ ಪತ್ತೆ ಮಾಡಿದ ಟ್ಯಾಟೂ!

ಹೊಸದಿಲ್ಲಿ, ಎ.14: ಅದೃಷ್ಟಕ್ಕೆ ಸಿಕ್ಕಿದ ಸುಳಿವು ಹಾಗೂ ಬಲಗೈನಲ್ಲಿ ಹಾಕಿದ್ದ ಟ್ಯಾಟೂ ನೆರವಿನಿಂದ ಪೊಲೀಸರು, 2008ರಲ್ಲಿ ನಡೆದ 18 ವರ್ಷದ ಯುವತಿಯ ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

2006ರಲ್ಲೇ ಈ ಕಥೆ ಆರಂಭವಾಗಿದೆ. 16 ವರ್ಷದ ಆರತಿ ಎಂಬ ಬಾಲಕಿ, ದಿಲ್ಲಿಯ ಸುಲ್ತಾನ್‌ಪುರಿ ನಿವಾಸಿ ಜತೆ ಪ್ರೇಮಪಾಶದಲ್ಲಿ ಸಿಕ್ಕಿಹಾಕಿಕೊಂಡಿದ್ದಳು. ಎರಡು ವರ್ಷಗಳ ಕಾಲ ಪ್ರಣಯ ಸಂಬಂಧ ಹೊಂದಿದ್ದ ಇವರು, ಬಾಲಕಿಗೆ 18 ತುಂಬಿದಾಗ ಇಬ್ಬರೂ ಜತೆಯಾದರು.

ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಹುಡುಗ ವಿಜಯೇಂದ್ರ ಅಲಿಯಾಸ್ ರಿಂಕು ಉಡುಗೊರೆ ಹಾಗೂ ಹೂವುಗಳ ಸುರಿಮಳೆಯನ್ನೇ ಸುರಿಸುತ್ತಿದ್ದ. ಮಗಳು ಖುಷಿಯಿಂದಿದ್ದಾಳೆ ಎಂಬ ಕಾರಣಕ್ಕೆ ಪೋಷಕರು ಇಬ್ಬರನ್ನೂ ಅವರ ಪಾಡಿಗೆ ಬಿಟ್ಟರು. ಆದರೆ 2008ರ ಬಳಿಕ ಪರಿಸ್ಥಿತಿ ಬದಲಾಯಿತು. ಇಬ್ಬರೂ ಪ್ರತೀದಿನ ಜಗಳವಾಡುವ ಹಂತಕ್ಕೆ ಬಂತು. ಒಂದು ತಿಂಗಳಲ್ಲೇ ಆರತಿ ನಾಪತ್ತೆಯಾದಳು.

ಕೆಲ ದಿನಗಳ ಬಳಿಕ ಆಕೆಯ ಪೋಷಕರಿಗೆ ಆರತಿ ಸಹಿ ಇರುವ ಒಂದು ಪತ್ರ ಬಂತು. ಅದರಲ್ಲಿ ತಾನು ಮತ್ತೊಬ್ಬ ಯುವಕನ ಜತೆ ಸಂಬಂಧ ಹೊಂದಿದ್ದು, ಆತನ ತೆಕ್ಕೆಯಲ್ಲಿದ್ದೇನೆ ಎಂದು ಹೇಳಿಕೊಂಡಿದ್ದಳು. ಇದರಿಂದ ರಿಂಕು ಕೂಡಾ ಭಿನ್ನ ಹಾದಿ ತುಳಿದ.

ಮನೆಯನ್ನು ಮಾರಿ, ಪಟೇಲ್ ನಗರದಲ್ಲಿ ಬಾಡಿಗೆ ಮನೆ ಹಿಡಿದ. 2009ರ ಅಕ್ಟೋಬರ್‌ನಲ್ಲಿ ಮತ್ತೊಬ್ಬಳ ಜತೆ ವಿವಾಹವಾದ. ಇವರಿಗೆ ಮೂವರು ಮಕ್ಕಳಿದ್ದಾರೆ.

ಆ ವರ್ಷದ ಎಪ್ರಿಲ್ 11ರಂದು ಎಸಿಪಿ ಜಸ್ಬೀರ್ ಸಿಂಗ್ ಎಂಬವವರು, ರಾಹುಲ್ ಎಂಬ ವ್ಯಕ್ತಿ ಈ ಹತ್ಯೆ ಪ್ರಕರಣದಲ್ಲಿ ಷಾಮೀಲಾಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಿದರು. ರಾಹುಲ್ ಅವರನ್ನು ಹಿಡಿದು ಪ್ರಶ್ನಿಸಿದಾಗ ರಿಂಕು ಕೂಡಾ ಸಿಕ್ಕಿ ಹಾಕಿಕೊಂಡಿದ್ದ.

ಪ್ರತೀದಿನ ಜಗಳದಿಂದ ಬೇಸತ್ತ ರಿಂಕು ಸೆಪ್ಟೆಂಬರ್ 23ರಂದು ಪತ್ನಿಯ ಸಹಿಯನ್ನು ಖಾಲಿ ಹಾಳೆಯಲ್ಲಿ ಪಡೆದು ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X