Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಏಷ್ಯನ್ ರಾಷ್ಟ್ರಗಳಲ್ಲಿ ತೈಲ ಬಳಕೆ...

ಏಷ್ಯನ್ ರಾಷ್ಟ್ರಗಳಲ್ಲಿ ತೈಲ ಬಳಕೆ ಇಳಿಮುಖ

ವಾರ್ತಾಭಾರತಿವಾರ್ತಾಭಾರತಿ14 April 2017 12:39 PM IST
share
ಏಷ್ಯನ್ ರಾಷ್ಟ್ರಗಳಲ್ಲಿ ತೈಲ ಬಳಕೆ ಇಳಿಮುಖ

ಸಿಂಗಾಪುರ, ಎ. 14: ಏಷ್ಯನ್ ರಾಷ್ಟ್ರಗಳಲ್ಲಿ ಇಂಧನ ತೈಲ ಬಳಕೆಯ ಪ್ರಮಾಣ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಚೀನ,ಭಾರತ, ಜಪಾನ್, ದಕ್ಷಿಣಕೊರಿಯ ಮೊದಲಾದ ದೇಶಗಳಲ್ಲಿ ತೈಲಬಳಕೆಯಲ್ಲಿ ಗಣನೀಯ ಇಳಿಕೆಯಾಗಿದೆ.

  ಚೀನದಲ್ಲಿ ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ತೈಲ ಬಳಕೆ ಇಳಿಮುಖಗೊಂಡಿದೆ. ಪ್ರಧಾನ ತೈಲ ಬಳಕೆದಾರ ಭಾರತದಲ್ಲಿ ಮಾರ್ಚ್‌ನಲ್ಲಿ ಕಳೆ ದ ಮೂರುವರ್ಷಗಳಿಗೆ ಹೋಲಿಸಿದರೆ ತೈಲ ಬಳಕೆ ಶೇ. 0.6 ಕಡಿಮೆಯಾಗಿದೆ. ನವೆಂಬರ್‌ನಲ್ಲಿ ಜಾರಿಗೆ ಬಂದಿದ್ದ ನೋಟು ಅಮಾನ್ಯೀಕರಣ ಇದಕ್ಕೆ ಕಾರಣವೆಂದು ತಿಳಿಸಲಾಗಿದೆ. ಈ ವರ್ಷ ಭಾರತದಲಿ ಶೇ. 6ರಷ್ಟು ತೈಲ ಬಳಕೆಯಲ್ಲಿ ಹೆಚ್ಚಳ ವಾಗಬಹುದು ಎಂದು ಹಿಂದೂಸ್ಥಾನ್ ಪ್ರೆಟ್ರೋಲಿಯಂನ ಅಧ್ಯಕ್ಷ ಎಂ.ಕೆ. ಸುರಾನ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ಜಪಾನ್ ದಕ್ಷಿಣ ಕೊರಿಯಗಳಲ್ಲಿ ಜನಸಂಖ್ಯೆ ಪ್ರಮಾಣದಲ್ಲಿ ಇಳಿಕೆಯಿಂದ ತೈಲಬಳಕೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ. 2065ಕ್ಕಾಗುವಾಗ ಜಪಾನ್‌ನ ಜನಸಂಖ್ಯೆಯ ಮೂರನೇ ಒಂದರಷ್ಟು ಕಡಿಮೆ ಆಗಲಿದೆ. ಹೀಗಾಗಿ ವರ್ಷದಲ್ಲಿ ಶೇ. 1.5ರಷ್ಟು ಇಂಧನ ಬಳಕೆ ಕಡಿಮೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣಾಫ್ರಿಕದಲ್ಲಿ ಜನವರಿ-ಫೆಬ್ರವರಿ ನಡುವಿನ ಅವಧಿಯಲ್ಲಿ 0.4ರಷ್ಟು ತೈಲ ಉಪಯೋಗ ಕಡಿಮೆ ಯಾಗಿದೆ. ತಂತ್ರಜ್ಞಾನ ಅಭಿವೃದ್ಧಿಯಿಂದ ಇಂಧನಕ್ಕೆ ಬದಲಿ ಮೂಲಗಳನ್ನು ಉಪಯೋಗಿಸಿದ್ದರಿಂದ ತೈಲವನ್ನು ಉಪಯೋಗಿಸುವುದು ಕಡಿಮೆಯಾಗಿದೆ.

ಜಗತ್ತಿನಲ್ಲಿ ಅತ್ಯಧಿಕ ತೈಲ ಬಳಸುತ್ತಿರುವುದು ಏಷ್ಯನ್ ದೇಶಗಳು. ಸಿರಿಯದಲ್ಲಿ ಅಮೆರಿಕದ ಮಿಸೈಲ್ ದಾಳಿಯಿಂದಾಗಿ ಈ ತಿಂಗಳು ಬ್ರೆಂಟ್ ಕ್ರೂಡ್ ಆಯಿಲ್‌ಗೆ ಶೇ.5.5ರಷ್ಟು ಹೆಚ್ಳಳವಾಗಿ, ಬ್ಯಾರಲ್‌ಒಂದಕ್ಕೆ 55.7 ಡಾಲರ್ ದರಕ್ಕೆ ತಲುಪಿದೆ. ಆದರೆ ತೈಲದ ಬೇಡಿಕೆ ಹೆಚ್ಚಿಲ್ಲ. ಅತಿದೊಡ್ಡ ತೈಲೋತ್ಪಾದಕ ರಾಷ್ಟ್ರ ಸೌದಿಅರೇಬಿಯ ಕಚ್ಚಾ ತೈಲವನ್ನು ಮೇ ತಿಂಗಳಲ್ಲಿರಿಯಾಯತಿ ದರದಲ್ಲಿ ಮಾರಾಟ ಮಾಡಿದೆ. ರಷ್ಯ ಸಹಿತ ತೈಲೋತ್ಪಾದಕ ದೇಶಗಳು ಉತ್ಪಾದನೆ ಕಡಿಮೆಗೊಳಿಸಲು ಚಿಂತನೆನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X