Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಿ ಯುವಕನನ್ನು ಸೇನಾ ಜೀಪಿನೆದುರು...

ಕಾಶ್ಮೀರಿ ಯುವಕನನ್ನು ಸೇನಾ ಜೀಪಿನೆದುರು ಕಟ್ಟಿದ ವೀಡಿಯೊ ಕ್ಲಿಪ್ ವೈರಲ್

ವಾರ್ತಾಭಾರತಿವಾರ್ತಾಭಾರತಿ14 April 2017 3:36 PM IST
share
ಕಾಶ್ಮೀರಿ ಯುವಕನನ್ನು ಸೇನಾ ಜೀಪಿನೆದುರು ಕಟ್ಟಿದ ವೀಡಿಯೊ ಕ್ಲಿಪ್ ವೈರಲ್

ಶ್ರೀನಗರ,ಎ.14: ಬಡ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಯುವಕನೋರ್ವನನ್ನು ಸೇನೆಯ ಜೀಪಿನ ಎದುರು ಕಟ್ಟಿದ ಮತ್ತು ಆತನನ್ನು ಮಾನವ ಗುರಾಣಿಯಾಗಿ ಬಳಸಿಕೊಂಡ ದೃಶ್ಯವನ್ನು ತೋರಿಸುವ ವೀಡಿಯೊ ತುಣುಕೊಂದು ವೈರಲ್ ಆಗಿದೆ.

ಬಡ್ಗಾಮ್ ಜಿಲ್ಲೆಯಲ್ಲಿಯ, ರವಿವಾರ ಮತದಾನ ಮತ್ತು ಗುರುವಾರ ಮರುಮತದಾನ ನಡೆದ ಗ್ರಾಮವೊಂದರಲ್ಲಿ ಚಲಿಸುತ್ತಿದ್ದ ಸೇನೆಯ ಜೀಪಿನ ಎದುರು ಭಾಗಕ್ಕೆ ಯುವಕನನ್ನು ಹಗ್ಗದಿಂದ ಕಟ್ಟಿ ಹಾಕಿದ್ದನ್ನು ಈ ವೀಡಿಯೊ ತುಣುಕು ತೋರಿಸುತ್ತಿದೆ. ಗುರುವಾರ ಸಂಜೆ ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಮರುಸ್ಥಾಪನೆಯಾದ ಬೆನ್ನಿಗೇ ಈ ವೀಡಿಯೊ ತುಣುಕನ್ನು ಅಪ್‌ಲೋಡ್ ಮಾಡಲಾಗಿದೆ.

ಈ ವೀಡಿಯೊ ತುಣುಕಿನ ಸತ್ಯಾಸತ್ಯತೆಯನ್ನು ಸೇನೆಯು ಪರಿಶೀಲಿಸುತ್ತಿದೆ ಎಂದು ಸೇನೆಯ ವಕ್ತಾರ ಕರಾಜೇಶ ಕಾಲಿಯಾ ಸುದ್ದಿಗಾರರಿಗೆ ತಿಳಿಸಿದರು.

 ಕಲ್ಲುಗಳನ್ನು ತೂರುವವರಿಗೆ ಈ ಯುವಕನಿಗಾದ ಗತಿಯೇ ಆಗಲಿದೆ ಎಂದು ಯೋಧನೋರ್ವ ಹೇಳುತ್ತಿರುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳುತ್ತಿದೆ. ಮತಗಟ್ಟೆಗಳಿಗೆ ತೆರಳುತ್ತಿದ್ದ ಸೇನೆಯ ಗಸ್ತುವಾಹನದ ಎದುರಿನಿಂದ ಈ ಜೀಪು ಚಲಿಸುತ್ತಿತ್ತು.

ಈ ಘಟನೆಗೆ ಪ್ರತಿಕ್ರಿಯಿಸಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು, ಈ ಸಿಆರ್‌ಪಿಎಫ್ ವೀಡಿಯೋ ಜನರಲ್ಲಿ ಸೃಷ್ಟಿಸಿರುವ ಆಕ್ರೋಶ ನನಗೆ ಅರ್ಥವಾಗುತ್ತದೆ. ಈ ಆಕ್ರೋಶ ನನ್ನಲ್ಲೂ ಇದೆ ಎಂದು ಟ್ವೀಟಿಸಿದ್ದಾರೆ.

ಈ ಘಟನೆ ಬೀರ್ವ್ಹಾದ ಗಂಡಿಪೋರಾ ಗ್ರಾಮದಲ್ಲಿ ನಡೆದಿದೆ ಎಂದು ತಿಳಿಸಿರುವ ನ್ಯಾಷನಲ್ ಕಾನ್‌ಫರೆನ್ಸ್‌ನ ತನ್ವೀರ್ ಸಾದಿಕ್ ಅವರು, ಇದೊಂದು ಆಘಾತಕಾರಿ ಮತ್ತು ನಾಚಿಕೆಗೇಡಿನ ಘಟನೆ ಎಂದು ಬಣ್ಣಿಸಿದ್ದಾರೆ.

ಎ.9ರಂದು ಶ್ರೀನಗರ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭ ಯುವಕರ ಗುಂಪೊಂದು ಸಿಆರ್‌ಪಿಎಫ್ ಯೋಧರನ್ನು ಥಳಿಸುತ್ತಿರುವ ವೀಡಿಯೊ ಕ್ಲಿಪ್ ವೈರಲ್ ಆದ ಬೆನ್ನಿಗೇ ಈ ವೀಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Here's the video as well. A warning can be heard saying stone pelters will meet this fate. This requires an urgent inquiry & follow up NOW!! pic.twitter.com/qj1rnCVazn

— Omar Abdullah (@abdullah_omar) April 14, 2017

This young man was TIED to the front of an army jeep to make sure no stones were thrown at the jeep? This is just so shocking!!!! #Kashmir pic.twitter.com/bqs4YJOpJc

— Omar Abdullah (@abdullah_omar) April 14, 2017

Let's see channels going ballistic &having discussions with outraged panelists now. Probably not since "Kashmir is ours" hell with Kashmiris

— Omar Abdullah (@abdullah_omar) April 14, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X