Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಜಿಧನ್ ಭ್ರಷ್ಟಾಚಾರದ ವಿರುದ್ಧದ...

ಡಿಜಿಧನ್ ಭ್ರಷ್ಟಾಚಾರದ ವಿರುದ್ಧದ ಸ್ವಚ್ಛತಾ ಅಭಿಯಾನ: ಮೋದಿ

ವಾರ್ತಾಭಾರತಿವಾರ್ತಾಭಾರತಿ14 April 2017 7:41 PM IST
share
ಡಿಜಿಧನ್ ಭ್ರಷ್ಟಾಚಾರದ ವಿರುದ್ಧದ ಸ್ವಚ್ಛತಾ ಅಭಿಯಾನ: ಮೋದಿ

ನಾಗ್‌ಪುರ, ಎ.14: ಡಿಜಿಟಲ್ ಪಾವತಿ ವ್ಯವಸ್ಥೆಯ ಡಿಜಿಧನ್ ಅಭಿಯಾನವು ಭ್ರಷ್ಟಾಚಾರ ಎಂಬ ಪೀಡೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಇಟ್ಟಿರುವ ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

   ಇಲ್ಲಿಯ ದೀಕ್ಷಭೂಮಿಯಲ್ಲಿ ಆಯೋಜಿಸಲಾದ ಡಾ. ಬಿ.ಆರ್.ಅಂಬೇಡ್ಕರ್ ಅವರ 126 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ಗೆ ಶ್ರದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಇದೇ ವೇಳೆ ಅವರು ಭೀಮ್ (ಬಿಎಚ್‌ಐಎಂ) ಆ್ಯಪ್‌ನಡಿ - ವೈಯಕ್ತಿಕ ಬಳಕೆದಾರರಿಗೆ ‘ರೆಫರಲ್’ ಬೋನಸ್ ಸೌಲಭ್ಯ ಮತ್ತು ವ್ಯಾಪಾರಿಗಳಿಗೆ ಹಣ ವಾಪಸು ನೀಡುವ -ಎರಡು ನೂತನ ಯೋಜನೆಗಳಿಗೆ ಚಾಲನೆ ನೀಡಿದರು.

   ಡಿಜಿಧನ್ ಅಭಿಯಾನವು ಭ್ರಷ್ಟಾಚಾರದ ವಿರುದ್ಧ ಕೈಗೊಂಡಿರುವ ಸ್ವಚ್ಛತಾ ಅಭಿಯಾನವಾಗಿದೆ ಎಂದ ಮೋದಿ, ನಗದು ರಹಿತ ವ್ಯವಹಾರವನ್ನು ಪ್ರೋತ್ಸಾಹಿಸುವಂತೆ ಯುವಜನತೆಗೆ ಕರೆ ನೀಡಿದರು. ‘ಭೀಮ್’ ಆ್ಯಪ್‌ಗೆ ನೂತನ ಸದಸ್ಯರನ್ನು ಸೇರ್ಪಡೆಗೊಳಿಸುವವರಿಗೆ 10 ರೂ. ಹಣ ವಾಪಾಸು ನೀಡುವ ವ್ಯವಸ್ಥೆಯಡಿ, ಒಂದು ದಿನಕ್ಕೆ 20 ಸದಸ್ಯರನ್ನು ಶಿಫಾರಸು ಮಾಡಿದವರು 200 ರೂ. ಗಳಿಸಲು ಸಾಧ್ಯ ಎಂದವರು ಹೇಳಿದರು. ಆಧಾರ್ ಸಂಖ್ಯೆ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆ ‘ಭೀಮ್’ ಆ್ಯಪ್ ದೇಶದಾದ್ಯಂತ ಹಲವರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ಹಣಕಾಸಿನ ವ್ಯವಹಾರದ ಬದಲು ಇದೀಗ ಮೊಬೈಲ್ ಮೂಲಕ ವ್ಯವಹರಿಸುವ ಕಾಲಕ್ಕೆ ನಾವು ತಲುಪಿದ್ದೇವೆ ಎಂದು ಮೋದಿ ತಿಳಿಸಿದರು.

    ನವೀಕರಿಸಬಹುದಾದ ಇಂಧನ ವ್ಯವಸ್ಥೆಯ ಮಹತ್ವದ ಕುರಿತು ತಿಳಿಸಿದ ಪ್ರಧಾನಿ, 21ನೆ ಶತಮಾನದಲ್ಲಿ ಜೀವನಾಧಾರವಾಗಿರುವ ನವೀಕರಿಸಬಹುದಾದ ಇಂಧನ ಕ್ಷೇತ್ರದತ್ತ ಸರಕಾರ ಆದ್ಯತೆ ನೀಡಿದೆ ಎಂದರು. ಇದೇ ವೇಳೆ ಅವರು ನಾಗ್‌ಪುರದಲ್ಲಿ ಐಐಎಂ, ಐಐಐಟಿ ಮತ್ತು ಎಐಐಎಂಎಸ್ ಸಂಸ್ಥೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಅಲ್ಲದೆ ಡಿಜಿಟಲ್ ಪಾವತಿಗೆ ಪ್ರೋತ್ಸಾಹ ನೀಡುವ ಉದ್ದೇಶದ ಮೆಗಾ ಡ್ರಾದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿದರು. ಲಕ್ಕೀ ಗ್ರಾಹಕ ಯೋಜನೆಯಡಿ 1 ಕೋಟಿ ರೂ. ಬಹುಮಾನ ಪಡೆದ ಮಹಾರಾಷ್ಟ್ರದ ಲಾತೂರು ನಗರದ ಶ್ರದ್ಧಾರನ್ನು ಪ್ರಧಾನಿ ಮೋದಿ ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X