Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತ ಎಸಗಿ ರಾಜಾರೋಷವಾಗಿ ಪರಾರಿಯಾದ...

ಅಪಘಾತ ಎಸಗಿ ರಾಜಾರೋಷವಾಗಿ ಪರಾರಿಯಾದ ಹಿಂದೂ ಯುವ ವಾಹಿನಿ ಸದಸ್ಯನ ಕಾರು

ವಾರ್ತಾಭಾರತಿವಾರ್ತಾಭಾರತಿ15 April 2017 11:20 AM IST
share
ಅಪಘಾತ ಎಸಗಿ ರಾಜಾರೋಷವಾಗಿ ಪರಾರಿಯಾದ ಹಿಂದೂ ಯುವ ವಾಹಿನಿ ಸದಸ್ಯನ ಕಾರು

ಹೊಸದಿಲ್ಲಿ, ಎ.15: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಂದ ಸ್ಥಾಪಿತ ಹಿಂದೂ ಯುವ ವಾಹಿನಿಯ ಪದಾಧಿಕಾರಿಯೊಬ್ಬನದೆಂದು ತಿಳಿಯಲಾದ ಕಾರು ಬೈಕ್ ಒಂದಕ್ಕೆ ಢಿಕ್ಕಿ ಹೊಡೆದ ನಂತರವೂ ಯಾವುದೇ ಮುಲಾಜಿಲ್ಲದೆ ಮುಂದೆ ಸಾಗಿದ ಘಟನೆಯ ವೀಡಿಯೋವೊಂದು ವೈರಲ್ ಆಗಿ ಬಿಟ್ಟಿದೆ.

ಫೇಸ್ ಬುಕ್ ಪುಟವೊಂದರಲ್ಲಿ ಶುಕ್ರವಾರ ತಡ ರಾತ್ರಿ ಈ ವೀಡಿಯೋ ಪೋಸ್ಟ್ ಮಾಡಲಾಗಿದ್ದು, ಇಲ್ಲಿಯ ತನಕ ಇದನ್ನು 5 ಲಕ್ಷ ಮಂದಿ ವೀಕ್ಷಿಸಿದ್ದಾರಲ್ಲದೆ 15,000ಕ್ಕೂ ಅಧಿಕ ಜನರು ಶೇರ್ ಮಾಡಿದ್ದಾರೆ.

ವೀಡಿಯೋದಲ್ಲಿ ಕೇಸರಿ ಶಾಲು ಧರಿಸಿದ ವ್ಯಕ್ತಿಯೊಬ್ಬ ತನ್ನ ಟಾಟಾ ಎಸ್ ಯು ವಿ ವಾಹನದ ಎದುರಿನ ಭಾಗವನ್ನು ಸರಿಪಡಿಸುತ್ತಿರುವಂತೆ ಕಾಣುತ್ತದೆ. ಬೈಕಿಗೆ ಢಿಕ್ಕಿ ಹೊಡೆದ ಕಾರಣ ಆ ಭಾಗದಲ್ಲಿ ಹಾನಿಯುಂಟಾಗಿದೆ ಎಂಬುದು ಸ್ಪಷ್ಟ. ನಂತರ ಆ ವ್ಯಕ್ತಿ ಅಲ್ಲಿ ತನ್ನ ವಾಹನ ನಿಲ್ಲಿಸದೆ ಮುಂದೆ ಸಾಗುವ ಭರದಲ್ಲಿ ಆತನ ಕಾರು ಢಿಕ್ಕಿ ಹೊಡೆದಿದ್ದ ಬೈಕ್ ಮೇಲೆಯೇ ಚಲಿಸುವುದೂ ಕಾಣಿಸುತ್ತದೆ.

ಈ ಕಾರಿಗೆ ನೊಯ್ಡ ರಿಜಿಸ್ಟ್ರೇಶನ್ ಸಂಖ್ಯೆಯಿದ್ದು (ಯುಪಿ 16 ಬಿಎಲ್ 2333) ಈ ಘಟನೆ ನೊಯ್ಡ ಅಥವಾ ಗ್ರೇಟರ್ ನೊಯ್ಡದಲ್ಲಿ ನಡೆದಿರಬಹುದೆಂದು ಊಹಿಸಲಾಗಿದೆ.

ಅಲ್ಲಿ ನೆರೆದಿದ್ದ ಕೆಲವರ ಸಂಭಾಷಣೆ ಕೂಡ ವೀಡಿಯೋದಲ್ಲಿ ದಾಖಲಾಗಿದ್ದು, ಅವರ ಪ್ರಕಾರ ಆ ಕಾರು ಬೈಕಿಗೆ ಢಿಕ್ಕಿ ಹೊಡೆದ ಭರದಲ್ಲಿ ಸವಾರನನ್ನು ಕೆಲ ಮೀಟರುಗಳಷ್ಟು ದೂರ ಎಳೆದುಕೊಂಡು ಹೋಗಿದೆ.

ಈ ಘಟನೆ ಯಾವಾಗ ನಡೆದಿದೆಯೆಂದು ಇನ್ನೂ ತಿಳಿದು ಬಂದಿಲ್ಲವಾದರೂ ವೀಡಿಯೋ ಗಮನಿಸಿದಾಗ ಇತ್ತೀಚಿಗಿನ ಘಟನೆಯಾಗಿರಬಹುದೆಂದು ಅಂದಾಜಿಸಲಾಗಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X